ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲ್ಯಾಣ ಕರ್ನಾಟಕ ತತ್ವಪದಕಾರರ ನೆಲೆವೀಡು: ಡಾ. ದಸ್ತಗೀರ್ ಸಾಬ್
Jan 31 2024, 02:19 AM IST
ತತ್ವಪದ ಸಾಹಿತ್ಯವು ಕ್ರಿಶ ಸುಮಾರು 17- 18ನೇ ಶತಮಾನದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ವಿಪುಲವಾಗಿ ಹುಟ್ಟಿಕೊಂಡಿತ್ತು. ಹಾಗಾಗಿಯೇ ಈ ಪ್ರದೇಶವು ತತ್ವಪದಕಾರರ ನೆಲೆವೀಡಾಗಿತ್ತು.
ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ-ತ್ರಿಪುರಾ ಪಂದ್ಯ
Jan 29 2024, 01:37 AM IST
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ತ್ರಿಪುರಾ ನಡುವಿನ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿದೆ. ನಾಕೌಟ್ ದೃಷ್ಟಿಯಿಂದ ಮಹತ್ವದ್ದೆನಿಸಿರುವ ಪಂದ್ಯದಲ್ಲಿ ರಾಜ್ಯ ತಂಡ ಸಂಕಷ್ಟದಲ್ಲಿದ್ದು, ಸೋಲಿನ ಭೀತಿಯಲ್ಲಿದೆ.
15 ಸಾಧಕರಿಗೆ ಜೋಗಾ ಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ
Jan 29 2024, 01:34 AM IST
ಬಸವಲಿಂಗ ಪಟ್ಟದ್ದೇವರು, ಎಸ್.ಬಲಬೀರ ಸಿಂಗ್ ಇತರರಿಗೆ ಪ್ರದಾನ. ಬೀದರ್ನ ಜಿಎನ್ಡಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಭಗವಂತ ಖೂಬಾ, ಸಚಿವ ಈಶ್ವರ ಖಂಡ್ರೆ ಭಾಗಿಯಾಗಿದ್ದರು.
ಸುವರ್ಣ ಕರ್ನಾಟಕ ಸಂಭ್ರಮ: ವರ್ಷವಿಡಿ ಆಚರಣೆ
Jan 29 2024, 01:30 AM IST
ರಾಜ್ಯ ಸರ್ಕಾರವು ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ವರ್ಷವಿಡಿ ನಾಡು ನುಡಿ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರೇಷ್ಮೆ, ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಜಿಲ್ಲೆಗೆ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಆಗಮನ
Jan 28 2024, 01:19 AM IST
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಿಂದ ವಿಜಯಪುರ ಜಿಲ್ಲೆಗೆ ರಥಯಾತ್ರೆ ಆಗಮಿಸಿತು. ಈ ವೇಳೆ ಮಕ್ಕಳ ಕೋಲಾಟ, ಜಯಘೋಷ, ಕನ್ನಡ ಕವಿಗಳ ಭಾವಚಿತ್ರಗಳು ರಾರಾಜಿಸಿದವು.
ಫೆ.8ರಿಂದ ಬೀದರ್ನಲ್ಲಿ ಕಲ್ಯಾಣ ಕರ್ನಾಟಕ ಜಾಂಬೊರೇಟ್
Jan 28 2024, 01:16 AM IST
ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿ ಜಾಂಬೊರೇಟ್ ಉದ್ಘಾಟಿಸಲಿದ್ದಾರೆ. ನಗರದ ಶಾಹೀನ್ ಕಾಲೇಜಿನಲ್ಲಿ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ 5 ದಿನ ವಿವಿಧ ಚಟುವಟಿಕೆಗಳು ನಡೆಯಲಿವೆ ಎಂದು ಡಾ. ಅಬ್ದುಲ್ ಖದಿರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಸ್ಮಿತೆ ಉಳಿಸಿಕೊಂಡು ಅಭಿವೃದ್ಧಿಯತ್ತ ಕರ್ನಾಟಕ
Jan 27 2024, 01:18 AM IST
ರಾಮನಗರ: ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಕರ್ನಾಟಕ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ರಣಜಿ ಟ್ರೋಫಿ: ತ್ರಿಪುರಾ ವಿರುದ್ಧ ಕುಸಿದ ಕರ್ನಾಟಕ
Jan 27 2024, 01:15 AM IST
ತ್ರಿಪುರಾ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ಮೊದಲ ದಿನ ಕರ್ನಾಟಕ ಸಾಧಾರಣ ಪ್ರದರ್ಶನ ತೋರಿದೆ. ಕೆಲ ಆಟಗಾರರ ಹೋರಾಟದಿಂದಾಗಿ ಮೊದಲ ದಿನದಂತ್ಯಕ್ಕೆ 8 ವಿಕೆಟ್ಗೆ 241 ರನ್ ಕಲೆಹಾಕಿದೆ.
ರಣಜಿ: ಇಂದಿನಿಂದ ಕರ್ನಾಟಕ vs ತ್ರಿಪುರಾ ಸೆಣಸಾಟ
Jan 26 2024, 01:49 AM IST
ರಣಜಿ ಪಂದ್ಯಾವಳಿಯಲ್ಲಿ ಪಂಜಾಬ್ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಕರ್ನಾಟಕ, ಬಳಿಕ 2 ಪಂದ್ಯಗಳಲ್ಲಿ ತಲಾ 1 ಡ್ರಾ, ಸೋಲು ಕಂಡಿದ್ದು, 2ನೇ ಜಯದ ಕಾತರದಲ್ಲಿದೆ.
ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಅಗತ್ಯ: ಸಚಿವ ಈಶ್ವರ ಖಂಡ್ರೆ
Jan 26 2024, 01:47 AM IST
ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಉಸ್ತುವಾರಿ ಸಚಿವರಿಂದ ಅದ್ಧೂರಿ ಸ್ವಾಗತ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು 1.ಕಿ.ಮೀ ಉದ್ದದ ಕನ್ನಡ ಧ್ವಜವನ್ನು ರಸ್ತೆಯುದ್ದಕ್ಕೂ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಅದರಂತೆ ವಿವಿಧ ಕಲಾ ತಂಡದವರು ಮೆರವಣಿಗೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.
< previous
1
...
58
59
60
61
62
63
64
65
66
...
72
next >
More Trending News
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ