• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸಂಗೀತಕ್ಕೆ ಕೊಡುಗೆ ನೀಡಿದ ದಾಸರು

Nov 19 2024, 12:48 AM IST
ಕನಕದಾಸರ ಮೊದಲ ಹೆಸರು ತಿಮ್ಮಪ್ಪನಾಯಕ.

ಕರ್ನಾಟಕ ಏಕೀಕರಣ ರೂವಾರಿ ಸರ್ ಸಿದ್ಧಪ್ಪ ಕಂಬಳಿ: ಪೂಜಾರ

Nov 19 2024, 12:46 AM IST
ಸರ್‌. ಸಿದ್ದಪ್ಪ ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು ಎಂದು ಎಸ್.ಎಸ್. ಪೂಜಾರ ಹೇಳಿದರು.

ಕರ್ನಾಟಕ ಹಾಕಿ ತಂಡದ ನಾಯಕಿ ಪರ್ಲಿನ್ ಪೊನ್ನಮ್ಮ

Nov 18 2024, 12:05 AM IST
ಪರ್ಲಿನ್‌ ಪೊನ್ನಮ್ಮ ಕರ್ನಾಟಕ ಹಾಕಿ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿ ವಕೀಲ ದಂಪತಿ ಅಚ್ಚಪಂಡ ಗಿರಿ ಮತ್ತು ಪದ್ಮ ದಂಪತಿ ಪುತ್ರಿ.

ನಾಡು-ನುಡಿ ಹಬ್ಬ ಆಚರಿಸುವುದು ಕರ್ನಾಟಕ ಮಾತ್ರ

Nov 18 2024, 12:02 AM IST
ಹೊಸಕೋಟೆ: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದ್ದರೂ ದೇಶದಲ್ಲಿ ನಾಡು-ನುಡಿಯ ಹಬ್ಬ ಆಚರಣೆ ಮಾಡುವ ಏಕೈಕ ರಾಜ್ಯ ಕರ್ನಾಟಕ ಎಂದು ತಾಲೂಕು ಕಸಾಪ ಅಧ್ಯಕ್ಷ ರಾಜ ಆರ್ಟ್ಸ್ ಮುನಿರಾಜು ತಿಳಿಸಿದರು.

ಮಹಾ ಚುನಾವಣಾ ಅಖಾಡಕ್ಕಿಳಿದ ಕರ್ನಾಟಕ ನಾಯಕರು

Nov 18 2024, 12:01 AM IST
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಅಖಾಡ ಕೂಡ ರಂಗೇರಿದೆ. ಗಡಿಭಾಗದಲ್ಲಿರುವ ಕನ್ನಡಿಗರ ಮತಬೇಟೆಗೆ ಕರ್ನಾಟಕದ ಕಾಂಗ್ರೆಸ್‌, ಬಿಜೆಪಿ ನಾಯಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಪಂಚಾಯತಿಗಳ ಸ್ವಂತ ಸಂಪನ್ಮೂಲ ಸಂಗ್ರಹಣೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ನಾಲ್ಕನೇ ಸ್ಥಾನ

Nov 17 2024, 01:19 AM IST
ಪಂಚಾಯತಿಗಳ ಸ್ವಂತ ಸಂಪನ್ಮೂಲ ಸಂಗ್ರಹಣೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ನಾಲ್ಕನೇ ಸ್ಥಾನದಲ್ಲಿದೆ.

ಕರ್ನಾಟಕ vs ಯುಪಿ ಪಂದ್ಯ ಡ್ರಾ: ರಣಜಿ ಟ್ರೋಫಿ ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ರಾಜ್ಯ ನಾಕೌಟ್‌ ಹಾದಿ ಮತ್ತಷ್ಟು ಕಠಿಣ

Nov 17 2024, 01:17 AM IST
ಮೊದಲ ಇನ್ನಿಂಗ್ಸ್‌ ಮುನ್ನಡೆ ಆಧಾರದಲ್ಲಿ 3 ಅಂಕ ಗಳಿಸಿದ ರಾಜ್ಯ ತಂಡ ಒಟ್ಟು 12 ಅಂಕಗಳೊಂದಿಗೆ ‘ಸಿ’ ಗುಂಪಿನಲ್ಲಿ 4ನೇ ಸ್ಥಾನದಲ್ಲೇ ಬಾಕಿಯಾಗಿದೆ.

ಮಹಾ ಚುನಾವಣೆ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ಕಟಾವಿಗೂ ಕಾರ್ಮಿಕರ ಕೊರತೆ

Nov 16 2024, 12:37 AM IST
ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭವಾಗಿದ್ದು, ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ ಎದುರಾಗಿದೆ.

ರಣಜಿ ಟ್ರೋಫಿ : ಕೃಷ್ಣನ್‌ ಶ್ರೀಜಿತ್‌ ಶತಕ, ಯಶೋವರ್ಧನ್‌ ಅರ್ಧಶತಕ, ಕರ್ನಾಟಕ ಮೇಲುಗೈ

Nov 15 2024, 12:36 AM IST
ಕೃಷ್ಣನ್‌ ಶ್ರೀಜಿತ್‌ ಶತಕ, ಯಶೋವರ್ಧನ್‌ ಅರ್ಧಶತಕ. ಕರ್ನಾಟಕ ಮೊದಲ ಇನ್ನಿಂಗ್ಸಲ್ಲಿ ರಾಜ್ಯ ತಂಡ 275 ರನ್‌, 186 ರನ್‌ ಮುನ್ನಡೆ. 2ನೇ ಇನ್ನಿಂಗ್ಸಲ್ಲಿ ಉ.ಪ್ರದೇಶ ಉತ್ತಮ ಹೋರಾಟ.

ಉತ್ತರ ಕರ್ನಾಟಕ ಜನರಿಂದ ಕನ್ನಡದ ಉಳಿವು

Nov 13 2024, 12:03 AM IST
ರಾಜ್ಯದ ಕನ್ನಡ ಶಾಲೆಯಲ್ಲಿ ಮಕ್ಕಳ ಸಂಖ್ಯೆಯೂ ಕಡಿಮೆಯಾಗುತ್ತಿದ್ದು, ರಾಜ್ಯದ 1900 ಕನ್ನಡ ಶಾಲೆಗಳಲ್ಲಿ 3-4 ಜನ ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಹೀಗಾಗಿ ಅವುಗಳು ಮುಚ್ಚುವ ಸ್ಥಿತಿ ತಲುಪಿರುವುದು ಆತಂಕದ ಸಂಗತಿ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved