ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆದರು. ಆದರೆ ಆರ್ಥಿಕ ಶಿಸ್ತಿನ ಎಲ್ಲೇ ಮೀರದೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಖಾತ್ರಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ
ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.