• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ತುಷ್ಟೀಕರಣದಿಂದ ಕರ್ನಾಟಕ ಮುಂದೊಂದು ದಿನ ಕಾಶ್ಮೀರ ಆದೀತು: ಆಂದೋಲಾ ಶ್ರೀ

Apr 23 2024, 12:52 AM IST
ಆರ್‌ಎಸ್ಸೆಸ್‌ ತೆಗಳುವ ಈ ಕೂಗುಮಾರಿ ಸಚಿವ ಜೋಡಿಗೆ ದಮ್‌ ಇದ್ದರೆ ಹುಬ್ಬಳ್ಳಿ ನೇಹಾ ಹತ್ಯೆಯ ಹಂತಕ ಫಯಾಜ್‌ನನ್ನು ಉಗ್ರ ಎನ್ನಲಿ, ಉಗ್ರ ಪಟ್ಟ ಕಟ್ಟಿರೆಂದು ಹೇಳಿಕೆ ಕೊಡಲಿ, ಇದೊಂದು ಭೀಭತ್ಸ ಕತ್ಯವೆಂದು ಹತ್ಯೆಯನ್ನು ಖಂಡಿಸಲಿ ನೋಡೋಣ.

ಕರ್ನಾಟಕ ಬರ ಪರಿಹಾರ ಬಗ್ಗೆ ವಾರದಲ್ಲಿ ನಿರ್ಧಾರ: ಸುಪ್ರಿಂಗೆ ಕೇಂದ್ರ ಸರ್ಕಾರ ಅಫಿಡವಿಟ್‌

Apr 23 2024, 12:47 AM IST
ಪರಿಹಾರಕ್ಕೆ ಚುನಾವಣಾ ಆಯೋಗ ಸಮ್ಮತಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ ಹಿನ್ನೆಲೆಯಲ್ಲಿ ವಿಚಾರಣೆ 29ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌ ಕರ್ನಾಟಕಕ್ಕೆ ಸಿಹಿಸುದ್ದಿ ನೀಡುವ ಭರವಸೆಯಿದೆ.

ಉತ್ತರ ಕರ್ನಾಟಕ ಭಾಗದ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು: ಎಚ್‌.ಕೆ. ಪಾಟೀಲ

Apr 19 2024, 01:11 AM IST
ನ್ಯಾಯದಾನ ಕಾಯಿದೆ ಜಾರಿಗೆ ತಂದು ಬಡವರ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಪಡಿಸುವ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಈ ಕಾಯಿದೆಗೆ ರಾಜ್ಯಪಾಲರು ಸಹ ಅನುಮೋದನೆ ನೀಡಿದ್ದಾರೆ.

ರಾಷ್ಟ್ರೀಯ ಕುಸ್ತಿ: 2 ಬೆಳ್ಳಿ, 2 ಕಂಚು ಗೆದ್ದ ಕರ್ನಾಟಕ

Apr 17 2024, 01:21 AM IST
ಬಾಬುರಾವ್‌ ಸಿಂಧಿ ಹಾಗೂ ಜೀವನ್ ಬೆಳ್ಳಿ ಪದಕ ಗೆದ್ದರೆ, ವಿಠ್ಠಲ್ ಹನುಮಂತ ಕೆಂಪಣ್ಣನವರ್ ಹಾಗೂ ಮುತ್ತುರಾಜ್ ಕಂಚಿನ ಪದಕ ಜಯಿಸಿದರು.

ಕೇರಳ-ಕರ್ನಾಟಕ ಗಡಿನಾಡು ಸಾಂಸ್ಕೃತಿಕ ಉತ್ಸವ: ಕವಿಗಳಿಗೆ ಸನ್ಮಾನ

Apr 16 2024, 01:08 AM IST
ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತಿ ಕನ್ನಡಗನೂ ಬದ್ಧನಾಗಿರಬೇಕು ಎಂದು ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಕರ್ನಾಟಕ ಪ್ರವಾಸೋದ್ಯಮಕ್ಕೆ ಮೋದಿ ಕೊಡುಗೆ ಶೂನ್ಯ

Apr 16 2024, 01:03 AM IST
ಚುನಾವಣಾ ಸಂದರ್ಭದಲ್ಲಿ ಮಾತಿನ ಮೇಲೆ ಹಿಡಿತ ಇರಬೇಕು. ಅದರಲ್ಲೂ ದೊಡ್ಡ ನಾಯಕರು ನೀಡುವ ಹೇಳಿಕೆ ಕೀಳಮಟ್ಟದ್ದಾಗಿದ್ದರೆ ಶೋಭೆ ತರುವುದಿಲ್ಲ

ಕರ್ನಾಟಕ ಬ್ಯಾಂಕ್‌ನಿಂದ 3ಇನ್‌1 ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌

Apr 11 2024, 01:45 AM IST
ಕರ್ನಾಟಕ ಬ್ಯಾಂಕ್‌ ಫಿಸ್‌ಡೊಮ್‌ (FISDOM) ಸಂಸ್ಥೆ ಸಹಯೋಗದಲ್ಲಿ ತನ್ನ ಮೊಬೈಲ್‌ ಬ್ಯಾಂಕಿಂಗ್‌ ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌ ಮೂಲಕ ಉಳಿತಾಯ ಖಾತೆ, ಡಿಮ್ಯಾಟ್‌ ಹಾಗೂ ಟ್ರೇಡಿಂಗ್‌ ಖಾತೆ ನಿರ್ವಹಿಸಲು ಸಾಧ್ಯವಾಗುವಂತೆ ಸೇವೆ ವಿಸ್ತರಿಸುತ್ತಿದೆ.

ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರ

Apr 09 2024, 12:51 AM IST
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.

ಕರ್ನಾಟಕ ಸಂಭ್ರಮದಲ್ಲಿ ಪಾಲ್ಗೊಂಡ ಕಲಾವಿದರಿಗೆ ಸಿಗದ ಸಂಭಾವನೆ

Apr 08 2024, 01:07 AM IST
ಕರ್ನಾಟಕ ಎಂದು ಕನ್ನಡ ನಾಡಿಗೆ ನಾಮಕರಣ ಮಾಡಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯಲ್ಲಿ ಕನ್ನಡ ಜ್ಯೋತಿರಥ ಯಾತ್ರೆಯನ್ನು 2023ರ ನವೆಂಬರ್‌ 2ರಂದು ಆಯೋಜಿಸಲಾಗಿತ್ತು.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved