• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಚಿನ್ನಸ್ವಾಮಿ ಸುವರ್ಣ ಸಂಭ್ರಮ ಪರ ಕೂಗು

Nov 23 2024, 12:30 AM IST
ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ರಾಜ್ಯದ ಏಕೈಕ ಅಂತಾರಾಷ್ಟ್ರೀಯ ಕ್ರೀಡಾಂಗಣ ಎನಿಸಿಕೊಂಡಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್‌ ಸ್ಟೇಡಿಯಂಗೆ 50 ವರ್ಷ ಪೂರ್ಣಗೊಂಡಿದೆ.

ಸದೃಢ ವ್ಯಕ್ತಿತ್ವದಿಂದ ಮುನ್ನಡೆದರೆ ಯಶಸ್ಸು ಖಂಡಿತ: ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಬಸವಕುಮಾರ್ ಪಾಟೀಲ್

Nov 22 2024, 01:20 AM IST
ವಿದ್ಯಾರ್ಥಿಗಳಲ್ಲಿ ಅತ್ಮಸ್ಥೈರ್ಯ ಹಾಗೂ ಸದೃಢವಾದ ವ್ಯಕ್ತಿತ್ವವನ್ನು ರೂಪಿಸಿ, ಅವರಲ್ಲಿ ಕಲಿಕೆಯ ಅಸಕ್ತಿಯನ್ನು ಮೂಡಿಸುವುದು ಅಕ್ಷರಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ತಿಳಿಸಿದರು. ಚಾಮರಾಜನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆ -೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಾಮರಾಜನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾಪಡೆ ತಮಟೆ ಚಳವಳಿ

Nov 22 2024, 01:19 AM IST
ಬಡವರ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು.

ಕರ್ನಾಟಕ ಸಂಘ ಭವನದಲ್ಲಿ ಛಾಯಚಿತ್ರ-ನಾಣ್ಯ ಪ್ರದರ್ಶನ

Nov 22 2024, 01:16 AM IST
ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರದರ್ಶನಕ್ಕೆ ಚಾಲನೆ

ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಮಾರುಕಟ್ಟೆಗೆ ಕರ್ನಾಟಕ ನಂದಿನಿ ಹಾಲು ಬಿಡುಗಡೆ

Nov 22 2024, 01:15 AM IST
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದಿಂದ ಗುರುವಾರ ನಂದಿನಿ ವಿವಿಧ ಶ್ರೇಣಿಯ ಹಾಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

3ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ತೆರೆ : ಇಯಾನ್‌, ಗೌರಿ ಶ್ರೇಷ್ಠ ಅಥ್ಲೀಟ್ಸ್‌

Nov 21 2024, 01:04 AM IST
ದೇಶದಲ್ಲೇ ಒಲಿಂಪಿಕ್ಸ್ ಸಂಸ್ಥೆಗೆ ಸ್ವಂತ ಕಟ್ಟಡ, ಅದರಲ್ಲಿ ಸ್ಪೋರ್ಟ್ಸ್ ಗ್ಯಾಲರಿ‌ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಮ್ಮಲ್ಲಿ ಇದನ್ನು ಸಾಧ್ಯವಾಗಿಸಿದ್ದು ಡಾ.ಕೆ.ಗೋವಿಂದರಾಜು. ರಾಜ್ಯದ ಕ್ರೀಡೆಗೆ ಅವರ ಕೊಡುಗೆ ದೊಡ್ಡದು ಎಂದು ಪರಮೇಶ್ವರ್‌ ಕೊಂಡಾಡಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರಾಷ್ಟೀಯ ಐಕ್ಯತಾ ದಿನಾಚರಣೆ

Nov 21 2024, 01:04 AM IST
ಸಾಮಾಜಿಕ ಐಕ್ಯತೆಯ ಹಿನ್ನೆಲೆಯಲ್ಲಿ ಚಳುವಳಿಗಳು ನಡೆದವು. ಐಕ್ಯತೆ ಮತ್ತು ಸಾಮರಸ್ಯದ ಚಳವಳಿಗಳಲ್ಲಿ ಅಹಿಂಸಾ ಚಳವಳಿ ಮಾದರಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ ಭಾಸ್ಕರ್ ಹೇಳಿದರು.

ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ

Nov 21 2024, 01:00 AM IST

ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು  - ಸಚಿವ ಎಂ.ಬಿ.ಪಾಟೀಲ್‌ 

ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ

Nov 20 2024, 12:31 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರಲ್ಲಿ ಉಡುಪಿ ಜಿಲ್ಲೆಯ ವಿವಿಧ ಕ್ರೈಸ್ತ ಸಭೆಗಳನ್ನು ಒಗ್ಗೂಡಿಸುವ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಜಿಲ್ಲಾ ಘಟಕದ ಉದ್ಘಾಟನೆ ನಡೆಯಿತು.

ಕರ್ನಾಟಕ ಮಾದರಿಯಲ್ಲೇ ಬಿಜೆಪಿ ಗ್ಯಾರಂಟಿ ಘೋಷಣೆ

Nov 19 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved