• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರೋಸ್ಪೇಸ್‌ ಹೂಡಿಕೆಗೆ ಕರ್ನಾಟಕ ರಾಜ್ಯ ಪ್ರಶಸ್ತ ಸ್ಥಳ: ಸೆಲ್ವ ಕುಮಾರ್‌

Feb 12 2025, 01:33 AM IST
ವೈಮಾನಿಕ ಉತ್ಪಾದನೆ, ರಫ್ತಿನಲ್ಲಿ ದೇಶದಲ್ಲಿ ಪ್ರಮುಖ ಸ್ಥಾನದಲ್ಲಿರುವ ಕರ್ನಾಟಕ ಏರೋಸ್ಪೇಸ್ ಮತ್ತು ರಕ್ಷಣಾ ವಲಯದ ಹೂಡಿಕೆಗೆ ಅಗತ್ಯವಾದ ಪ್ರಶಸ್ತ ವಾತಾವರಣ ಹೊಂದಿದ್ದು, ಇಲ್ಲಿ ಹೂಡಿಕೆ ಮಾಡಲು ಮುಂದಾಗುವಂತೆ ಉದ್ಯಮಿಗಳಲ್ಲಿ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ। ಸೆಲ್ವ ಕುಮಾರ್ ಮನವಿ ಮಾಡಿದರು.

ಗುಡಿಸಲು ಮುಕ್ತ ಕರ್ನಾಟಕ ನಮ್ಮ ಗುರಿ: ಜಿ.ಪಲ್ಲವಿ

Feb 12 2025, 12:36 AM IST
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರನ್ನು ಮುಖ್ಯವಾಹಿನಿಗೆ ತರಲು ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಆದರೆ ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಇಚ್ಛಾಶಕ್ತಿಯ ಕೊರತೆಯಿಂದ ಜನರಿಗೆ ತಲುಪುತ್ತಿಲ್ಲ. ಈ ಧೋರಣೆಯನ್ನು ನಿಗಮವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ರಾಜ್ಯದ ಶೇಖ್‌-ಸ್ವಾಮಿಗೆ ಜಿಮ್ನಾಸ್ಟಿಕ್‌ ಚಿನ್ನ: ಒಂದೇ ದಿನ 9 ಪದಕ ಗೆದ್ದ ಕರ್ನಾಟಕ

Feb 12 2025, 12:34 AM IST
ರಾಷ್ಟ್ರೀಯ ಗೇಮ್ಸ್. ಕರ್ನಾಟಕಕ್ಕೆ ಮತ್ತೆ 9 ಪದಕ. ಜಿಮ್ನಾಸ್ಟಿಕ್‌ನಲ್ಲಿ ಮೂವರಿಗೆ ಕಂಚು. ಟೆನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಬೆಳ್ಳಿ. 200 ಮೀ.ನಲ್ಲಿ ಉನ್ನತಿ, ಸೈಕ್ಲಿಂಗಲ್ಲಿ ನರ್ಜಾರಿಗೆ ಬೆಳ್ಳಿ. ಕುಸ್ತಿಯಲ್ಲೂ ಪದಕ.

ಕರ್ನಾಟಕ ದೇಶದ ಕೈಗಾರಿಕೆಯ ಬೆನ್ನೆಲುಬು: ಸಿದ್ದು

Feb 12 2025, 12:33 AM IST
ಭಾರತದ ಆರ್ಥಿಕ ಪರಿವರ್ತನೆಯಲ್ಲಿ ರಾಜ್ಯವು ಸದಾ ಮುಂಚೂಣಿಯಲ್ಲಿದ್ದು, ಪ್ರಸ್ತುತ ಕರ್ನಾಟಕವು ದೇಶದಲ್ಲೇ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವಾಗಿದೆ.

ಕರ್ನಾಟಕ ಬಯಲಾಟ ಅಕಾಡೆಮಿ: 20 ಗೌರವ, 39 ವಾರ್ಷಿಕ ಪ್ರಶಸ್ತಿ ಪ್ರದಾನ

Feb 11 2025, 12:46 AM IST
ಕರ್ನಾಟಕ ಬಯಲಾಟ ಅಕಾಡೆಮಿ ವತಿಯಿಂದ ಹಮ್ಮಿಕೊಂಡ 2021, 2022, 2023 ಹಾಗೂ 2024ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 20 ಜನರಿಗೆ ಗೌರವ ಪ್ರಶಸ್ತಿ ಹಾಗೂ 39 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ ಪ್ರದಾನ ಮಾಡಿದರು.

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ - ಸಂಸದ ಬೊಮ್ಮಾಯಿ

Feb 10 2025, 01:47 AM IST
ದೇಶದಲ್ಲಿ ದೂರದೃಷ್ಟಿಯ, ಬಲಿಷ್ಠ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ, ವೈಭವದ ಕರ್ನಾಟಕ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬಾದಾಮಿ ಫೆ.5 ರಿಂದ ನೂತನವಾಗಿ ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ರೈತರ ಪರ ಹೋರಾಟ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಪುಂಡಲೀಕ ಕವಡಿಮಟ್ಟಿ ತಿಳಿಸಿದರು.

ಕರ್ನಾಟಕ ವೈವಿಧ್ಯತೆಗಳ ತವರು: ರವೀಂದ್ರ ಹೊಂಬಳ

Feb 09 2025, 01:16 AM IST
ಕರ್ನಾಟಕ ಸಂಸ್ಕೃತಿ ಮತ್ತು ಇತಿಹಾಸದಲ್ಲಿ ಶ್ರೀಮಂತವಾಗಿದೆ. ಅನೇಕ ರಾಜವಂಶಗಳು ಕರ್ನಾಟಕವನ್ನು ಆಳಿವೆ. ಸಂಸ್ಕೃತಿ, ಭಾಷೆ, ಕಲೆ, ವಾಸ್ತುಶಿಲ್ಪ, ನೃತ್ಯ, ಸಂಗೀತ ಮತ್ತು ಪ್ರವಾಸೋದ್ಯಮ ಪ್ರಭಾವಗಳ ಸಮ್ಮಿಳನವಾಗಿದೆ. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಗಳನ್ನು ಒಳಗೊಂಡಿದೆ.

ಕರ್ನಾಟಕ ಬಿಕ್ಕಟ್ಟುಗಳಿಗೆ ಪರಿಹಾರ ದಾರಿ ಸರಿಯಿಲ್ಲ

Feb 08 2025, 12:34 AM IST
ಶಿವಮೊಗ್ಗ: ಇಂದು ಕರ್ನಾಟಕ ಬಿಕ್ಕಟ್ಟಿನ ಕಾಲದಲ್ಲಿದೆ. ಈ ಬಿಕ್ಕಟ್ಟುಗಳನ್ನು ಪರಿಹಾರ ಕಂಡುಕೊಳ್ಳುವ ದಾರಿ ಸರಿಯಾಗಿಲ್ಲ ಎಂದು ಪತ್ರಕರ್ತ ದಿನೇಶ್ ಅಮಿನ್‌ ಮಟ್ಟು ಅಭಿಪ್ರಾಯಪಟ್ಟರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 86
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved