ಏತ ನೀರಾವರಿಗಳ ‘ತನಿಖೆಗೆ’ ಕರ್ನಾಟಕ ಸರ್ಕಾರ ಸಜ್ಜು : ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ
Aug 11 2024, 01:40 AM ISTರಾಜ್ಯದ ಏತ ನೀರಾವರಿ ಯೋಜನೆಗಳಿಂದಾಗುತ್ತಿರುವ ಪ್ರಯೋಜನ ಹಾಗೂ ಅವುಗಳ ಕಾರ್ಯನಿರ್ವಹಣೆಯನ್ನು ಆಡಿಟ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ವಿಧಾನಪರಿಷತ್ ಸದಸ್ಯ ಎಸ್.ರವಿ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಿದೆ.