• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಚಳವಳಿಗೆ 50ನೇ ವರ್ಷದ ಸಂಭ್ರಮ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್‌

Jun 26 2024, 12:32 AM IST
ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳುವಳಿಗೆ ೫೦ ವರ್ಷಗಳು ಸಂದಿದ್ದು ಈ ಸಂದರ್ಭದಲ್ಲಿ ಸಂಭ್ರಮೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ದಲಿತಪರ ಸಮಾಜ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್ ತಿಳಿಸಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪರೀಕ್ಷಾ ಸಂಸ್ಥೆಯ ಮುಖ್ಯಸ್ಥ ತಲೆದಂಡ: ಕರ್ನಾಟಕ ಕೇಡರ್‌ ಖರೋಲಾ ಬಾಸ್‌

Jun 23 2024, 02:05 AM IST

ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್‌’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್‌’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. 

ದ.ಭಾರತದಲ್ಲೇ ಕರ್ನಾಟಕ ಬಿಜೆಪಿ ಭದ್ರಕೋಟೆ

Jun 23 2024, 02:02 AM IST
ದಕ್ಷಿಣ ಭಾರತದಲ್ಲಿ ರಾಜ್ಯವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದ್ದು, ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯ ಜನತೆಯ ಆಶೀರ್ವಾದ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕರ್ನಾಟಕ ಬಿಟ್ಟು ಉತ್ತರಾಖಂಡ ಪರ ಆಡಲು ಸಮರ್ಥ್‌ ನಿರ್ಧಾರ

Jun 21 2024, 01:11 AM IST
ರಾಜ್ಯ ತಂಡದ ಪರ 10 ವರ್ಷ ಆಡಿದ ಬ್ಯಾಟರ್‌. ಕಳೆದ ಸಾಲಿನ ರಣಜಿ ಟ್ರೋಫಿಯಲ್ಲಿ 7 ಪಂದ್ಯಗಳಲ್ಲಿ 26.23ರ ಸರಾಸರಿಯಲ್ಲಿ 341 ರನ್‌ ಕಲೆಹಾಕಲಷ್ಟೇ ಶಕ್ತರಾಗಿದ್ದರು.

ಇನ್ವೆಸ್ಟ್‌ ಕರ್ನಾಟಕ 3ಡಿ ಚಿತ್ರದ ಬಾಕಿ ಪಾವತಿ ಆದೇಶ ರದ್ದು

Jun 20 2024, 01:08 AM IST
ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ-2022 ಕುರಿತು (ಇನ್ವೆಸ್ಟ್ ಕರ್ನಾಟಕ) 3ಡಿ ಚಿತ್ರ ನಿರ್ಮಿಸಲು ಗುತ್ತಿಗೆ ಪಡೆದುಕೊಂಡಿದ್ದ ಬಿಬಿಪಿ ಸ್ಟುಡಿಯೋ ವರ್ಚ್ಯುವಲ್ ಭಾರತ್ ಪ್ರೈವೇಟ್ ಲಿಮಿಟೆಡ್‌ಗೆ ಬಾಕಿ ಉಳಿಸಿಕೊಂಡಿದ್ದ ಸುಮಾರು ₹2.5 ಕೋಟಿ ಪಾವತಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 5 ಸಾವಿರ ಕೋಟಿ ಬಿಡುಗಡೆ: ಶಿವರಾಜ ತಂಗಡಗಿ

Jun 18 2024, 12:53 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಸಾವಿರ ಕೋಟಿ ಬಿಡುಗಡೆಗೊಳಿಸಿದ್ದಾರೆ.

ಕಲಘಟಗಿಗೆ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಮೆರವಣಿಗೆ

Jun 18 2024, 12:46 AM IST
ಅಳ್ಳಾವರ ಮೂಲಕ ಕೂಡಲಗಿ ಗ್ರಾಮಕ್ಕೆ ಬರುತ್ತಿದಂತೆ ಸಂಗಮೇಶ್ವರ ಗ್ರಾಮ ಪಂಚಾಯಿತಿಯಿಂದ ಸ್ವಾಗತಿಸಿದ ನಂತರ ಪಟ್ಟಣಕ್ಕೆ ಆಗಮಿಸಿತು. ಮೆರವಣಿಗೆ ಉದ್ದಕ್ಕೂ ಜಗ್ಗಲಿಗಿ ಮೇಳ, ಭಜನೆ, ಮಹಿಳೆಯರಿಂದ ಜಾಂಜು ಮಜಲು ಜ್ಯೋತಿ ರಥಯಾತ್ರೆಗೆ ಕಳೆ ತಂದವು.

ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆಗೆ ಧಾರವಾಡದಲ್ಲಿ ಅದ್ಧೂರಿ ಸ್ವಾಗತ

Jun 17 2024, 01:34 AM IST
ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50ರ ಜ್ಯೋತಿರಥ ಯಾತ್ರೆಗೆ ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಸಂಘ-ಸಂಸ್ಥೆ, ಸಾಹಿತ್ಯ ಪರಿಷತ್ತು ವತಿಯಿಂದ ಭವ್ಯವಾದ ಸ್ವಾಗತ ಕೋರಲಾಯಿತು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ

Jun 16 2024, 01:45 AM IST
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್‌ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕೊಡಗು ಜಾನಪದ ಪರಿಷತ್‌ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಇಂಡಿಯನ್‌ ಗ್ರ್ಯಾನ್‌ ಪ್ರೀ ಅಥ್ಲೆಟಿಕ್ಸ್‌ ಕೂಟದಲ್ಲಿ ಕರ್ನಾಟಕ ಪ್ರಾಬಲ್ಯ

Jun 13 2024, 12:52 AM IST
100 ಮೀ.ನಲ್ಲಿ ಸ್ನೇಹಾ, ಲಾಂಗ್‌ಜಂಪಲ್ಲಿ ಆರ್ಯ, ಹೈ ಜಂಪ್‌ ಸ್ಪರ್ಧೆಯಲ್ಲಿ ಅಭಿನಯಗೆ ಅಗ್ರಸ್ಥಾನ ಪಡೆದುಕೊಂಡರು. ಇನ್ನೂ ಕೆಲ ಸ್ಪರ್ಧೆಗಳಲ್ಲಿ ಕರ್ನಾಟಕದ ಅಥ್ಲೀಟ್‌ಗಳು ಅಗ್ರ-3 ಸ್ಥಾನ ಗಳಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 75
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved