• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆಗೆ ನುಗ್ಗಿದವನ ಹೆಡೆಮುರಿ ಕಟ್ಟಿದ ಕರ್ನಾಟಕ ಸಂಸದರು

Dec 14 2023, 02:00 AM IST
ಲೋಕಸಭೆ ಮೇಲಿನ ‘ಹೊಗೆ ಬಾಂಬ್‌’ ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಕರ್ನಾಟಕದ ಮೂವರು ಸಂಸದರು ಸೇರಿದ್ದಾರೆ.

ಕರ್ನಾಟಕ vs ರಾಜಸ್ಥಾನಸೆಮೀಸ್‌ ಕದನ ಇಂದು

Dec 14 2023, 01:30 AM IST
ವಿಜಯ್‌ ಹಜಾರೆ ಏಕದಿನ ಟೂರ್ನಿಯ ಸೆಮಿಫೈನಲ್‌ನಲ್ಲಿ ಗುರುವಾರ ಕರ್ನಾಟಕಕ್ಕೆ ರಾಜಸ್ಥಾನದ ಸವಾಲು ಎದುರಾಗಲಿದೆ. 4 ಬಾರಿಯ ಚಾಂಪಿಯನ್‌ ಕರ್ನಾಟಕ 5ನೇ ಬಾರಿ ಫೈನಲ್‌ ಪ್ರವೇಶಿಸಲು ಎದುರು ನೋಡುತ್ತಿದ್ದರೆ, 2006-07ರ ಬಳಿಕ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿ ಟ್ರೋಫಿ ಗೆಲ್ಲುವ ಕನಸು ರಾಜಸ್ಥಾನದ್ದು.

ಕಾವೇರಿಗಾಗಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

Dec 14 2023, 01:30 AM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 99 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಿಂದ ಪ್ರತಿಭಟನಾನಿರತರು ಭುವನೇಶ್ವರಿ ವೃತ್ತಕ್ಕೆ ತೆರಳಿ, ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

16 ರಿಂದ 18ರ ವರೆಗೆ ಕರ್ನಾಟಕ ವಿವಿ ಅಥ್ಲೆಟಿಕ್‌ ಕ್ರೀಡಾಕೂಟ

Dec 14 2023, 01:30 AM IST
ಕನ್ನಡಪ್ರಭ ವಾರ್ತೆ ಧಾರವಾಡಸುಮಾರು ಎರಡು ದಶಕಗಳ ನಂತರ ಇಲ್ಲಿಯ ಕರ್ನಾಟಕ ಕಲಾ ಕಾಲೇಜು ಕರ್ನಾಟಕ ವಿಶ್ವವಿದ್ಯಾಲಯದ 70ನೇ ಅಂತರ್‌ ಕಾಲೇಜುಗಳ ಅಥ್ಲೆಟಿಕ್‌ ಕ್ರೀಡಾಕೂಟದ ಆತಿಥ್ಯ ವಹಿಸಿದೆ.ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಕರ್ನಾಟಕ ವಿವಿ ಕುಲಸಚಿವ ಡಾ. ಎ.ಚೆನ್ನಪ್ಪ, ಕರ್ನಾಟಕ ವಿವಿ 70ನೇ ಅಂತರ್‌ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟವನ್ನು ನಗರದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 16 ರಿಂದ 18 ರ ವರೆಗೆ ಆಯೋಜಿಸಲಾಗಿದೆ.

ಮುಂದಿನ 25 ವರ್ಷಗಳಲ್ಲಿ ಮಹಾನ್ ಕರ್ನಾಟಕ ನಿರ್ಮಿಸಬೇಕು: ಗೆಹಲೋತ್‌

Dec 13 2023, 01:00 AM IST
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳಾದ ಸಂದರ್ಭದಲ್ಲಿ ಸುವರ್ಣಸೌಧದ ಮುಂಭಾಗದಲ್ಲಿ ಕರ್ನಾಟಕ ವಿಧಾನ ಮಂಡಲದಿಂದ ಆಯೋಜಿಸಿದ್ದ ಸುವರ್ಣ ಸಂಭ್ರಮಾಚರಣೆ ಹಾಗೂ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಪತಿ ಹಾಗೂ ಸಭಾಧ್ಯಕ್ಷರ ಸನ್ಮಾನ ಸಮಾರಂಭ

ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರ

Dec 02 2023, 12:45 AM IST
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ನರೇಗಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಶಿವಮೂರ್ತಿ ಕುರೇರ ಪಾಲ್ಗೊಂಡು ಮಾತನಾಡಿದರು.

ಪ್ರತಿಷ್ಠಿತ ಕರ್ನಾಟಕ ವಿವಿಯಲ್ಲಿ ಮಾಟ-ಮಂತ್ರದ ಆಟ

Dec 02 2023, 12:45 AM IST
ಇಲ್ಲಿಯ ಪ್ರತಿಷ್ಠಿತ ವಿದ್ಯಾಕೇಂದ್ರವಾಗಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲವರಿಗೆ ಅಜ್ಞಾನದ ಹುಚ್ಚು ಹಿಡಿದಿದೆ. ಅಲ್ಲಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದಲ್ಲಿ ಮಾಟ-ಮಂತ್ರ ಮಾಡಿ ವಿಶ್ವವಿದ್ಯಾಲಯವನ್ನು ಬೆಚ್ಚಿ ಬೀಳಿಸಿದ್ದಾರೆ.

ಕರ್ನಾಟಕ ಏಕೀಕರಣದಲ್ಲಿ ಹಿರಿಯರ ಹೋರಾಟ, ತ್ಯಾಗವಿದೆ

Nov 28 2023, 12:30 AM IST
ಹರಿದು ಹಂಚಿಹೋಗಿದ್ದ ಕರ್ನಾಟಕದ ಭಾಗಗಳನ್ನು ಒಗ್ಗೂಡಿಸುವಲ್ಲಿ ಅನೇಕ ಹಿರಿಯರ ಹೋರಾಟ ತ್ಯಾಗ ಬಲಿದಾನವಿದೆ. ರಾಷ್ಟ್ರದ ಬೆಳವಣಿಗೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಇಲ್ಲಿನ ಜಲ, ಅರಣ್ಯ, ಖನಿಜ ಸೇರಿ ಅಖಂಡ ಭಾರತದ ಅಭಿವೃದ್ಧಿಯಲ್ಲಿ ಕನ್ನಡಿಗರದು ಪಾಲಿದೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ ಹೇಳಿದರು. ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಕೋಟೆ ವಾಯುವಿಹಾರಿಗಳ ಸಂಘ ಸಂಯುಕ್ತಾಶ್ರಯದಲ್ಲಿ ಕೋಟೆ ಮುಂಭಾಗದ ಲ್ಲಿರುವ ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.,

ಮಂಗಳೂರು: ಕರ್ನಾಟಕ ವನ್‌ ಕಚೇರಿ ಅವ್ಯವಸ್ಥೆ ವಿರುದ್ಧ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ವಿಭಿನ್ನ ಪ್ರತಿಭಟನೆ

Nov 26 2023, 01:15 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಸಾರ್ವಜನಿಕರಿಗೆ ವಿವಿಧ ರೀತಿಯ ರೀತಿಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಕದ್ರಿಯ ಕರ್ನಾಟಕ ವನ್‌ ಕಚೇರಿಯ ಅವ್ಯವಸ್ಥೆ ವಿರೋಧಿಸಿ ಸಾಮಾಜಿಕ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ಅವರು ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದರು.

ಸಾಂಸ್ಕೃತಿಕ ಮೌಲ್ಯ ಬಿತ್ತಿದ ಸುವರ್ಣ ನೆಲ ಕರ್ನಾಟಕ

Nov 21 2023, 12:45 AM IST
ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತಿ ಬೆಳೆಸಿದ ಕನ್ನಡ ಸಾಹಿತ್ಯದ ಸುವರ್ಣ ನೆಲ ಕರ್ನಾಟಕದಲ್ಲಿ ಜನಿಸುವುದೇ ಒಂದು ಪುಣ್ಯ. ಇಲ್ಲಿರುವ ಎಲ್ಲರೂ ಕನ್ನಡ ಅರಿತು ಮಾತನಾಡಿ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ನಡೆಯುವಂತಾಗಬೇಕು ಎಂದು ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved