• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡು ಭೂಕುಸಿತ ರಕ್ಷಣಾ ಕಾರ್ಯಕ್ಕೆ ಕರ್ನಾಟಕ ನೆರವು: ಮುಖ್ಯಮಂತ್ರಿ

Jul 31 2024, 01:06 AM IST
ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಕೇರಳ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳಾ ವಿಭಾಗದ ರಾಷ್ಟ್ರೀಯ ನೆಟ್‌ ಬಾಲ್‌ ಚಾಂಪಿಯನ್‌ಶಿಪ್‌ : ಕಂಚಿನ ಪದಕಕ್ಕೆ ಕೊರಳೊಡ್ಡಿದ ಕರ್ನಾಟಕ

Jul 30 2024, 12:39 AM IST
ಮಹಿಳಾ ವಿಭಾಗದಲ್ಲಿ ಕರ್ನಾಟಕ ತಂಡ ಕಂಚಿನ ಪದಕ ತನ್ನದಾಗಿಸಿಕೊಂಡರೆ, ಪುರುಷರ ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿತು. ಆದರೆ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.

ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ವರದಿ ನೀಡಲು ವಿಳಂಬ

Jul 29 2024, 01:50 AM IST
ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌(ಕೆಎಂಸಿ) ವರದಿ ನೀಡಲು ವಿಳಂಬ ಮಾಡುತ್ತಿರುವುದರಿಂದ ಪೊಲೀಸರು ತನಿಖೆ ಪೂರ್ಣಗೊಳಿಸಲು ಆಗದೇ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.

ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ

Jul 29 2024, 12:54 AM IST
ಪ್ರಾಚೀನ ಕಾಲದಿಂದಿದ್ದ ಕರ್ನಾಟಕ ಎಂಬ ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿದ್ದು, ಹಲವರಿಗೆ ಬೇಸರ ಉಂಟುಮಾಡಿತು. ಇದೇ ಕಾರಣಕ್ಕೆ 1973 ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದ ಸರ್ಕಾರ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಿತು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕನ್ನಡಪ್ರಭದ ಮೂವರಿಗೆ ವಾರ್ಷಿಕ ಪ್ರಶಸ್ತಿ

Jul 29 2024, 12:54 AM IST

 ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭಾರತದ ಪಶ್ಚಿಮ ಕರಾವಳಿಗೆ ಏಕರೂಪ ಮೀನುಗಾರಿಕಾ ನೀತಿ ಸಂಹಿತೆ ಕರ್ನಾಟಕ ಬದ್ಧ: ಮಾಂಕಾಳ ವೈದ್ಯ

Jul 28 2024, 02:14 AM IST
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗವನ್ನೂ ಹೊಂದಿದೆ ಎಂದು ಸಚಿವ ಮಾಂಕಾಳ ವೈದ್ಯ ಹೇಳಿದರು.

3 ವರ್ಷದಲ್ಲಿ ರಾಜ್ಯದ 283 ಆನೆ ಸಾವು : ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕ

Jul 26 2024, 01:42 AM IST
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆನೆಗಳ ಸಾವಿನ ಪ್ರಮಾಣವೂ ಹೆಚ್ಚಿದೆ.

ಶಿಗ್ಗಾಂವಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ

Jul 25 2024, 01:21 AM IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಶಿಗ್ಗಾಂವಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಸಾರ್ವಜನಿಕರ ಸಮಸ್ಯೆ ಆಲಿಸಲಾಯಿತು.

ಬಜೆಟ್‌: ಕರ್ನಾಟಕ ರೈಲ್ವೆಗೆ ₹ 7559 ಕೋಟಿ ಹಂಚಿಕೆ

Jul 25 2024, 01:17 AM IST
ಈ ಅನುದಾನವು ಯುಪಿಎ ಅವಧಿಯಲ್ಲಿ ನೀಡಿದ್ದಕ್ಕಿಂತ 9 ಪಟ್ಟು ಹೆಚ್ಚಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ ಸರಾಸರಿ ₹ 835 ಕೋಟಿ ಕರ್ನಾಟಕಕ್ಕೆ ಬರುತ್ತಿತ್ತು ಎಂದು ತಿಳಿಸಿದರು. ಈ ಸಲ ಅನುದಾನವನ್ನು ಮೂಲಸೌಕರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕ ಜಾನಪದ ಪರಿಷತ್‌ ಬೆಳ್ತಂಗಡಿ ಘಟಕ ಪದಗ್ರಹಣ

Jul 25 2024, 01:16 AM IST
ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 75
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved