• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಏಕೀಕರಣಕ್ಕೆ ನಾರಾಯಣರಾಯರ ಗೀತೆ ನಾಂದಿ

Oct 06 2024, 01:20 AM IST
ಸಾಮಾಜಿಕ, ಪೌರಾಣಿಕ, ಐತಿಹಾಸಿಕ ಕಥಾವಸ್ತು ಒಳಗೊಂಡ ನಾಟಕ ರಚಿಸಿ, ನಾಟಕಗಳನ್ನು ರಂಗದ ಮೇಲೆ ತಂದು ರಂಗಭೂಮಿಯತ್ತ ಸುಶಿಕ್ಷಿತರನ್ನು ಆಕರ್ಷಿಸಲು ಪ್ರಯತ್ನಿಸಿದರು

ಮೂಡುಬಿದಿರೆ: ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 06 2024, 01:17 AM IST
ಮೂಡುಬಿದಿರೆ ತಾಲೂಕು ಆಡಳಿತ ಸೌಧದ ತನಕ ಮೂಡುಬಿದಿರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ನೆಲೆನಿಂತಿದ್ದು ಮಾರನೆಯ ದಿನ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ರಥವನ್ನು ಬೀಳ್ಕೊಡಲಾಯಿತು.

ಗುಜರಾತ್ ಮಾಡಲ್ ಹಿಂದಿಕ್ಕಿದ ಕರ್ನಾಟಕ ಮಾಡಲ್‌: ಸಚಿವೆ ಹೆಬ್ಬಾಳಕರ್‌

Oct 05 2024, 01:34 AM IST
ಮೊದಲಿನಿಂದಲೂ ಬಿಜೆಪಿಯವರಿಗೆ ಚಟ ಇದೆ. ಕಾಂಗ್ರೆಸ್‌ ಜಾರಿಗೊಳಿಸುವ ಕಾರ್ಯಕ್ರಮಕ್ಕೆ ಟೀಕೆ ಮಾಡುತ್ತಾರೆ. ಆ ಮೇಲೆ ಅದೇ ಯೋಜನೆಗಳನ್ನು ಅವರು ಅನುಷ್ಠಾನ ಮಾಡುತ್ತಾರೆ. ಕಾಂಗ್ರೆಸ್‌ ಕಾಫಿ ರೈಟ್ ತೆಗೆದುಕೊಂಡಂತೆ ವರ್ತಿಸುತ್ತಾರೆ. ಕಾಪಿ ರೈಟ್‌ನ್ನು ಜನರೇ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದರು.

ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ

Oct 04 2024, 01:22 AM IST
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್‌ ಕೃಷಿ, 18.807 ಹೆಕ್ಟೇರ್‌ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್‌ ಕಂಬಗಳು, 89 ಟ್ರಾನ್ಸ್‌ಫಾರ್ಮರ್‌ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.

ಉಡುಪಿ: ಸಾನ್ವಿಗೆ ಮಿಸ್ ಟೀನ್ ಕರ್ನಾಟಕ ಕಿರೀಟ

Oct 04 2024, 01:05 AM IST
ಮಂಗಳೂರಿನ ಫಿಜ಼ಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆದ ಮಿಸ್ ಕರ್ನಾಟಕ -2024 ಸೌಂದರ್ಯ ಸ್ಪರ್ಧೆಯ ಮಿಸ್ ಟೀನ್ ವಿಭಾಗದಲ್ಲಿ ಸಾನ್ವಿ ಮಣಿಪಾಲ್ ವಿಜೇತೆಯಾಗಿ ಮಿಸ್ ಟೀನ್ ಕರ್ನಾಟಕ - 2024-25 ಎಂಬ ಬಿರುದಿನೊಂದಿಗೆ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 04 2024, 01:04 AM IST
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.

ವಿಜಯ್‌ ಜೊತೆ ಮತ್ತೆ ಮ್ಯಾಜಿಕ್‌ ಸೃಷ್ಟಿಸಲಿದ್ದಾರಾ ಕರ್ನಾಟಕ ಕರಾವಳಿ ಮೂಲದ ಪೂಜಾ ಹೆಗ್ಡೆ?

Oct 03 2024, 01:17 AM IST
ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣದ ‘ದಳಪತಿ 69’ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಬೀಸ್ಟ್ ನಂತರ ಮತ್ತೊಮ್ಮೆ ಈ ಜೋಡಿ ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಸೃಷ್ಟಿಸುವ ಭರವಸೆಯಲ್ಲಿದೆ.

ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷರಾಗಿ ಸುರೇಶ್‌ನಾಯಕ ನೇಮಕ: ಉಸ್ಮಾನ್

Oct 02 2024, 01:04 AM IST
ನಮ್ಮ ಕರ್ನಾಟಕ ಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುರೇಶ್‌ ನಾಯಕ ಅವರನ್ನು ರಾಜ್ಯಾಧ್ಯಕ್ಷ ಎಂ.ಬಸವರಾಜು ಪಡುಕೋಟೆ ಅವರು ನೇಮಕ ಮಾಡಿದ್ದಾರೆ ಎಂದು ಸೇನೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉಸ್ಮಾನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಣಜಿಯ ಮೊದಲ 2 ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ: ಮಯಾಂಗ್‌ ಅಗರ್‌ವಾಲ್‌ ಸಾರಥ್ಯ

Oct 02 2024, 01:00 AM IST
16 ಸದಸ್ಯರ ತಂಡಕ್ಕೆ ಮನೀಶ್‌ ಪಾಂಡೆಯನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. ಕೆಲ ಯುವ ಪ್ರತಿಭೆಗಳಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಈ ಬಾರಿ 169 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ! ಜೊತೆಗೆ ಕರ್ನಾಟಕ ನಾಮಕರಣ ಸ್ಮರಣೆಗೆ 100 ಪ್ರಶಸ್ತಿ

Sep 29 2024, 11:24 AM IST

ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನ.1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪದಲ್ಲಿ ಬರೋಬ್ಬರಿ 169 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 75
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved