• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್‌ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್‌ ಗ್ಯಾಂಗ್‌ ಬಲೆಗೆ!

Dec 19 2023, 01:45 AM IST
ದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್‌ ಜಾಲವನ್ನು ಎನ್‌ಐಎ ಚೇಧಿಸಿದೆ.

ರಣಜಿ ಟ್ರೋಫಿಗೆ ರೆಡಿಯಾಗ್ತಿದೆ ಕರ್ನಾಟಕ ಟೀಂ: ಈ ಸಲ ಮೈಸೂರು, ಹುಬ್ಬಳ್ಳಿಯಲ್ಲೂ ಪಂದ್ಯ

Dec 18 2023, 02:00 AM IST
2023-24ರ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯಿಂದ 32 ಆಟಗಾರರ ಸಂಭವನೀಯ ಆಟಗಾರರ ಪಟ್ಟಿ ಪ್ರಕಟ. ಕೆಲ ಹೊಸ ಮುಖಗಳಿಗೆ ಮಣೆ. ಮುಂದಿನ ವಾರ 15 ಸದಸ್ಯರ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆ.

ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್‌ ಕೈ ಹಿಡಿದದ್ದು ಕರ್ನಾಟಕ

Dec 17 2023, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜ್ಯದ ಜನತೆಗೆ ನೀಡಿದ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.

ಮುತ್ತಿನಕೊಪ್ಪಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಲು ಆಗ್ರಹ

Dec 16 2023, 02:01 AM IST
ಮುತ್ತಿನಕೊಪ್ಪಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಲು ಆಗ್ರಹ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರ ಒತ್ತಾಯ

ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ

Dec 16 2023, 02:01 AM IST
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ

Dec 16 2023, 02:00 AM IST
ಚಿಂಚೋಳಿಯಲ್ಲಿ ಒಕ್ಕೂಟದ ತಾಲೂಕು ಸಮಿತಿ ಮುಖಂಡರು ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಕಾವೇರಿ: ೧೦೦ನೇ ದಿನ ಕರ್ನಾಟಕ ಸೇನಾಪಡೆ ಹೋರಾಟ

Dec 15 2023, 01:31 AM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ 100ನೇ ದಿನವಾದ ಗುರುವಾರ ನಗರದಲ್ಲಿ ಕಡ್ಲೆಪುರಿ, ಕಡಲೆಕಾಯಿ ತಿಂದು, ಟೀ ಕಾಯಿಸಿ ಕುಡಿದು ವಿನೂತನ ಪ್ರತಿಭಟನೆ ನಡೆಸಿತು. ಕಳೆದ ೧೦೦ ದಿನಗಳಿಂದ ಸೇನಾ ಪಡೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ

ಕರ್ನಾಟಕ ದೇಶದ ನಂ.1 ಸಿರಿಧಾನ್ಯ ಬೆಳೆವ ರಾಜ್ಯ ಆಗಲಿ

Dec 15 2023, 01:30 AM IST
ಕರ್ನಾಟಕ ದೇಶದ ನಂ.1 ಸಿರಿಧಾನ್ಯ ಬೆಳೆವ ರಾಜ್ಯ ಆಗಲಿ

ಲೋಕಸಭೆಗೆ ನುಗ್ಗಿದವನ ಹೆಡೆಮುರಿ ಕಟ್ಟಿದ ಕರ್ನಾಟಕ ಸಂಸದರು

Dec 14 2023, 02:00 AM IST
ಲೋಕಸಭೆ ಮೇಲಿನ ‘ಹೊಗೆ ಬಾಂಬ್‌’ ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಕರ್ನಾಟಕದ ಮೂವರು ಸಂಸದರು ಸೇರಿದ್ದಾರೆ.

ಕರ್ನಾಟಕ vs ರಾಜಸ್ಥಾನಸೆಮೀಸ್‌ ಕದನ ಇಂದು

Dec 14 2023, 01:30 AM IST
ವಿಜಯ್‌ ಹಜಾರೆ ಏಕದಿನ ಟೂರ್ನಿಯ ಸೆಮಿಫೈನಲ್‌ನಲ್ಲಿ ಗುರುವಾರ ಕರ್ನಾಟಕಕ್ಕೆ ರಾಜಸ್ಥಾನದ ಸವಾಲು ಎದುರಾಗಲಿದೆ. 4 ಬಾರಿಯ ಚಾಂಪಿಯನ್‌ ಕರ್ನಾಟಕ 5ನೇ ಬಾರಿ ಫೈನಲ್‌ ಪ್ರವೇಶಿಸಲು ಎದುರು ನೋಡುತ್ತಿದ್ದರೆ, 2006-07ರ ಬಳಿಕ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿ ಟ್ರೋಫಿ ಗೆಲ್ಲುವ ಕನಸು ರಾಜಸ್ಥಾನದ್ದು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • 75
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved