ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಣಜಿ ಕ್ವಾರ್ಟರ್ ಫೈನಲ್ಗೆ ಕರ್ನಾಟಕ ಲಗ್ಗೆ
Feb 20 2024, 01:52 AM IST
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಕಲ್ಯಾಣ ಕರ್ನಾಟಕ ಭಾಗದ 371 ಜೆ ಪ್ರಮಾಣಪತ್ರ ಪರರು ಪಡೆಯುತ್ತಿದ್ದಾರೆ: ಸಚಿವ ಶಿವರಾಜ ತಂಗಡಗಿ
Feb 19 2024, 01:31 AM IST
ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸದೇ ಇರುವವರು ೩೭೧ ಜೆ ಪ್ರಮಾಣಪತ್ರ ಪಡೆದು ಮೂಲ ನಿವಾಸಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಸರಿಪಡಿಸುವ ಪ್ರಯತ್ನ ಸರ್ಕಾರದ ಮಟ್ಟದಲ್ಲಿ ನಡೆದಿದೆ
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
Feb 18 2024, 01:33 AM IST
ಮೆಡಿಕಲ್ ಕಾಲೇಜಿಗೆ ಬಜೆಟ್ನಲ್ಲಿ ಅನುದಾನ ಮೀಸಲಿಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಮಾನವ ಸರಪಳಿಸಿ ನಿರ್ಮಿಸಿದರು.
ಚಂಡೀಗಢ ವಿರುದ್ಧ ಕರ್ನಾಟಕ ಆರ್ಭಟದ ಆಟ
Feb 18 2024, 01:31 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕದ ವಿರುದ್ಧ ಚಂಡೀಗಢ ಮೊದಲ ಇನ್ನಿಂಗ್ಸ್ನಲ್ಲಿ 267ಕ್ಕೆ ಆಲೌಟ್ ಅಗಿದೆ. ಮನೀಶ್ ಸ್ಫೋಟಕ ಶತಕ ನೆರವಿನಿಂದ ರಾಜ್ಯ ತಂಡ 2ನೇ ದಿನಾಂತ್ಯಕ್ಕೆ 3 ವಿಕೆಟ್ಗೆ 268 ರನ್ ಗಳಿಸಿದೆ.
ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಅಂಜಾರಿಯಾ ನೇಮಕ
Feb 17 2024, 01:19 AM IST
ಕರ್ನಾಟಕ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ಅವರನ್ನು ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್-ಸಚಿವ ಎಚ್ಕೆ
Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.
ರಣಜಿ: ಚಂಡೀಗಢ ವಿರುದ್ಧ ಮೊದಲ ದಿನ ಕರ್ನಾಟಕ ಮೇಲುಗೈ
Feb 17 2024, 01:16 AM IST
ಕರ್ನಾಟಕದ ಬೌಲರ್ಗಳು ಮತ್ತೆ ತಮ್ಮ ಅಬ್ಬರದ ಪ್ರದರ್ಶನ ಮುಂದುವರಿಸಿದ್ದಾರೆ. ಮೊದಲ ದಿನವೇ ಚಂಡೀಗಢವನ್ನು ಕಾಡಿದ ಬೌಲರ್ಗಳು, ರಾಜ್ಯ ತಂಡ ಮೇಲುಗೈ ಸಾಧಿಸಲು ನೆರವಾದರು.
ರಣಜಿ: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್
Feb 16 2024, 01:48 AM IST
ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದೆ.
ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್ ಮಂಡನೆ
Feb 16 2024, 01:47 AM IST
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.
ಬಂಧಿತ ಕರ್ನಾಟಕ ರೈತರು ಮಧ್ಯ ಪ್ರದೇಶದಿಂದ ವಾರಾಣಸಿಗೆ ಶಿಫ್ಟ್
Feb 15 2024, 01:30 AM IST
ಕೇಂದ್ರ ಸರ್ಕಾರದ ವಿರುದ್ಧ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಹೊರಟಿದ್ದ ವೇಳೆ ಮಧ್ಯ ಪ್ರದೇಶದಲ್ಲಿ ಬಂಧಿತರಾಗಿದ್ದ ಕರ್ನಾಟಕದ 100 ರೈತರನ್ನು ಇದೀಗ ಉತ್ತರ ಪ್ರದೇಶದ ವಾರಾಣಸಿಗೆ ಸ್ಥಳಾಂತರಿಸಲಾಗಿದೆ.
< previous
1
...
58
59
60
61
62
63
64
65
66
...
76
next >
More Trending News
Top Stories
ಬಿಹಾರದಲ್ಲೂ ಉಚಿತ ವಿದ್ಯುತ್
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
ಏರ್ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ
ಖಾಸಗಿ ಟ್ಯೂಷನ್, ಶಾಲಾ ಶುಲ್ಕ, ಸಮವಸ್ತ ಸುಲಿಗೆಗೆ ಕಡಿವಾಣ!