• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ಆರೋಪ: ಕರ್ನಾಟಕ ಉತ್ತರ ಸಭಾ ಪ್ರಾಂತದ ವಿರುದ್ಧ ಅಕ್ರೋಶ

Aug 28 2024, 01:00 AM IST
ಧಾರವಾಡ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯಲ್ಲಿನ 94 ಚರ್ಚ್‌ಗಳಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿದೆ. ಚರ್ಚ್‌ಗಳ ಆಸ್ತಿಗಳನ್ನು ಮಾರಾಟ ಮಾಡಿಕೊಂಡು ದುಡ್ಡು ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾಲ ಮಂಜೂರು ಮಾಡದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಎದುರು ರೈತರ ಪ್ರತಿಭಟನೆ

Aug 27 2024, 01:43 AM IST
ಬ್ಯಾಂಕ್‌ನ ವ್ಯವಸ್ಥಾಪಕರರನ್ನು ತರಾಟೆಗೆ ತೆಗೆದುಕೊಂಡು ಸಾಲ ನೀಡದಿದ್ದ ಮೇಲೆ ರೈತನ ಭೂಮಿ ಬ್ಯಾಂಕ್‌ನ ಹೆಸರಿಗೆ ಆಧಾರ ಮಾಡಿಸಿಕೊಂಡಿರುವುದಾದರೂ ಏಕೆ ಎಂದು ಪ್ರಶ್ನಿಸಿದರು. ಬ್ಯಾಂಕ್‌ನ ವ್ಯವಸ್ತಾಪಕರ ವಿರುದ್ಧ ಕ್ರಮ ಜರುಗಿಸುವವರೆಗೂ ಸ್ಥಳದಿಂದ ಕದಲುವುದಿಲ್ಲ.

ಕರ್ನಾಟಕ ಸಂಭ್ರಮದ ಅನುದಾನ ಬರುವುದು ಯಾವಾಗ?

Aug 27 2024, 01:37 AM IST
ಈಗಾಗಲೇ ಜಿಲ್ಲಾಡಳಿತ ತನ್ನ ಅಸಹಾಯಕತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯುವ ಮೂಲಕ ತೋಡಿಕೊಂಡರೂ ಪ್ರಯೋಜನವಾಗಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳು ಗದಗ ಜಿಲ್ಲಾಡಳಿತ ಮನವಿಗೆ ಸ್ಪಂದಿಸುವ ಕಿಂಚಿತ್ತೂ ಇಚ್ಚಾಶಕ್ತಿ ತೋರಿಸಿಲ್ಲ.

ಕಾಗೋಡಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಒತ್ತಾಯಿಸಿ, ಪಹಣಿ ರದ್ದು ಖಂಡಿಸಿ ಪಾದಯಾತ್ರೆ

Aug 27 2024, 01:33 AM IST
ರಾಜಕಾರಣಿ, ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಒತ್ತಾಯಿಸಿ ಮತ್ತು ಭದ್ರಾವತಿ ಯಡೇಹಳ್ಳಿಯ ೩೪ ಕುಟುಂಬದವರಿಗೆ ಮಂಜೂರಾದ ಜಮೀನಿನ ಪಹಣಿ ರದ್ದು ಮಾಡಿರುವುದನ್ನು ಖಂಡಿಸಿ, ರೈತರ ಜಮೀನಿನ ಬಗ್ಗೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಭಾನುವಾರ ಜಿಲ್ಲಾಧಿಕಾರಿ ಕಚೇರಿವರೆಗೂ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು : ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ

Aug 26 2024, 01:45 AM IST

ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ ಹೇಳಿದರು.

ಕಲ್ಯಾಣ ಕರ್ನಾಟಕ ಹಿಂದುಳಿದಿಲ್ಲ, ನಮ್ಮ ಮನಸ್ಥಿತಿ ಹಿಂದುಳಿದಿದೆ : ಸದಾಶಿವ ಸ್ವಾಮೀಜಿ

Aug 26 2024, 01:44 AM IST
ಕಲ್ಯಾಣ ಕರ್ನಾಟಕ ಯಾವುದರಲ್ಲಿಯೂ ಹಿಂದುಳಿದಿಲ್ಲ. ನಮ್ಮ ಮನಸ್ಥಿತಿ ಹಿಂದುಳಿದಿದೆ. ಇದನ್ನು ತಿದ್ದುವ ನಿಟ್ಟಿನಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸದಾಶಿವ ಸ್ವಾಮೀಜಿ ಹೇಳಿದರು.

ಕರ್ನಾಟಕ-ಆಂಧ್ರಕ್ಕಿದೆ ಹೊಕ್ಕಳು ಬಳ್ಳಿ ಸಂಬಂಧ: ಭೈರನಟ್ಟಿ ಸ್ವಾಮೀಜಿ

Aug 26 2024, 01:40 AM IST
ಭಾಷಾವಾರು ಪ್ರಾಂತ್ಯದ ವಿಂಗಡಣೆಯಾದ ಮೇಲೆ ಕರ್ನಾಟಕದ ಒಂದಿಷ್ಟು ಪ್ರದೇಶಗಳು ಪಕ್ಕದ ರಾಜ್ಯಗಳಿಗೆ ಸೇರಿಕೊಂಡಿವೆ. ಆದರೆ, ಆಂಧ್ರ ಮತ್ತು ಕರ್ನಾಟಕಕ್ಕೆ ಹೊಕ್ಕುಳ ಬಳ್ಳಿಯ ಸಂಬಂಧವಿದೆ ಎಂದು ಶಾಂತಲಿಂಗ ಸ್ವಾಮೀಜಿ ಹೇಳಿದರು.

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಧರಣಿ

Aug 26 2024, 01:40 AM IST

 ಕೆಪಿಎಸ್ಸಿ ಆ. 27ರಂದು ನಡೆಸಲು ಉದ್ದೇಶಿಸಿರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ವಿಜಯನಗರ ಪೊಲೀಸ್‌ ಠಾಣೆ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ಬಗೆದಷ್ಟೂ ಹೊರಬರುವ ಕರ್ನಾಟಕ ಫುಟ್ಬಾಲ್‌ ಸ್ಟೇಡಿಯಂ ಕರಾಳ ಮುಖ! ಕ್ರೀಡಾಂಗಣದಲ್ಲಿನ ಅವ್ಯವಸ್ಥೆಗಳ ವಿರುದ್ಧ ಆಕ್ರೋಶ

Aug 22 2024, 12:50 AM IST
ಫುಟ್ಬಾಲ್‌ ಕ್ರೀಡಾಂಗಣದಲ್ಲಿ ಶೌಚಾಲಯ ವ್ಯವಸ್ಥೆ ಸರಿಯಿಲ್ಲದೇ ಪರದಾಡುತ್ತಿರುವ ಮಹಿಳಾ ಆಟಗಾರ್ತಿಯರು. ಲೀಗ್‌ನಲ್ಲಿ ಆಡಲು ಹಿಂದೇಟು. ಡ್ರೆಸ್ಸಿಂಗ್‌, ವಿಶ್ರಾಂತಿ ಕೋಣೆ ಸರಿಯಿಲ್ಲ. ಶೌಚಕ್ಕಾಗಿ ಪಕ್ಕದ ಮಾಲ್‌ಗೆ ತೆರಳುವ ಹಲವು ಆಟಗಾರ್ತಿಯರು. ಕ್ಲಬ್‌ ಮಾಲಕರಿಂದಲೇ ದೂರು

ಕೇರಳ ಬಿಟ್ಟು ಮತ್ತೆ ಕರ್ನಾಟಕ ತಂಡಕ್ಕೆ ಮರಳಿದ ತಾರಾ ಸ್ಪಿನ್ನರ್‌ ಶ್ರೇಯಸ್‌ ಗೋಪಾಲ್‌

Aug 22 2024, 12:50 AM IST
2013ರಿಂದ 10 ಋತುಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಸ್‌ ಕಳೆದ ವರ್ಷ ಕೇರಳ ತಂಡಕ್ಕೆ ಸೇರ್ಪಡೆಗೊಂಡಿದ್ದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 86
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved