• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಪಾಲದಲ್ಲಿ ಕರ್ನಾಟಕ ರೈತರ ಬಂಧನ

Feb 14 2024, 02:17 AM IST
ದೆಹಲಿಯ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಾಜ್ಯದ ರೈತರನ್ನು ಭೂಪಾಲನ ಪೊಲೀಸರು ಬಂಧಿಸಿದ್ದಾರೆ.

18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ

Feb 14 2024, 02:15 AM IST
ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.

ಕೃಷಿಯಲ್ಲಿ ಕರ್ನಾಟಕ ಮಾದರಿಗೆ ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗೆ ರೈತ ಸಂಘ ಸಲ್ಲಿಕೆ

Feb 13 2024, 12:48 AM IST
ನಮ್ಮ ನಿರೀಕ್ಷೆ ನೂರೆಂಟು ಇರಬಹುದು, ಆದರೆ ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಯೊಳಗೆ ಕೃಷಿ ಕ್ಷೇತ್ರಕ್ಕೆ ಏನೇನು ಮಾಡಬಹುದು ಎಂಬ ಸಲಹೆ ಇದೆ. ಜೊತೆಗೆ ಬರಮುಕ್ತ ಕರ್ನಾಟಕವಾಗಿಸಲು ಏನು ಮಾಡಬೇಕೆಂದು ವಿವರಿಸಲಾಗಿದೆ

ಕರ್ನಾಟಕ vs ತಮಿಳುನಾಡು ಪಂದ್ಯ ರೋಚಕ ಡ್ರಾ!

Feb 13 2024, 12:46 AM IST
ಭಾರಿ ಪೈಪೋಟಿ, ರೋಚಕತೆ ಸೃಷ್ಟಿಸಿದ್ದ ಬದ್ಧವೈರಿಗಳಾದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಕೊನೆ ಎಸೆತದವರೆಗೂ ಉಭಯ ತಂಡಗಳು ಭಾರಿ ಹೋರಾಟ ನಡೆಸಿದರೂ, ಯಾರಿಗೂ ಗೆಲುವು ಒಲಿಯಲಿಲ್ಲ.

ಕರ್ನಾಟಕ ಕಲೆ ಸಂಸ್ಕೃತಿಯ ನೆಲೆಬೀಡು: ಎಆರ್‌ಕೆ

Feb 13 2024, 12:45 AM IST
ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿಯವರಂತಹ ಸಾಂಸ್ಕೃತಿಕ ನಾಯಕರು ನಡೆದಾಡಿದ ಪುಣ್ಯ ಭೂಮಿ ನಮ್ಮ ಜಿಲ್ಲೆಗೆ ಪುಣ್ಯ ಪುರುಷರು ನಡೆದಾಡಿದ ಹೆಮ್ಮೆ ಇದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಕರ್ನಾಟಕ: ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ

Feb 12 2024, 01:33 AM IST
ತೆರಿಗೆ ತಾರತಮ್ಯ, ಬರ ವಿಷಯಗಳ ಬಗ್ಗೆ ಬಿಸಿ ಚರ್ಚೆ ನಡೆಯುವ ಸಾಧ್ಯತೆಯಿದೆ. 10 ದಿನ ನಡೆಯುವ ಕಲಾಪದಲ್ಲಿ 16ರಂದು ಸಿಎಂ ಸಿದ್ದು ಬಜೆಟ್‌ ಮಂಂಡಿಸಲಿದ್ದಾರೆ.

ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ vs ತಮಿಳ್ನಾಡು ಪಂದ್ಯ

Feb 12 2024, 01:31 AM IST
ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾಳಿಯಲ್ಲಿ ರಾಜ್ಯಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ 215 ರನ್‌ ಮುನ್ನಡೆ ಸಿಕ್ಕ ಬಳಿಕ 2ನೇ ಇನ್ನಿಂಗ್ಸ್‌ನಲ್ಲಿ 139ಕ್ಕೆ ಆಲೌಟ್‌ ಆಗಿದೆ. ಗೆಲುವಿಗೆ ತಮಿಳುನಾಡು 355 ರನ್‌ ಗುರಿ ಪಡೆದಿದೆ. 3ನೇ ದಿನಾಂತ್ಯಕ್ಕೆ 1 ವಿಕೆಟ್‌ಗೆ 36 ರನ್‌ ಗಳಿಸಿದ್ದು, ಇನ್ನೂ 319 ರನ್‌ ಅಗತ್ಯವಿದೆ.

ಕರ್ನಾಟಕ ದರ್ಶನ ಚಿಣ್ಣರ ಪ್ರವಾಸಕ್ಕೆ ಚಾಲನೆ

Feb 11 2024, 01:48 AM IST
ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿ ಶುಭಕೋರಿದರು.

ನಿಜಾಮರ ಆಡಳಿತದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರಗತಿಯಲ್ಲಿ ಹಿನ್ನಡೆ: ಕೊಪ್ಪಳ ವಿವಿ ಕುಲಪತಿ ಡಾ.ರವಿ

Feb 10 2024, 01:50 AM IST
ತಮ್ಮ ತೆರಿಗೆ ಮತ್ತು ಆಡಳಿತ ನಡೆಸಲು ರಸ್ತೆ, ಕೆಲವು ಬಾವಿ, ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ನಿಜಾಮ ಆಡಳಿತ ಜನರಿಗೆ ಮೂಲಸೌಕರ್ಯಗಳಾದ ಆರೋಗ್ಯ, ಶಿಕ್ಷಣ, ಉದ್ಯೋಗ ನೀಡುವಲ್ಲಿ ಮತ್ತು ಕೃಷಿಕರಿಗೆ ನೆರವಾಗಲು ಡ್ಯಾಂ, ಕೆರೆ ಕಟ್ಟೆ ನಿರ್ಮಿಸುವಲ್ಲಿ ವಿಫಲರಾಗಿದ್ದರು.

ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ

Feb 10 2024, 01:50 AM IST
2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 76
  • next >

More Trending News

Top Stories
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
ಏರ್‌ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ
ಖಾಸಗಿ ಟ್ಯೂಷನ್, ಶಾಲಾ ಶುಲ್ಕ, ಸಮವಸ್ತ ಸುಲಿಗೆಗೆ ಕಡಿವಾಣ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved