• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ ಟ್ರೋಫಿ: ಕರ್ನಾಟಕ vs ಗೋವಾ ಪಂದ್ಯ ಡ್ರಾ

Jan 23 2024, 01:52 AM IST
ರಣಜಿ ಟ್ರೋಫಿಯಲ್ಲಿ ಸತತ 2ನೇ ಪಂದ್ಯದಲ್ಲೂ ರಾಜ್ಯ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಸುಯಾಶ್‌ ಹೋರಾಟ ಶತಕದ ನೆರವಿನಿಂದ ಗೋವಾ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 282 ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಿಲಾಯಿತು.

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್

Jan 23 2024, 01:46 AM IST
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Jan 20 2024, 02:03 AM IST
ಗ್ರಾಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮಸಭೆ ಸೇರಿದಂತೆ ವಿವಿಧ ಬೇಡಿಕೆಗಳ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು.

ರಣಜಿ: ಗೋವಾ ಮೇಲೆ ಕರ್ನಾಟಕ ಪ್ರಾಬಲ್ಯ

Jan 20 2024, 02:01 AM IST
ಮೈಸೂರಿನಲ್ಲಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಗೋವಾ ವಿರುದ್ಧ ಪಂದ್ಯದಲ್ಲಿ ಮತ್ತೆ ಕರ್ನಾಟಕ ಬೌಲರ್‌ಗಳಿಂದ ಮಾರಕ ದಾಳಿ ಮುಂದುವರಿಸಿದ್ದು, ಯುವ ಸ್ಪಿನ್ನರ್‌ ರೋಹಿತ್‌, ವೈಶಾಕ್‌ಗೆ 3 ವಿಕೆಟ್‌ ಪಡೆದಿದ್ದಾರೆ. ಮೊದಲ ದಿನ ಗೋವಾ 8 ವಿಕೆಟ್‌ಗೆ 220 ರನ್‌ ಗಳಿಸಿದೆ.

ಕರ್ನಾಟಕ ಹೈಕೋರ್ಟ್‌ ಸಿಜೆ ವರಾಳೆ ಸುಪ್ರೀಂಗೆ ನೇಮಕ

Jan 20 2024, 02:00 AM IST

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕರ್ನಾಟಕ vs ಗೋವಾ ರಣಜಿ ಫೈಟ್‌ ಇಂದಿನಿಂದ

Jan 19 2024, 01:45 AM IST
ಗುಜರಾತ್‌ ವಿರುದ್ಧ ಅಘಾತಕಾರಿ ಸೋಲನುಭವಿಸಿರುವ ಕರ್ನಾಟಕ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಮೈಸೂರಿನಲ್ಲಿ ಗೋವಾ ವಿರುದ್ಧ ಶುಕ್ರವಾರದಿಂದ ತನ್ನ 3ನೇ ರಣಜಿ ಪಂದ್ಯದ ಆಡಲಿದೆ.

ಕಲ್ಯಾಣ ಕರ್ನಾಟಕ ಭಾಗದ 4 ಕಚೇರಿ ಬಾಗಲಕೋಟೆ, ವಿಜಯಪುರಕ್ಕೆ ಸ್ಥಳಾಂತರ

Jan 17 2024, 01:50 AM IST
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಾಲ್ಕು ಕಚೇರಿಗಳು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲು ಸರ್ಕಾರ ಆದೇಶಿಸಿರುವುದರಿಂದ ಕಲ್ಯಾಣ ಕರ್ನಾಟಕಕ್ಕೆ ನಾಲ್ಕು ಕಚೇರಿಗಳಿಗೆ ಮಂಜೂರಾಗಿರುವ 110 ಹುದ್ದೆಗಳು ಭವಿಷ್ಯದಲ್ಲಿ ಸೃಷ್ಟಿಯಾಗದೇ ಶಾಶ್ವತವಾಗಿ ನಷ್ಟವಾಗುವ ಭೀತಿ, ಆತಂಕ ಎದುರಾಗಿದೆ.

ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಬಿಂಬಿಸುವ ಚಿತ್ರ ದೇಸಾಯಿ

Jan 17 2024, 01:50 AM IST
ಉತ್ತರ ಕರ್ನಾಟಕ ಸೊಗಡಿನ ದೇಸಾಯಿ ಚಿತ್ರ. ಶೂಟಿಂಗ್‌ ಲೊಕೇಶನ್‌ ವಿಸಿಟ್‌

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಶಾಸಕರಿಗೆ ಆಹ್ವಾನ

Jan 17 2024, 01:47 AM IST
ಜನವರಿ 30 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಕರ್ನಾಟಕ ಟೈಲರ್ಸ್ ಅಸೋಸಿಯೇ|ಷನ್ ತರೀಕೆರೆ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಆಹ್ವಾನಿಸಲಾಯಿತು.

ಕೂಚ್‌ ಬೆಹಾರ್‌ ಫೈನಲ್‌: ಮುಂಬೈ ವಿರುದ್ಧ 626 ರನ್‌ ದಾಖಲಿಸಿದ ಕರ್ನಾಟಕ

Jan 15 2024, 01:46 AM IST
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯದ ಮೂರನೇ ದಿನವಾದ ಭಾನುವಾರ ಕರ್ನಾಟಕ 626 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿ, 4ನೇ ದಿನಕ್ಕೆ ಆಟ ಮುಂದುವರಿಸಿದೆ. 3ನೇ ದಿನದಾಟದಲ್ಲಿ ಪ್ರಕರ್‌ ಚತುರ್ವೇದಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು, ದ್ವಿಶತಕ ಸಿಡಿಸಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 80
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved