• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಥಪೂರ್ಣ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ: ಡಾ. ಸುಶೀಲಾ

Sep 04 2024, 01:51 AM IST
Celebrate Meaningful Welfare Karnataka Utsav: Dr. Sushila

ಟಿ. ನರಸೀಪುರಕ್ಕೆ ಕರ್ನಾಟಕ 50 ಸಂಭ್ರಮ ರಥಯಾತ್ರೆ

Sep 04 2024, 01:46 AM IST
ಸರ್ಕಾರ ಕನ್ನಡ ಭಾಷೆ, ನೆಲ,ಜಲ, ಉಳಿವಿಗಾಗಿ ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ 50ರ ಸಂಭ್ರಮ ರಥಯಾತ್ರೆಯನ್ನು ಹಮ್ಮಿಕೊಂಡಿದೆ.

ನಿವೃತ್ತರಿಗೆ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯ ಒದಗಿಸಿ ಎಂದು ಚಾಮರಾಜನಗರದಲ್ಲಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ಜಿಲ್ಲಾ ಸಮಿತಿ ಆಗ್ರಹ

Sep 03 2024, 01:31 AM IST
ನಿವೃತ್ತರಾದ ಅಧಿಕಾರಿ ಹಾಗೂ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಡೀಸಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಅಥ್ಲೆಟಿಕ್ಸ್‌ : ಕರ್ನಾಟಕ ಮಹಿಳಾ ರಿಲೇ ತಂಡ, ಆರ್ಯ 45.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬಂಗಾರದ ಸಾಧನೆ

Sep 02 2024, 02:14 AM IST
ಸ್ನೇಹಾ, ಧಾನೇಶ್ವರಿ, ಜ್ಯೋತಿಕಾ ಹಾಗೂ ಕಾವೇರಿ ಪಾಟೀಲ್‌ ಅವರನ್ನೊಳಗೊಂಡ ತಂಡ 45.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆದುಕೊಂಡಿತು. ಪುರುಷರ ಲಾಂಗ್‌ಜಂಪ್‌ನಲ್ಲಿ ಆರ್ಯ ಚಿನ್ನ ಗೆದ್ದರು.

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ

Sep 02 2024, 02:03 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಚಂಡಮಾರುತ್ತ ಎದ್ದಿದ್ದು, ಕಲ್ಯಾಣ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಿ ಕೆಲ ಪ್ರದೇಶಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.

ಬೆಳೆಯುತ್ತಲೇ ಇದೆ ಕರ್ನಾಟಕ ತಂಡ ತೊರೆದ ತಾರಾ ಆಟಗಾರರ ಪಟ್ಟಿ : ನಾಗಲ್ಯಾಂಡ್‌ಗೆ ಜೆ.ಸುಚಿತ್‌, ದೆಗಾ ನಿಶ್ಚಲ್‌!

Aug 31 2024, 01:32 AM IST
ಇಬ್ಬರೂ ನಿರಾಕ್ಷೇಪಣಾ ಪತ್ರ(ಎನ್‌ಒಸಿ) ನೀಡಲು ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ಮಾಡಿದ್ದಾರೆ. ಅವರಿಗೆ ಶೀಘ್ರದಲ್ಲೇ ಎನ್‌ಒಸಿ ಸಿಗುವ ಸಾಧ್ಯತೆ ಇದೆ. ಬಳಿಕ ನಾಗಾಲ್ಯಾಂಡ್‌ ತಂಡ ಸೇರ್ಪಡೆಗೊಳ್ಳಲಿದ್ದಾರೆ.

ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಬೀಳ್ಕೊಡುಗೆ

Aug 30 2024, 01:10 AM IST
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿ ‘ಕರ್ನಾಟಕ ಸಂಭ್ರಮ-50’ ಜ್ಯೋತಿ ರಥಯಾತ್ರೆಯನ್ನು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಪ್ರವಾಸಿ ಮಂದಿರದಲ್ಲಿ ಬೀಳ್ಕೊಟ್ಟರು.

ಕರ್ನಾಟಕ ಸುವರ್ಣ ಸಂಭ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Aug 30 2024, 01:09 AM IST
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಸೆ. 24, 25ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ. ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಕೊಲೆಗಡುಕರಿಗೆ, ಹಣವಂತರಿಗೆ ಗೌರವ : ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ

Aug 29 2024, 12:47 AM IST
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೊಲೆಗಡುಕರು, ಹಣವಂತರಿಗೆ ಹೆಚ್ಚಿನ ಗೌರವವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved