• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಒತ್ತಾಯ

May 04 2024, 01:35 AM IST
ಮಣಿಪುರದಲ್ಲಿ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ಕರ್ನಾಟಕ ಮೈಥೇಯಿ ಅಸೋಸಿಯೇಷನ್‌ ಪ್ರತಿಭಟನೆ.

ಕರ್ನಾಟಕ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಫ್ರೆಂಚ್‌ ಡಿಸೈನಿಂಗ್‌ ವಿದ್ಯಾರ್ಥಿಗಳು

May 04 2024, 12:30 AM IST
ಹಲವು ತಲೆಮಾರುಗಳಿಂದ ಬಂದಿರುವ ಸಾಂಪ್ರಾದಾಯಿಕ ಕಲೆ ಬಗ್ಗೆ ಹಲವು ವಿಷಯಗಳನ್ನು ತಿಳಿದುಕೊಂಡರು. ಈ ವೇಳೆ ಕುಶಲಕರ್ಮಿಗಳ ಕಾರ್ಯಕ್ಷಮತೆ ಹಾಗೂ ಕಲೆಯನ್ನು ಗೌರವಿಸುವ ವಿಧಾನವನ್ನು ಕಂಡು ವಿದ್ಯಾರ್ಥಿಗಳು ಮೂಕವಿಸ್ಮಿತರಾದರು.

ಮುಸ್ಲಿಂ ಮೀಸಲಿಗಾಗಿ ಕರ್ನಾಟಕ ಕಾಂಗ್ರೆಸ್‌ ಫತ್ವಾ: ಮೋದಿ ಕಿಡಿ

May 03 2024, 01:30 AM IST
ಇತರೆ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ರಾತ್ರೋರಾತ್ರಿ ಫತ್ವಾ ಹೊರಡಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ನಾಪೋಕ್ಲು ಕರ್ನಾಟಕ ಪಬ್ಲಿಕ್‌ ಶಾಲೆ ಮೈದಾನದಲ್ಲಿ ಬೇಸಿಗೆ ತರಬೇತಿ ಉಚಿತ ಶಿಬಿರ

May 03 2024, 01:06 AM IST
ನಾಪೋಕ್ಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯುತ್ತಿರುವ 24ನೇ ವರ್ಷದ ಉಚಿತ ಬೇಸಿಗೆ ತರಬೇತಿ ಶಿಬಿರದಲ್ಲಿ ಗುರುವಾರ ಮಡಿಕೇರಿಯ ವಾಂಡರರ್ಸ್ ಕ್ಲಬ್ ಅಧ್ಯಕ್ಷ, ತರಬೇತುದಾರ ಕೋಟೆರ ಮುದ್ದಪ್ಪ ಮಾರ್ಗದರ್ಶನ ನೀಡಿದರು.

ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯಕ್ಕೆ ಡಾ.ಖರ್ಗೆ ಕೊಡುಗೆ ಅಪಾರ

May 03 2024, 01:06 AM IST
ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಬಲ

May 03 2024, 01:02 AM IST
ಸಂವಿಧಾನ, ಪ್ರಜಾಪ್ರಭುತ್ವದ ಉಳಿವು ಮತ್ತು ದೇಶವನ್ನು ಕೋಮುದಳ್ಳುರಿಯಿಂದ ತಪ್ಪಿಸುವ, ಶಾಂತಿ, ನೆಮ್ಮದಿ ವಾತಾವರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸೇರಿದಂತೆ ಎಲ್ಲೆಡೆ ಕಾಂಗ್ರೆಸ್‌ ಬೆಂಬಲಿಸುತ್ತಿರುವುದಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಹೇಳಿದ್ದಾರೆ.

ಸ್ತ್ರೀಯರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ: ಅಮಿತ್‌ ಶಾ ಚಾಟಿ

May 02 2024, 06:58 AM IST

ಕರ್ನಾಟಕ ಮಹಿಳೆಯರಿಗೆ ಸುರಕ್ಷಿತವಲ್ಲ. ಇದಕ್ಕೆ ಹುಬ್ಬಳ್ಳಿಯ ನೇಹಾ ಹತ್ಯೆಯೇ ಸಾಕ್ಷಿ. ನಿಮ್ಮಿಂದ (ಕಾಂಗ್ರೆಸ್‌) ಮಹಿಳೆಯರಿಗೆ ರಕ್ಷಣೆ ಕೊಡಲು ಆಗದಿದ್ದರೆ ಹೊರಹೋಗಿ. ನಾವು ರಕ್ಷಣೆ ನೀಡಿ ತೋರಿಸುತ್ತೇವೆ.

ಬೆಳೆಗಾರರಿಗೆ ದಕ್ಕದ ಕಾಫಿ ದಾಖಲೆ ಬೆಲೆ: ಕರ್ನಾಟಕ ಬೆಳೆಗಾರರ ಒಕ್ಕೂಟದ ಟಿ.ಪಿ.ಸುರೇಂದ್ರ

May 02 2024, 12:19 AM IST
೨೦೨೩-೨೪ ರ ಕಾಫಿ ಹಂಗಾಮಿನಲ್ಲಿ ದರ ಏರಿಕೆಯಾದರೂ ಬೆಳೆಗಾರರಿಗೆ ಕಾಫಿ ಬೆಲೆ ದಕ್ಕದೆ ಮರೀಚಿಕೆಯಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿರ್ದೇಶಕ ಟಿ.ಪಿ. ಸುರೇಂದ್ರ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ

Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್‌ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು

ಒಬಿಸಿ ಕರ್ನಾಟಕ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ: ನಡ್ಡಾ

Apr 27 2024, 01:18 AM IST
‘ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಿದೆ. ಒಬಿಸಿ, ಎಸ್ಸಿ, ಎಸ್ಟಿಗಳ ಮೀಸಲು ಕಸಿಯುವುದು ಕಾಂಗ್ರೆಸ್‌ನ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 86
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved