• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಕುಸ್ತಿ: 2 ಬೆಳ್ಳಿ, 2 ಕಂಚು ಗೆದ್ದ ಕರ್ನಾಟಕ

Apr 17 2024, 01:21 AM IST
ಬಾಬುರಾವ್‌ ಸಿಂಧಿ ಹಾಗೂ ಜೀವನ್ ಬೆಳ್ಳಿ ಪದಕ ಗೆದ್ದರೆ, ವಿಠ್ಠಲ್ ಹನುಮಂತ ಕೆಂಪಣ್ಣನವರ್ ಹಾಗೂ ಮುತ್ತುರಾಜ್ ಕಂಚಿನ ಪದಕ ಜಯಿಸಿದರು.

ಕೇರಳ-ಕರ್ನಾಟಕ ಗಡಿನಾಡು ಸಾಂಸ್ಕೃತಿಕ ಉತ್ಸವ: ಕವಿಗಳಿಗೆ ಸನ್ಮಾನ

Apr 16 2024, 01:08 AM IST
ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತಿ ಕನ್ನಡಗನೂ ಬದ್ಧನಾಗಿರಬೇಕು ಎಂದು ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಕರ್ನಾಟಕ ಪ್ರವಾಸೋದ್ಯಮಕ್ಕೆ ಮೋದಿ ಕೊಡುಗೆ ಶೂನ್ಯ

Apr 16 2024, 01:03 AM IST
ಚುನಾವಣಾ ಸಂದರ್ಭದಲ್ಲಿ ಮಾತಿನ ಮೇಲೆ ಹಿಡಿತ ಇರಬೇಕು. ಅದರಲ್ಲೂ ದೊಡ್ಡ ನಾಯಕರು ನೀಡುವ ಹೇಳಿಕೆ ಕೀಳಮಟ್ಟದ್ದಾಗಿದ್ದರೆ ಶೋಭೆ ತರುವುದಿಲ್ಲ

ಕರ್ನಾಟಕ ಬ್ಯಾಂಕ್‌ನಿಂದ 3ಇನ್‌1 ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌

Apr 11 2024, 01:45 AM IST
ಕರ್ನಾಟಕ ಬ್ಯಾಂಕ್‌ ಫಿಸ್‌ಡೊಮ್‌ (FISDOM) ಸಂಸ್ಥೆ ಸಹಯೋಗದಲ್ಲಿ ತನ್ನ ಮೊಬೈಲ್‌ ಬ್ಯಾಂಕಿಂಗ್‌ ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌ ಮೂಲಕ ಉಳಿತಾಯ ಖಾತೆ, ಡಿಮ್ಯಾಟ್‌ ಹಾಗೂ ಟ್ರೇಡಿಂಗ್‌ ಖಾತೆ ನಿರ್ವಹಿಸಲು ಸಾಧ್ಯವಾಗುವಂತೆ ಸೇವೆ ವಿಸ್ತರಿಸುತ್ತಿದೆ.

ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರ

Apr 09 2024, 12:51 AM IST
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.

ಕರ್ನಾಟಕ ಸಂಭ್ರಮದಲ್ಲಿ ಪಾಲ್ಗೊಂಡ ಕಲಾವಿದರಿಗೆ ಸಿಗದ ಸಂಭಾವನೆ

Apr 08 2024, 01:07 AM IST
ಕರ್ನಾಟಕ ಎಂದು ಕನ್ನಡ ನಾಡಿಗೆ ನಾಮಕರಣ ಮಾಡಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯಲ್ಲಿ ಕನ್ನಡ ಜ್ಯೋತಿರಥ ಯಾತ್ರೆಯನ್ನು 2023ರ ನವೆಂಬರ್‌ 2ರಂದು ಆಯೋಜಿಸಲಾಗಿತ್ತು.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.

ಕರ್ನಾಟಕ ವೈವಿಧ್ಯತೆಯ ವಿಶಿಷ್ಟ ರಾಜ್ಯ: ಈಶ್ವರಕುಮಾರ

Apr 06 2024, 12:57 AM IST
ದೇಶಾದ್ಯಂತ ಇರುವ ವೈವಿಧ್ಯತೆಗಳಲ್ಲಿ ಕರ್ನಾಟಕ ವಿಶೇಷವಾದದ್ದು. ಅದರಲ್ಲೂ ಉತ್ತರ ಕನ್ನಡ ಜಿಲ್ಲೆ ಅವೆಲ್ಲವನ್ನೂ ಪ್ರತಿನಿಧಿಸುವ ಪ್ರಾಕೃತಿಕ ಜೀವವೈವಿಧ್ಯತೆಯ ಜತೆಗೆ ದೇಶದ ಹಲವು ಪ್ರಥಮಗಳಿಗೆ ಕಾರಣವಾದ ಜಿಲ್ಲೆಯಾಗಿದೆ.

ರಾಷ್ಟ್ರೀಯ ಥ್ರೋಬಾಲ್‌: ಬೆಳ್ಳಿ ಗೆದ್ದ ಕರ್ನಾಟಕ ವನಿತೆಯರು

Apr 06 2024, 12:48 AM IST
ಟೂರ್ನಿಯುದ್ದಕ್ಕೂ ಅಭೂತಪೂರ್ವ ಪ್ರದರ್ಶನ ತೋರಿದ ಕರ್ನಾಟಕ ತಂಡ ಫೈನಲ್‌ನಲ್ಲೂ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಡೆಲ್ಲಿ ವಿರುದ್ಧ ಸೋತ ರಾಜ್ಯ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

ಕರ್ನಾಟಕ ಬಿಜೆಪಿ ಬೂತ್‌ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ

Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 76
  • next >

More Trending News

Top Stories
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
ಆ.28ಕ್ಕೆ ಉದ್ಯಮಿ ಜೊತೆ ಖ್ಯಾತ ನಿರೂಪಕಿ ಅನುಶ್ರೀ ಮದುವೆ
ಕನ್ನಡ ತಪ್ಪು ಬಳಕೆ : ಸಿಎಂ ಕ್ಷಮೆ ಕೇಳಿದ ಫೇಸ್‌ಬುಕ್‌!
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved