• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಚಾಂಪಿಯನ್‌ ಕರ್ನಾಟಕ ಬಾಸ್ಕೆಟ್‌ಬಾಲ್‌ ತಂಡಕ್ಕೆ ಅದ್ಧೂರಿ ಸ್ವಾಗತ

May 16 2024, 12:45 AM IST
ರಾಜ್ಯ ತಂಡದ ಆಟಗಾರ್ತಿಯರಿಗೆ ಹೂಗುಚ್ಛ ನೀಡಿ, ಸಿಹಿ ತಿನ್ನಿಸಿ ಬರ ಮಾಡಿಕೊಳ್ಳಲಾಯಿತು. ಈ ವೇಳೆ ಆಟಗಾರ್ತಿಯರು ಟ್ರೋಫಿ ಪ್ರದರ್ಶಿಸಿ ಸಂಭ್ರಮಿಸಿದರು.

ಚುನಾವಣೆ ಬಳಿಕ ಮಹಾರಾಷ್ಟ್ರ ರೀತಿ ಕರ್ನಾಟಕ ಸರ್ಕಾರ ಪತನ: ಮಹಾ ಸಿಎಂ ಏಕನಾಥ್‌ ಶಿಂಧೆ

May 14 2024, 01:06 AM IST
ಕರ್ನಾಟಕದಲ್ಲಿ ‘ನಾಥ್‌ ಆಪರೇಷನ್‌’ ಹೆಸರಲ್ಲಿ ರಹಸ್ಯ ಕಾರ್ಯಾಚರಣೆ ನಡೀತಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಇಬ್ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು: ಡಾ. ಎಚ್.ವಿ. ಬೆಳಗಲಿ

May 12 2024, 01:20 AM IST
ಸಂಗೀತ, ಸಾಹಿತ್ಯ ಬೆಳವಣಿಗೆಯಲ್ಲಿ ಮತ್ತು ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು ಎಂದು ಚಿಂತಕ ಡಾ. ಎಚ್.ವಿ. ಬೆಳಗಲಿ ಹೇಳಿದರು.

ಮಿಸೆಸ್ ಕರ್ನಾಟಕ ಮಾಡೆಲ್ ಶ್ವೇತಾಗೆ ಡಾ.ಪ್ರಭಾ ಹಾರೈಕೆ

May 12 2024, 01:18 AM IST
ತುಮಕೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಮಿಸೆಸ್ ಕರ್ನಾಟಕ ಮಾಡೆಲ್ ಪ್ರಶಸ್ತಿ ಮುಡಿಗೇರಿಸಿಕೊಂಡ ದಾವಣಗೆರೆಯ ಶ್ವೇತಾ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

May 10 2024, 11:47 PM IST

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

ದಾವಣಗೆರೆ ಪಿ.ಕೃತಿ ಮಿಸ್ ಕರ್ನಾಟಕ-2024 ಪ್ರಶಸ್ತಿ

May 09 2024, 01:03 AM IST
ತುಮಕೂರಿನ ಎಸ್‌ ಮಾಲ್‌ನಲ್ಲಿ ಮೇ 5ರಂದು ನಡೆದ ಮಿಸ್ ಕರ್ನಾಟಕ ಮಾಡೆಲ್-2024 ಆಗಿ ದಾವಣಗೆರೆ ಸರಸ್ವತಿ ನಗರದ ಎ ಬ್ಲಾಕ್‌ ನಿವಾಸಿ ಪಿ.ಕೃತಿ ಹೊರಹೊಮ್ಮಿದ್ದಾರೆ.

ಹೆಚ್ಚು ಜೀವ ವೈವಿದ್ಯತೆ ಹೊಂದಿರುವ ಕರ್ನಾಟಕ

May 07 2024, 01:03 AM IST
ಕನ್ನಡಪ್ರಭ ವಾರ್ತೆ ಬೆಳಗಾವಿನಮ್ಮ ಕರ್ನಾಟಕ ಇಡೀ ದೇಶದಲ್ಲಿ ಅತೀ ಹೆಚ್ಚು ಜೀವ ವೈವಿದ್ಯತೆ ಹೊಂದಿರುವ ರಾಜ್ಯ ಎಂದು ಬೆಳಗಾವಿ ಅರಣ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾನ ಹೇಳಿದರು.

ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ

May 07 2024, 01:03 AM IST
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗೂ ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಕರ್ನಾಟಕ ಏಕೀಕರಣಕ್ಕೆ ಕಸಾಪ ಕೊಡುಗೆ ಅನನ್ಯ: ಕೆ.ಕರೀಗೌಡ

May 06 2024, 12:33 AM IST
ನಾಡು-ನುಡಿ ಕುರಿತು ಅಭಿಮಾನ ಕಡಿಮೆಯಾಗುತ್ತಿದ್ದು, ಯುವಜನರಲ್ಲಿ ಕನ್ನಡ ಭಾಷೆಯ ಅಸ್ಮಿತೆ ಕುರಿತು ಅಭಿಮಾನ ಮೂಡಿಸುವ ಕೆಲಸ ಮಾಡಬೇಕಿದೆ. ಪಿಂಚಣಿ ಹಣದಲ್ಲಿ ಪರಿಷತ್ ನಲ್ಲಿ ದತ್ತಿ ನಿಧಿ ಸ್ಥಾಪಿಸಿದ್ದೇನೆ. ಪರಿಷತ್ತಿನ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕಿದೆ.

ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಒತ್ತಾಯ

May 04 2024, 01:35 AM IST
ಮಣಿಪುರದಲ್ಲಿ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಪ್ರತಿಭಟನೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 75
  • next >

More Trending News

Top Stories
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ಬಿ-2 ಬಾಂಬರ್‌ನಲ್ಲಿತ್ತು ಆಹಾರ, ಶೌಚಾಲಯ, ವಿಶ್ರಾಂತಿ ಕೊಠಡಿ
ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ಇರಾನ್ ದಾಳಿಯ ಭೀಕರತೆ
ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ!
ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ - ಒಂದೇ ದಿನ 3 ದೇಶಕ್ಕಬ್ಬಿದ ಸಮರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved