• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಹೈಕೋರ್ಟ್‌ ಸಿಜೆ ವರಾಳೆ ಸುಪ್ರೀಂಗೆ ನೇಮಕ

Jan 20 2024, 02:00 AM IST

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕರ್ನಾಟಕ vs ಗೋವಾ ರಣಜಿ ಫೈಟ್‌ ಇಂದಿನಿಂದ

Jan 19 2024, 01:45 AM IST
ಗುಜರಾತ್‌ ವಿರುದ್ಧ ಅಘಾತಕಾರಿ ಸೋಲನುಭವಿಸಿರುವ ಕರ್ನಾಟಕ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಮೈಸೂರಿನಲ್ಲಿ ಗೋವಾ ವಿರುದ್ಧ ಶುಕ್ರವಾರದಿಂದ ತನ್ನ 3ನೇ ರಣಜಿ ಪಂದ್ಯದ ಆಡಲಿದೆ.

ಕಲ್ಯಾಣ ಕರ್ನಾಟಕ ಭಾಗದ 4 ಕಚೇರಿ ಬಾಗಲಕೋಟೆ, ವಿಜಯಪುರಕ್ಕೆ ಸ್ಥಳಾಂತರ

Jan 17 2024, 01:50 AM IST
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಾಲ್ಕು ಕಚೇರಿಗಳು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲು ಸರ್ಕಾರ ಆದೇಶಿಸಿರುವುದರಿಂದ ಕಲ್ಯಾಣ ಕರ್ನಾಟಕಕ್ಕೆ ನಾಲ್ಕು ಕಚೇರಿಗಳಿಗೆ ಮಂಜೂರಾಗಿರುವ 110 ಹುದ್ದೆಗಳು ಭವಿಷ್ಯದಲ್ಲಿ ಸೃಷ್ಟಿಯಾಗದೇ ಶಾಶ್ವತವಾಗಿ ನಷ್ಟವಾಗುವ ಭೀತಿ, ಆತಂಕ ಎದುರಾಗಿದೆ.

ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಬಿಂಬಿಸುವ ಚಿತ್ರ ದೇಸಾಯಿ

Jan 17 2024, 01:50 AM IST
ಉತ್ತರ ಕರ್ನಾಟಕ ಸೊಗಡಿನ ದೇಸಾಯಿ ಚಿತ್ರ. ಶೂಟಿಂಗ್‌ ಲೊಕೇಶನ್‌ ವಿಸಿಟ್‌

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಶಾಸಕರಿಗೆ ಆಹ್ವಾನ

Jan 17 2024, 01:47 AM IST
ಜನವರಿ 30 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಕರ್ನಾಟಕ ಟೈಲರ್ಸ್ ಅಸೋಸಿಯೇ|ಷನ್ ತರೀಕೆರೆ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಆಹ್ವಾನಿಸಲಾಯಿತು.

ಕೂಚ್‌ ಬೆಹಾರ್‌ ಫೈನಲ್‌: ಮುಂಬೈ ವಿರುದ್ಧ 626 ರನ್‌ ದಾಖಲಿಸಿದ ಕರ್ನಾಟಕ

Jan 15 2024, 01:46 AM IST
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯದ ಮೂರನೇ ದಿನವಾದ ಭಾನುವಾರ ಕರ್ನಾಟಕ 626 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿ, 4ನೇ ದಿನಕ್ಕೆ ಆಟ ಮುಂದುವರಿಸಿದೆ. 3ನೇ ದಿನದಾಟದಲ್ಲಿ ಪ್ರಕರ್‌ ಚತುರ್ವೇದಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು, ದ್ವಿಶತಕ ಸಿಡಿಸಿದ್ದಾರೆ.

ರಣಜಿ ಟ್ರೋಫಿ: ಗುಜರಾತ್‌ ಮೇಲೆ ಕರ್ನಾಟಕ ಅಧಿಪತ್ಯ

Jan 15 2024, 01:45 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಗುಜರಾತ್‌ ವಿರುದ್ಧ ಗೆಲುವಿನತ್ತ ಸಾಗುತ್ತಿದೆ. ರಾಜ್ಯ ಮೊದಲ ಇನ್ನಿಂಗ್ಸ್‌ನಲ್ಲಿ 374ಕ್ಕೆ ಆಲೌಟ್‌ ಆಗಿದ್ದು, ಭಾನುವಾರ ದಿನದಾಟ ಮುಕ್ತಾಯದ ವೇಳೆ ಗುಜರಾತ್‌ 7 ವಿಕೆಟ್‌ಗೆ 171ರನ್ ಗಳಿಸಿದೆ.

ಕೂಚ್‌ ಬೆಹಾರ್‌ ಫೈನಲ್‌: ಕರ್ನಾಟಕ ತಂಡ ಬಿಗಿಹಿಡಿತ

Jan 14 2024, 01:30 AM IST
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಆಟದ ಸಂಭ್ರಮ. ನಗರ, ಜಿಲ್ಲೆ ಮಟ್ಟಿಗೆ ವಿಶೇಷ ಪಂದ್ಯಾವಳಿಯೂ ಆಗಿತ್ತು. ಇಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಫೈನಲ್‌ ಪಂದ್ಯದ ಎರಡನೇ ದಿನವಾದ ಶನಿವಾರ ಪ್ರಕರ್‌ ಚತುರ್ವೇದಿ (110), ಹರ್ಷಿಲ್‌ ಧರ್ಮನಿ (102) ಅವರ ಶತಕದ ನೆರವಿನಿಂದ ಕರ್ನಾಟಕ ತಂಡ ಪಂದ್ಯವನ್ನು ಬಿಗಿಹಿಡಿತ ಸಾಧಿಸಿದೆ.

ಕೌಶಿಕ್‌ ಮ್ಯಾಜಿಕ್‌: ರಣಜಿಯಲ್ಲಿ ಕರ್ನಾಟಕ ಮೇಲುಗೈ

Jan 13 2024, 01:38 AM IST
ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ರಾಜ್ಯ ವೇಗಿಗಳ ಮಾರಕ ದಾಳಿಯಿಂದ ಮೊದಲ ದಿನವೇ ಗುಜರಾತ್‌ 264ಕ್ಕೆ ಆಲೌಟ್‌ ಆಗಿದೆ. 45ಕ್ಕೆ 4 ವಿಕೆಟ್‌ ಕಳೆದುಕೊಂಡ ಬಳಿಕ ಹೋರಾಟ ನಡೆಸಿದ ಗುಜರಾತ್‌, ಕೊನೆಯಲ್ಲಿ ದಿಢೀರ್‌ ಕುಸಿತ ಕಂಡಿತು. ರಾಜ್ಯದ ಪರ 4 ವಿಕೆಟ್‌ ಕೌಶಿಕ್‌ ಕಿತ್ತರು.

1000 ಗಡಿ ದಾಟಿದ ಜೆಎನ್‌.1: ದೇಶದಲ್ಲೇ ಕರ್ನಾಟಕ ನಂ.1

Jan 13 2024, 01:37 AM IST
ಜೆಎನ್‌.1 ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಸೋಂಕಿನ ಸಂಖ್ಯೆ 1,000ದ ಗಡಿ ದಾಟಿ ಒಟ್ಟು 1104 ಪ್ರಕರಣಗಳಿಗೆ ಏರಿಕೆ ಕಂಡಿವೆ. 214 ಪ್ರಕರಣಗಳೊಂದಿಗೆ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 75
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved