• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳದ ಗೌಳಿಕೆರೆ ಅಭಿವೃದ್ಧಿ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jan 24 2025, 12:45 AM IST
ಕೆರೆಯ ಹೂಳನ್ನು ತೆಗೆಯಬೇಕು. ಕೆರೆಯ ಒಳಗಡೆ ಒಳಚರಂಡಿ ಯೋಜನೆಯಲ್ಲಿ ನಿರ್ಮಿಸಿದ 8 ಮ್ಯಾನ್‌ಹೋಲ್‌ ಚೆಂಬರ್‌ಗಳನ್ನು ಬೇರೆಡೆ ಸ್ಥಳಾಂತರಿಸಿ, ಕೆರೆಯ ಸುತ್ತ ವಾಕಿಂಗ್ ಪಾತ್‌ ನಿರ್ಮಾಣ, ಕೆರೆಯ ಸೌಂದರ್ಯಿಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕರವೇ ಆಗ್ರಹಿಸಿದೆ.

ಕರ್ನಾಟಕ ಓಲಿಂಪಿಕ್ಸ್ ಅಥ್ಲೆಟಿಕ್ಸ್: ದ.ಕ., ಬೆಳಗಾವಿಗೆ ಅವಳಿ ಚಿನ್ನ

Jan 24 2025, 12:45 AM IST
ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಅಥ್ಲೇಟ್‌ಗಳು ತಲಾ 2 ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರು, ಉಡುಪಿ, ಧಾರವಾಡ, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಅಥ್ಲೀಟ್‌ಗಳು ಒಂದೊಂದು ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.

ಬೆಂಕಿ ವದಂತಿಗೆ ಕಿವಿಗೊಟ್ಟು ರೈಲಿಂದ ಜಿಗಿದ ಜನರ ಮೇಲೆ ಹರಿದ ಕರ್ನಾಟಕ ಎಕ್ಸ್‌ಪ್ರೆಸ್‌

Jan 23 2025, 02:02 AM IST

 ಜಲಗಾಂವ್‌ ಬಳಿ ತಾವಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದಿದೆ. ಆಗ 12 ಜನರು ದಾರುಣ ರೀತಿಯಲ್ಲಿ ಮೃತಪಟ್ಟು 50ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

ಇಂದು ಕರ್ನಾಟಕ ಕ್ರೀಡಾಕೂಟ ಸಮಾರೋಪಕ್ಕೆ ರಾಜ್ಯಪಾಲರು

Jan 23 2025, 12:48 AM IST
ಕರ್ನಾಟಕ ಕ್ರೀಡಾಕೂಟ - 2025 ರ ಸಮಾರೋಪ ಸಮಾರಂಭ ಕಾರ್ಯಕ್ರಮ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 23ರಂದು ನಡೆಯಲಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸರ್ವ ಸದಸ್ಯರ ಸಭೆ

Jan 23 2025, 12:47 AM IST
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.

ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

Jan 23 2025, 12:46 AM IST
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್‌ ಬೆಳ್ಳಾರೆ ಇವರಿಗೆ ಜ. 10ರಂದು ರಾಷ್ಟ್ರೀಯ ದಾಖಲೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ಒಡೆಯುವ ಕ್ಷುದ್ರ ಶಕ್ತಿಗಳನ್ನು ಮೆಟ್ಟಿ ನಿಲ್ಲಿ

Jan 22 2025, 12:34 AM IST
ಭಾರತಮಾತೆಯೇ ಭುವನೇಶ್ವರಿ, ಕರ್ನಾಟಕ ಎಂದು ಹೆಸರಿಟ್ಟವರು ಶಿವ, ಕಾಲಕಾಲೇಶ್ವರ, ಹಂಪಿಯ ವಿರೂಪಾಕ್ಷ ಇಟ್ಟ ಹೆಸರು ಕರ್ನಾಟಕ. ರಾಜ್ಯವನ್ನು ಬೇರೆ ಮಾಡಿ ಎನ್ನುವ ಕ್ಷುದ್ರ ಶಕ್ತಿಗಳು ರಾಜ್ಯದಲ್ಲಿ ವಿಜೃಂಭಿಸುತ್ತಿವೆ

ಕರ್ನಾಟಕ ಕ್ರೀಡಾಕೂಟದ ಈಜು ಸ್ಪರ್ಧೆ: ರಾಷ್ಟ್ರೀಯ ಚಾಂಪ್ಯನ್‌ ಮಂಗ್ಳೂರಿನ ಚಿಂತನ್‌ ಎಸ್‌.ಶೆಟ್ಟಿಗೆ 4 ಚಿನ್ನ

Jan 22 2025, 12:32 AM IST
ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್‌ಬಾಲ್‌ ಪಂದ್ಯದ ಫೈನಲ್‌ನಲ್ಲಿ ಮಂಗಳೂರು ಸ್ಪೋರ್ಟಿಂಗ್‌ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 4-1 ಗೋಲು ಪಡೆದು ಚಿನ್ನ ಗೆದ್ದುಕೊಂಡಿತು. ಮಂಗಳೂರು ಸ್ಪೋರ್ಟಿಂಗ್‌ ಮತ್ತು ಕಸಬಾ ಬ್ರದರ್ಸ್‌ ನಡುವೆ ಫೈನಲ್‌ ಪಂದ್ಯ ನಡೆಯಿತು.

ಕರ್ನಾಟಕ ಒಲಿಂಪಿಕ್ಸ್: ಮೈಸೂರಿಗೆ 4 ಚಿನ್ನ, ಉಡುಪಿ- ಬೆಂಗಳೂರಿಗೆ 3 ಚಿನ್ನ

Jan 22 2025, 12:30 AM IST
ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ರ 5ನೇ ದಿನ ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭವಾದವು. ಮೊದಲ ದಿನ ಪುರುಷರ 5 ಮತ್ತು ಮಹಿಳೆಯರ 6 ವಿಭಾಗಗಳಲ್ಲಿ ಫೈನಲ್‌ ನಡೆಯಿತು.

ನಾಳೆ ಕೊಪ್ಪಳದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

Jan 21 2025, 12:34 AM IST
ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿ ಸೇರಿದಂತೆ ಅಕಾಡೆಮಿಯಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಜ. 22ರಂದು ಕೊಪ್ಪಳ ನಗರದ ಶಿವಶಾಂತ ಮಂಗಲಭವನದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 86
  • next >

More Trending News

Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved