ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.
ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.