• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸಂಭ್ರಮ-50 ಸವಿ ನೆನಪಿಗಾಗಿ 31 ಅಡಿ ಎತ್ತರ ಸ್ತೂಪ ನಿರ್ಮಾಣ

Oct 31 2023, 01:15 AM IST
1973 ಹಾಗೂ 2023ರ ವರೆಗಿನ ಐತಿಹಾಸಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಂಭ್ರಮ-50 ರ ಸವಿನೆಪಿಗಾಗಿ ಗದಗ ನಗರದಲ್ಲಿ ಭೂಮರಡ್ಡಿ ವೃತ್ತದ ಪಕ್ಕದಲ್ಲಿ 31 ಅಡಿ ಎತ್ತರದ ಸ್ತೂಪ ನಿರ್ಮಾಣ ಮಾಡಲಾಗುತ್ತಿದ್ದು, ಇದು ಸಂಭ್ರಮವನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಸುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕರ್ನಾಟಕ-೫೦ ಸಂಭ್ರಮಾಚರಣೆಗೆ ಭರದ ಸಿದ್ಧತೆ

Oct 30 2023, 12:30 AM IST
ಗದಗ (ಕೃತಕಪುರ) ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿದ ನಗರವಾಗಿದ್ದು, ಇದೇ ನೆಲದಲ್ಲಿ ಮತ್ತೊಂದು ಐತಿಹಾಸಿಕ, ಗತವೈಭವ ಮರುಕಳಿಸುವ ಕರ್ನಾಟಕ-೫೦ ಸಂಭ್ರಮಾಚರಣೆಗೆ ಭರದ ಸಿದ್ಧತೆ ಸಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ

Oct 29 2023, 01:01 AM IST
ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಕರ್ನಾಟಕ ನಾಯಕನಾಗಿ ಆಗಿ ಹೊರಹೊಮ್ಮಿದೆ. ನಾವು ಇರುವ ದಾರಿಯನ್ನು ಅನುಸರಿಸಿ ಹೋಗಿಲ್ಲ. ನಾವು ದೇಶಕ್ಕೆ ದಾರಿಯನ್ನು ತೋರಿಸಿ ಹೆಗ್ಗುರುತು ಬಿಟ್ಟಿದ್ದೇವೆ ಅದನ್ನು ದೇಶ ಅನುಸರಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನುಡಿದರು.

ಕನ್ನಡ ರಾಜ್ಯೋತ್ಸವ, ಕರ್ನಾಟಕ ಸಂಭ್ರಮ-50 ಅಭಿಯಾನ

Oct 28 2023, 01:16 AM IST
ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-೫೦ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದಕ್ಕೆ ಸರ್ವರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.

ಕನ್ನಡಿಗರ ಒಮ್ಮತದ ಹಬ್ಬವಾಗಲಿ ಕರ್ನಾಟಕ ಸಂಭ್ರಮ-೫೦

Oct 28 2023, 01:15 AM IST
ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಗತಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ ೨ ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-೫೦ ವರ್ಷಾಚರಣೆ ನಡೆಸಲಾಗುತ್ತಿದೆ. ಗದಗನಲ್ಲಿ ನ. ೩ರಂದು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಸಂಭ್ರಮಾಚರಣೆ ಆಯೋಜಿಸಲಾಗುತ್ತಿದೆ.

30ರಂದು ಕರ್ನಾಟಕ ವಿವಿ 73ನೇ ಘಟಿಕೋತ್ಸವ

Oct 28 2023, 01:15 AM IST
ಕನ್ನಡಪ್ರಭ ವಾರ್ತೆ ಧಾರವಾಡಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಅ. 30 ರಂದು ಬೆಳಗ್ಗೆ 10.30ಕ್ಕೆ ಗಾಂಧಿ ಭವನದಲ್ಲಿ ಜರುಗಲಿದ್ದು, ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳು ಆದ ಥಾವರ್‌ಚಂದ್ ಗೆಹಲೋತ್‌ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ ಮಾಹಿತಿ ನೀಡಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವದೆಹಲಿಯ ಇಂಡೋ ಫ್ರೆಂಚ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಅಡ್ವಾನ್ಸ್ ರಿಸರ್ಚ ನಿರ್ದೇಶಕ ಪ್ರೊ. ನಿತಿನ ಶೇಠ್‌ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಭಾಗವಹಿಸಲಿದ್ದಾರೆ ಎಂದರು.

ನ.೧ರಂದು ರಾಜ್ಯೋತ್ಸವ, ಕರ್ನಾಟಕ ನಾಮಕರಣ ೫೦ರ ಸಂಭ್ರಮಾಚರಣೆ

Oct 27 2023, 12:31 AM IST
ಕರ್ನಾಟಕ ರಾಜ್ಯೋತ್ಸವ ಸಮಾರಂಭ ಹಾಗೂ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕಾರಣ ಮಾಡಿದ ೫೦ನೇ ವರ್ಷಾಚರಣೆ ಅಂಗವಾಗಿ ನ.೧ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಕಾರ್ಯಕ್ರಮಗಳ ಆಯೋಜನೆಗೆ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.

ಕಾವೇರಿ:ಕರ್ನಾಟಕ ಸೇನಾಪಡೆಯಿಂದ ಮುಂದುವರೆದ ಪ್ರತಿಭಟನೆ

Oct 21 2023, 12:31 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು

ಹಂಪಿಯಲ್ಲಿ ನ. 2ರಂದು ಕರ್ನಾಟಕ ಸಂಭ್ರಮಕ್ಕೆ ಸಿಎಂ ಚಾಲನೆ

Oct 19 2023, 12:46 AM IST
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ ಹಿನ್ನೆಲೆಯಲ್ಲಿ ನ. 2ರಂದು ಹಂಪಿಯಲ್ಲಿ ಕರ್ನಾಟಕ ಸಂಭ್ರಮ ಜ್ಯೋತಿರಥ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮ ಆಗಲಿ

Oct 19 2023, 12:45 AM IST
ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮವಾಗಿ ಆಚರಿಸಬೇಕು. ಇದಕ್ಕಾಗಿ ಹಂಪಿಯಲ್ಲಿ ವಿಜಯನಗರ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್‌ ತಂಗಡಗಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದುದ್ದಕ್ಕೂ ನಡೆಯುವ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved