• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಗಿಫ್ಟ್‌ ಜಪ್ತಿ: ಕರ್ನಾಟಕ ದೇಶದಲ್ಲೇ ನಂ.1

Jun 01 2024, 01:46 AM IST
ಈ ಲೋಕಸಭೆ ಚುನಾವಣೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 1,100 ಕೋಟಿ ರು, ಮೌಲ್ಯದ ನಗದು ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದಾರೆ.

ಶೈಕ್ಷಣಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ

May 29 2024, 12:46 AM IST
ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ 2 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಸಿಎಸ್‌ಆರ್ ಅನುದಾನದಡಿ 2500 ಸಾವಿರ ಕೋಟಿ ಹಣವನ್ನು ಕೊಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕ ಉಗ್ರರ ಸುರಕ್ಷಿತ ತಾಣವನ್ನಾಗಿಸಿದೆ

May 26 2024, 01:40 AM IST
ಉಗ್ರ ಇಲ್ಲೇ ಇದ್ದರೂ ನಮ್ಮ ಗೃಹ ಇಲಾಖೆಗೆ ಗೊತ್ತೇ ಆಗಿಲ್ಲ. ಎನ್ಐಎ ತಂಡವೇ ಬಂದು ಅರೆಸ್ಟ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಮಲಗಿದೆ.

ರಾಷ್ಟ್ರೀಯ ಕಿರಿಯರ ಫುಟ್ಬಾಲ್‌: ಕರ್ನಾಟಕ ರನ್ನರ್‌-ಅಪ್‌

May 23 2024, 01:03 AM IST
ಅಂಡರ್‌-20 ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕಕ್ಕೆ ಭಾರಿ ನಿರಾಸೆ. ಪೆನಾಲ್ಟಿ ಶೂಟೌಟ್‌ನಲ್ಲಿ ಡೆಲ್ಲಿ ವಿರುದ್ಧ ಸೋಲು. ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಎತ್ತಿಹಿಡಿಯುವ ರಾಜ್ಯದ ಕನಸು ಭಗ್ನ.

ಡಾ.ನಿಶಿತಾ ಮಿಸೆಸ್‌ ಇಂಡಿಯಾ ಕರ್ನಾಟಕ ಮಂಗಳೂರು

May 23 2024, 01:01 AM IST
5ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್‌ ಇಂಡಿಯ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಿಸೆಸ್‌ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್‌ ಫನಾಂರ್ಡೀಸ್‌ ಮುಡಿಗೇರಿಸಿದ್ದಾರೆ.

ಕಿರಿಯರ ಫುಟ್ಬಾಲ್‌: ಇಂದು ಕರ್ನಾಟಕ vs ಡೆಲ್ಲಿ ಫೈನಲ್‌ ಫೈಟ್‌

May 22 2024, 12:55 AM IST
ಕರ್ನಾಟಕ 5 ಪಂದ್ಯಗಳಲ್ಲಿ ಬರೋಬ್ಬರಿ 20 ಗೋಲು ಬಾರಿಸಿದ್ದು, ಕೇವಲ 1 ಗೋಲು ಬಿಟ್ಟುಕೊಟ್ಟಿದೆ. ಸೋಮವಾರ ಸೆಮಿಫೈನಲ್‌ನಲ್ಲಿ ಬಲಿಷ್ಠ ಮಣಿಪುರ ವಿರುದ್ಧ 1-0 ಗೋಲಿನಿಂದ ಗೆದ್ದಿತ್ತು.

ಆ್ಯಂಬುಲೆನ್ಸ್‌ ಸಂಚಾರ ಸ್ಥಗಿತ: ಸರ್ಕಾರಿ ಆಸ್ಪತ್ರೆಗೆ ಕರ್ನಾಟಕ ರಕ್ಷಣಾ ವೇದಿಕೆ ಮುತ್ತಿಗೆ

May 22 2024, 12:48 AM IST
ಕಳೆದ ಒಂದು ತಿಂಗಳಿನಿಂದ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ಅಂಡರ್‌-20 ರಾಷ್ಟ್ರೀಯ ಫುಟ್ಬಾಲ್‌: ಕರ್ನಾಟಕ ತಂಡ ಫೈನಲ್‌ಗೆ ಲಗ್ಗೆ

May 21 2024, 12:37 AM IST
ಸ್ವಾಮಿ ವಿವೇಕಾನಂದ ಅಂಡರ್-20 ರಾಷ್ಟ್ರೀಯ ಫುಟ್ಬಾಲ್‌ ಚಾಂಪಿಯನ್‌ ಫೈನಲ್‌ಗೆ ಕರ್ನಾಟಕ ಲಗ್ಗೆ. ನಾಳೆ (ಬುಧವಾರ) ಫೈನಲ್‌ನಲ್ಲಿ ಡೆಲ್ಲಿ ವಿರುದ್ಧ ಪ್ರಶಸ್ತಿಗಾಗಿ ಸೆಣಸಲಿರುವ ಕರ್ನಾಟಕ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

May 21 2024, 12:35 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಕರ್ನಾಟಕ: ಈ ಬಾರಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರಿಕೆ ಉದ್ಯಮ

May 21 2024, 12:32 AM IST
ಮೇ 31ಕ್ಕೆ ಅಂತ್ಯವಾಗುವ ಮೀನುಗಾರಿಕಾ ಋತುಮಾನದಲ್ಲಿ ದ.ಕ. ಜಿಲ್ಲೆಯ ಮೀನುಗಾರಿಕೆ ದೊಡ್ಡ ಮಟ್ಟದ ನಷ್ಟಕ್ಕೆ ಒಳಗಾಗಿದ್ದು ಮೀನುಗಾರರು ಅತಂತ್ರರಾಗಿದ್ದಾರೆ. ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಂಡುಹಿಡಿಯದಿದ್ದರೆ ಭವಿಷ್ಯದಲ್ಲಿ ಮೀನುಗಾರಿಕೆ ಉದ್ಯಮ ಅತಂತ್ರವಾಗುವ ಆತಂಕ ಎದುರಾಗಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved