• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪು3ಕ್ಕೆ...ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಗುರಿ

Jul 10 2024, 12:38 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಇಂದು ಬಡ ಜನರ ಆದಾಯ ಅತೀ ಕಡಿಮೆ ಇದೆ. ಅಂತಹ ಜನರು ಹಸಿವಿನಿಂದ ಬಳಲಬಾರದು ಎಂದು ನಮ್ಮ ಸರಕಾರ ಇಂದಿರಾ ಕ್ಯಾಂಟೀನ್‌ ಪ್ರಾರಂಭ ಮಾಡಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕೊಡಗಿನ ಮೂವರು ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

Jul 09 2024, 12:57 AM IST
ಕರ್ನಾಟಕ ಛಾಯಚಿತ್ರ ರತ್ನ ಪ್ರಶಸ್ತಿಗೆ ಕೊಡಗಿನ ಮೂವರು ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂದು ಜಿಲ್ಲೆಗೆ ‘ಕರ್ನಾಟಕ ಪುಸ್ತಕ ಪರಿಕ್ರಮ’ ಬಸ್‌

Jul 08 2024, 12:45 AM IST
ಕರ್ನಾಟಕ ಪುಸ್ತಕ ಪರಿಕ್ರಮದ ಬಸ್‌ ಜು. 8ರಂದು ಕೊಡಗು ಜಿಲ್ಲೆಗೆ ಆಗಮಿಸಲಿದೆ. ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಈ ಪುಸ್ತಕ ಭಂಡಾರ ವಾಹನ ಸಂಚರಿಸಲಿದೆ.

ಕರ್ನಾಟಕ ಬಯಲಾಟ ಅಕಾಡೆಮಿಗೆ ಡಾ.ಎಚ್‌.ಆರ್‌. ಚೇತನಾ ನೇಮಕ

Jul 06 2024, 12:50 AM IST
15ಕ್ಕೂ ಹೆಚ್ಚು ಸಂಶೋಧನಾ ಕೃತಿಗಳು, ವಿಮರ್ಶಾ ಕೃತಿಗಳು, ಸಂಕಲನಗಳು ಹಾಗೂ ಸಂಪಾದನಾ ಕೃತಿಗಳನ್ನು ಹೊರತಂದಿದ್ದಾರೆ.

ಕರ್ನಾಟಕ ವೈದ್ಯಕೀಯ ಪರಿಷತ್ತಿನ ಅಧ್ಯಕ್ಷರಾಗಿ ಶಿಶುತಜ್ಞ ಡಾ.ಯೋಗಾನಂದ ರೆಡ್ಡಿ ಆಯ್ಕೆ

Jul 05 2024, 12:55 AM IST
2016ರಿಂದ ನ್ಯಾಯಬಾಹಿರವಾಗಿ ಮಾಡಿರುವ ಎಲ್ಲ ಮರುನೋಂದಣಿಗಳನ್ನು ಪುನರ್ ಪರಿಶೀಲಿಸಿ ಸರಿಪಡಿಸುವುದು.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಕರ್ನಾಟಕ ಸೇನೆ ಆಗ್ರಹ

Jul 04 2024, 01:08 AM IST
protest in yadagiri: apeal to tahasildar

ಕರ್ನಾಟಕ ಸಂಭ್ರಮ-50 ರಥಕ್ಕೆ ಹಿರೇಕೆರೂಲ್ಲಿ ಅದ್ಧೂರಿ ಸ್ವಾಗತ

Jul 04 2024, 01:05 AM IST
ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕುರಿತ ಕಾರ್ಯಾಗಾರ

Jul 04 2024, 01:00 AM IST
ರಾಯಚೂರು ಕೃಷಿ ವಿಜ್ಞಾನಗಳ ವಿವಿಯ ಆಡಳಿತ ಭವನದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಷಯಗಳ ಕುರಿತ ಇದೇ ಆ.1 ಮತ್ತು 2 ರಂದು ನಡೆಯಲಿರುವ ಎರಡು ದಿನದ ಕಾರ್ಯಗಾರ ಪೂರ್ವಭಾವಿ ಸಭೆ ನಡೆಯಿತು.

ಎಂಡಿಎನಲ್ಲಿ ಕೋಟ್ಯಂತರ ರು. ಹಗರಣ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

Jul 01 2024, 01:52 AM IST
ಎಂಡಿಎನಲ್ಲಿ ಸುಮಾರು 4- 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿದ್ದಾರೆ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿ, ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದ್ದರೂ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿ, ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟ ಮಾಡಲಾಗಿದೆ.

ಮಹಿಷಿ ವರದಿ ಜಾರಿಗೆ ನಮ್ಮ ಕರ್ನಾಟಕ ಸೇನೆ ಪ್ರತಿಭಟನೆ

Jun 28 2024, 02:18 AM IST
ಡಾ। ಸರೋಜಿನಿ ಮಹಿಷಿ ವರದಿಯ ಜಾರಿಗೊಳಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 86
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved