• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರ

Dec 02 2023, 12:45 AM IST
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ನರೇಗಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಶಿವಮೂರ್ತಿ ಕುರೇರ ಪಾಲ್ಗೊಂಡು ಮಾತನಾಡಿದರು.

ಪ್ರತಿಷ್ಠಿತ ಕರ್ನಾಟಕ ವಿವಿಯಲ್ಲಿ ಮಾಟ-ಮಂತ್ರದ ಆಟ

Dec 02 2023, 12:45 AM IST
ಇಲ್ಲಿಯ ಪ್ರತಿಷ್ಠಿತ ವಿದ್ಯಾಕೇಂದ್ರವಾಗಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲವರಿಗೆ ಅಜ್ಞಾನದ ಹುಚ್ಚು ಹಿಡಿದಿದೆ. ಅಲ್ಲಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದಲ್ಲಿ ಮಾಟ-ಮಂತ್ರ ಮಾಡಿ ವಿಶ್ವವಿದ್ಯಾಲಯವನ್ನು ಬೆಚ್ಚಿ ಬೀಳಿಸಿದ್ದಾರೆ.

ಕರ್ನಾಟಕ ಏಕೀಕರಣದಲ್ಲಿ ಹಿರಿಯರ ಹೋರಾಟ, ತ್ಯಾಗವಿದೆ

Nov 28 2023, 12:30 AM IST
ಹರಿದು ಹಂಚಿಹೋಗಿದ್ದ ಕರ್ನಾಟಕದ ಭಾಗಗಳನ್ನು ಒಗ್ಗೂಡಿಸುವಲ್ಲಿ ಅನೇಕ ಹಿರಿಯರ ಹೋರಾಟ ತ್ಯಾಗ ಬಲಿದಾನವಿದೆ. ರಾಷ್ಟ್ರದ ಬೆಳವಣಿಗೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಇಲ್ಲಿನ ಜಲ, ಅರಣ್ಯ, ಖನಿಜ ಸೇರಿ ಅಖಂಡ ಭಾರತದ ಅಭಿವೃದ್ಧಿಯಲ್ಲಿ ಕನ್ನಡಿಗರದು ಪಾಲಿದೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ ಹೇಳಿದರು. ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಕೋಟೆ ವಾಯುವಿಹಾರಿಗಳ ಸಂಘ ಸಂಯುಕ್ತಾಶ್ರಯದಲ್ಲಿ ಕೋಟೆ ಮುಂಭಾಗದ ಲ್ಲಿರುವ ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.,

ಮಂಗಳೂರು: ಕರ್ನಾಟಕ ವನ್‌ ಕಚೇರಿ ಅವ್ಯವಸ್ಥೆ ವಿರುದ್ಧ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ವಿಭಿನ್ನ ಪ್ರತಿಭಟನೆ

Nov 26 2023, 01:15 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಸಾರ್ವಜನಿಕರಿಗೆ ವಿವಿಧ ರೀತಿಯ ರೀತಿಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಕದ್ರಿಯ ಕರ್ನಾಟಕ ವನ್‌ ಕಚೇರಿಯ ಅವ್ಯವಸ್ಥೆ ವಿರೋಧಿಸಿ ಸಾಮಾಜಿಕ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ಅವರು ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದರು.

ಸಾಂಸ್ಕೃತಿಕ ಮೌಲ್ಯ ಬಿತ್ತಿದ ಸುವರ್ಣ ನೆಲ ಕರ್ನಾಟಕ

Nov 21 2023, 12:45 AM IST
ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತಿ ಬೆಳೆಸಿದ ಕನ್ನಡ ಸಾಹಿತ್ಯದ ಸುವರ್ಣ ನೆಲ ಕರ್ನಾಟಕದಲ್ಲಿ ಜನಿಸುವುದೇ ಒಂದು ಪುಣ್ಯ. ಇಲ್ಲಿರುವ ಎಲ್ಲರೂ ಕನ್ನಡ ಅರಿತು ಮಾತನಾಡಿ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ನಡೆಯುವಂತಾಗಬೇಕು ಎಂದು ನಾಡೋಜ ಡಾ.ಮಹೇಶ ಜೋಶಿ ಹೇಳಿದರು.

ಕರ್ನಾಟಕ- 50 ಜ್ಯೋತಿ ರಥಯಾತ್ರೆಗೆ ಸ್ವಾಗತ

Nov 20 2023, 12:45 AM IST
ಸಂಜೆ ದೊಡ್ಡಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಿದ್ದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲಾ ಕಾಲೇಜು ವಿದ್ಯಾರ್ಥಿಗಳು ಚಲನಚಿತ್ರ ಗೀತೆಗಳಿಗೆ ಗುಂಪುನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಕರ್ನಾಟಕ ಏಕೀಕರಣ ಸುವರ್ಣ ಸಂಭ್ರಮ ಹಿನ್ನೆಲೆ 10 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

Nov 18 2023, 01:00 AM IST
ಹಿರಿಯ ಸಮಾಜ ಸೇವಕ ಅನ್ವರ್‌ ಸಾಬ್ ಖಾದ್ರಿ, ಸಾಹಿತಿ, ಕವಿ, ಸಂಘಟಕ ಶಿ.ಜು.ಪಾಶ, ಕೊಡಗಿನ ಲೋಕೇಶ್ ಸಾಗರ್, ವೈದ್ಯಕೀಯ ಕ್ಷೇತ್ರದ ಸಾಧಕಿ ಡಾ. ಟಿ.ನೇತ್ರಾವತಿ, ಧಾರವಾಡದ ಎ.ಎ. ದರ್ಗಾ, ದಕ್ಷಣ ಕನ್ನಡದ ಡಾ.ಸುರೇಶ್ ನೆಗಳಗುಳಿ, ದಾಂಡೇಲಿಯ ದೀಪಾಲಿ ದೀಪಕ್ ಸಾಮಂತ, ಹೊಸನಗರದ ಡಾ. ಜಿ.ಎನ್. ಶ್ವೇತಾ, ಖಾಕಿ ಕವಿ ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಎಸ್.ಕೆ.ರಾಘವೇಂದ್ರ ಪ್ರಶಸ್ತಿಗೆ ಭಾಜನ

ಕರ್ನಾಟಕ ಪೊಲೀಸ್‌ಗೆ ದೇಶದಲ್ಲಿ ಉತ್ತಮ ಹೆಸರು

Nov 18 2023, 01:00 AM IST
ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಅದ್ಧೂರಿ ಸ್ವಾಗತ

Nov 17 2023, 06:45 PM IST
ಮೆರವಣಿಗೆಗೆ ಮುನ್ನ ವಿವಿಧ ಜಾನಪದ ನೃತ್ಯ ಕಲಾ ತಂಡಗಳಿಂದ ಕನ್ನಡ ಗಾಯನಗಳಿಗೆ ನೃತ್ಯ ಪ್ರದರ್ಶನ ನೀಡಿದ್ದು ಜನಮನ ಸೆಳೆಯಿತು, ನೋಡುಗರ ಚಪ್ಪಾಳೆಗಳ ನಡುವೆ ಸ್ಥಳೀಯ ಕಲಾವಿದರ ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಕಲಾ ತಂಡಗಳಿಂದ ಭರ್ಜರಿ ಸಂಭ್ರಮದ ಮೆರವಣಿಗೆ ಆರಂಭಗೊಂಡಿತು.

ಕರ್ನಾಟಕ ಕಾಂಗ್ರೆಸ್‌ ವಿರುದ್ಧ ಮತ್ತೆ ಮೋದಿ ಕಿಡಿ

Nov 14 2023, 01:16 AM IST
ಬರ್ವಾನಿ: ಚುನಾವಣಾ ಪ್ರಚಾರದ ವೇಳೆ ಸೂರ್ಯ, ಚಂದ್ರರನ್ನು ಭೂಮಿಗೆ ಕರೆತರುವ ಭರ್ಜರಿ ಭರವಸೆ ನೀಡುವ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಬಳಿಕ ಯಾವುದನ್ನೂ ಈಡೇರಿಸದೇ ಜನರಿಗೆ ವಂಚಿಸಿದೆ. ಈ ಹಿಂದೆ ಹಿಮಾಚಲಪ್ರದೇಶ ಮತ್ತು ಇತ್ತೀಚೆಗೆ ಕರ್ನಾಟಕದಲ್ಲೂ ಅದೇ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved