• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರ

Apr 09 2024, 12:51 AM IST
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.

ಕರ್ನಾಟಕ ಸಂಭ್ರಮದಲ್ಲಿ ಪಾಲ್ಗೊಂಡ ಕಲಾವಿದರಿಗೆ ಸಿಗದ ಸಂಭಾವನೆ

Apr 08 2024, 01:07 AM IST
ಕರ್ನಾಟಕ ಎಂದು ಕನ್ನಡ ನಾಡಿಗೆ ನಾಮಕರಣ ಮಾಡಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯಲ್ಲಿ ಕನ್ನಡ ಜ್ಯೋತಿರಥ ಯಾತ್ರೆಯನ್ನು 2023ರ ನವೆಂಬರ್‌ 2ರಂದು ಆಯೋಜಿಸಲಾಗಿತ್ತು.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.

ಕರ್ನಾಟಕ ವೈವಿಧ್ಯತೆಯ ವಿಶಿಷ್ಟ ರಾಜ್ಯ: ಈಶ್ವರಕುಮಾರ

Apr 06 2024, 12:57 AM IST
ದೇಶಾದ್ಯಂತ ಇರುವ ವೈವಿಧ್ಯತೆಗಳಲ್ಲಿ ಕರ್ನಾಟಕ ವಿಶೇಷವಾದದ್ದು. ಅದರಲ್ಲೂ ಉತ್ತರ ಕನ್ನಡ ಜಿಲ್ಲೆ ಅವೆಲ್ಲವನ್ನೂ ಪ್ರತಿನಿಧಿಸುವ ಪ್ರಾಕೃತಿಕ ಜೀವವೈವಿಧ್ಯತೆಯ ಜತೆಗೆ ದೇಶದ ಹಲವು ಪ್ರಥಮಗಳಿಗೆ ಕಾರಣವಾದ ಜಿಲ್ಲೆಯಾಗಿದೆ.

ರಾಷ್ಟ್ರೀಯ ಥ್ರೋಬಾಲ್‌: ಬೆಳ್ಳಿ ಗೆದ್ದ ಕರ್ನಾಟಕ ವನಿತೆಯರು

Apr 06 2024, 12:48 AM IST
ಟೂರ್ನಿಯುದ್ದಕ್ಕೂ ಅಭೂತಪೂರ್ವ ಪ್ರದರ್ಶನ ತೋರಿದ ಕರ್ನಾಟಕ ತಂಡ ಫೈನಲ್‌ನಲ್ಲೂ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಡೆಲ್ಲಿ ವಿರುದ್ಧ ಸೋತ ರಾಜ್ಯ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

ಕರ್ನಾಟಕ ಬಿಜೆಪಿ ಬೂತ್‌ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ

Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.

ಕರ್ನಾಟಕ ದ್ರೋಹಿ ಮೋದಿಗೆ ತಕ್ಕಪಾಠ ಕಲಿಸಿ

Apr 05 2024, 01:03 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರ ದ್ರೋಹ ಮಾಡಿಕೊಂಡು ಬರುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ತಕ್ಕ ಪಾಠ ಕಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಎಸ್ಟಿ ಸಂಗ್ರಹ ಏರಿಕೆಯಲ್ಲಿ ಕರ್ನಾಟಕ ದೇಶಕ್ಕೆ ನಂ.1!

Apr 02 2024, 01:02 AM IST
2024ರ ಮಾರ್ಚ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 11392 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿ ಮುಂದುವರೆದಿದೆ.

ಭದ್ರಾ ಜಲಾಶಯದಿಂದ ನೀರು ಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಒತ್ತಾಯ

Mar 29 2024, 12:46 AM IST
ತುಂಗಾಭದ್ರಾ ನದಿಗೆ ಭದ್ರಾ ಜಲಾಶಯದಿಂದ ನೀರು ಹರಿಸಿ ಬರಗಾಲದ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಬೃಹತ್ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಸುವರ್ಣ ಸಂಭ್ರಮ: ಇರ್ಪು ಜಲಪಾತ ಕವಿಗೋಷ್ಠಿ

Mar 27 2024, 01:06 AM IST
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಆಯೋಜಿಸಿದ್ದ ಇರ್ಪು ಜಲಪಾತ ಕವಿಗೋಷ್ಠಿ ನಡೆಯಿತು. ಇದರೊಂದಿಗೆ ಇರ್ಪು ಜಲಪಾತ ಸ್ಥಳ ಪುರಾಣ ಅಧ್ಯಯನ ಪ್ರವಾಸವೂ ಏರ್ಪಟ್ಟಿತು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 75
  • next >

More Trending News

Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved