• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸರ್ಕಾರ ಬದ್ಧ

Sep 18 2024, 01:54 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಆವರಣದಲ್ಲಿ ತಾಲ್ಲೂಕಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಪಠ್ಯವಾಗಲಿ: ಎನ್. ಬಸವರಾಜ್

Sep 18 2024, 01:52 AM IST
ಈ ಭಾಗಕ್ಕೆ ಮುಕ್ತಿ ದೊರಕಿಸಲು ನಡೆದ ಹೋರಾಟ ಸ್ವಾತಂತ್ರ್ಯ ಚಳುವಳಿಗಿಂತ ಕಡಿಮೆಯೇನಲ್ಲ ಎಂದು ನಿವೃತ್ತ ಉಪನ್ಯಾಸಕ ಎನ್. ಬಸವರಾಜ್ ತಿಳಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಭಿವೃದ್ಧಿಗೆ ಪೂರಕ: ತಹಸೀಲ್ದಾರ್ ಅಮರೇಶ್ ಜಿ.ಕೆ.

Sep 18 2024, 01:50 AM IST
ಸರ್ಧಾರ ವಲ್ಲಭ್‌ಭಾಯಿ ಪಟೇಲ್ ಅವರ ಮುತ್ಸದ್ಧಿ ಆಡಳಿತ ಹೈದರಾಬಾದ್ ಕರ್ನಾಟಕ ಪ್ರಾಂತ ರಚನೆಗೆ ಕಾರಣವಾಗಿ ನಂತರ ಕಲ್ಯಾಣ ಕರ್ನಾಟಕ ಉದಯಕ್ಕೆ ನಾಂದಿ ಹಾಡಿತು ತಹಸೀಲ್ದಾರ್ ಅಮರೇಶ್ ಜಿ.ಕೆ. ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ: ಸಚಿವ ದರ್ಶನಾಪುರ ಧ್ವಜಾರೋಹಣ

Sep 18 2024, 01:48 AM IST
Kalyan Karnataka Utsav: Minister Darshanpur flag hoisting

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 (ಜೆ) ಕಲಂ ಕಲ್ಪವೃಕ್ಷ

Sep 18 2024, 01:48 AM IST
ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಮುರುಡಿ

Sep 18 2024, 01:48 AM IST
೩೭೧ಜೆನ ಕೆಕೆಆರ್‌ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ತಹಸೀಲ್ದಾರ ವಿಶ್ವನಾಥ ಮುರುಡಿ ಹೇಳಿದರು.

ಸಿರವಾರ: ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

Sep 18 2024, 01:47 AM IST
ಸಿರವಾರದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ಕಾಟಾಚಾರದ ಆಚರಣೆ ಬೇಡ

Sep 18 2024, 01:47 AM IST
ಲಿಂಗಸುಗೂರು ಪಟ್ಟಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿದರು.

ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್

Sep 18 2024, 01:46 AM IST
ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು ಎಂದು ಸಚಿವ ರಹೀಂ ಖಾನ್ ಹೇಳಿದರು.

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 72
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved