• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ಅಂಜಾರಿಯಾ ನೇಮಕ

Feb 17 2024, 01:19 AM IST
ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ಅವರನ್ನು ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ರಣಜಿ: ಚಂಡೀಗಢ ವಿರುದ್ಧ ಮೊದಲ ದಿನ ಕರ್ನಾಟಕ ಮೇಲುಗೈ

Feb 17 2024, 01:16 AM IST
ಕರ್ನಾಟಕದ ಬೌಲರ್‌ಗಳು ಮತ್ತೆ ತಮ್ಮ ಅಬ್ಬರದ ಪ್ರದರ್ಶನ ಮುಂದುವರಿಸಿದ್ದಾರೆ. ಮೊದಲ ದಿನವೇ ಚಂಡೀಗಢವನ್ನು ಕಾಡಿದ ಬೌಲರ್‌ಗಳು, ರಾಜ್ಯ ತಂಡ ಮೇಲುಗೈ ಸಾಧಿಸಲು ನೆರವಾದರು.

ರಣಜಿ: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್‌

Feb 16 2024, 01:48 AM IST
ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದೆ.

ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್‌ ಮಂಡನೆ

Feb 16 2024, 01:47 AM IST
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್‌ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.

ಬಂಧಿತ ಕರ್ನಾಟಕ ರೈತರು ಮಧ್ಯ ಪ್ರದೇಶದಿಂದ ವಾರಾಣಸಿಗೆ ಶಿಫ್ಟ್‌

Feb 15 2024, 01:30 AM IST
ಕೇಂದ್ರ ಸರ್ಕಾರದ ವಿರುದ್ಧ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಹೊರಟಿದ್ದ ವೇಳೆ ಮಧ್ಯ ಪ್ರದೇಶದಲ್ಲಿ ಬಂಧಿತರಾಗಿದ್ದ ಕರ್ನಾಟಕದ 100 ರೈತರನ್ನು ಇದೀಗ ಉತ್ತರ ಪ್ರದೇಶದ ವಾರಾಣಸಿಗೆ ಸ್ಥಳಾಂತರಿಸಲಾಗಿದೆ.

ಭೂಪಾಲದಲ್ಲಿ ಕರ್ನಾಟಕ ರೈತರ ಬಂಧನ

Feb 14 2024, 02:17 AM IST
ದೆಹಲಿಯ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಾಜ್ಯದ ರೈತರನ್ನು ಭೂಪಾಲನ ಪೊಲೀಸರು ಬಂಧಿಸಿದ್ದಾರೆ.

18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ

Feb 14 2024, 02:15 AM IST
ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.

ಕೃಷಿಯಲ್ಲಿ ಕರ್ನಾಟಕ ಮಾದರಿಗೆ ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗೆ ರೈತ ಸಂಘ ಸಲ್ಲಿಕೆ

Feb 13 2024, 12:48 AM IST
ನಮ್ಮ ನಿರೀಕ್ಷೆ ನೂರೆಂಟು ಇರಬಹುದು, ಆದರೆ ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಯೊಳಗೆ ಕೃಷಿ ಕ್ಷೇತ್ರಕ್ಕೆ ಏನೇನು ಮಾಡಬಹುದು ಎಂಬ ಸಲಹೆ ಇದೆ. ಜೊತೆಗೆ ಬರಮುಕ್ತ ಕರ್ನಾಟಕವಾಗಿಸಲು ಏನು ಮಾಡಬೇಕೆಂದು ವಿವರಿಸಲಾಗಿದೆ

ಕರ್ನಾಟಕ vs ತಮಿಳುನಾಡು ಪಂದ್ಯ ರೋಚಕ ಡ್ರಾ!

Feb 13 2024, 12:46 AM IST
ಭಾರಿ ಪೈಪೋಟಿ, ರೋಚಕತೆ ಸೃಷ್ಟಿಸಿದ್ದ ಬದ್ಧವೈರಿಗಳಾದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಕೊನೆ ಎಸೆತದವರೆಗೂ ಉಭಯ ತಂಡಗಳು ಭಾರಿ ಹೋರಾಟ ನಡೆಸಿದರೂ, ಯಾರಿಗೂ ಗೆಲುವು ಒಲಿಯಲಿಲ್ಲ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 75
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved