• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆಗೆ ಸ್ವಾಗತ

Jan 08 2024, 01:45 AM IST
ಯಡ್ರಾಮಿ ತಾಲೂಕಿನ ಗಡಿಗ್ರಾಮ ಇಜೇರಿ ಬಳಿ “ಕನ್ನಡ ಜ್ಯೋತಿ ರಥ ಯಾತ್ರೆಗೆ” ತಾಲೂಕು ಆಡಳಿತದಿಂದ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಯಿತು.

ಡ್ರಗ್ಸ್ ಮುಕ್ತ ಕರ್ನಾಟಕ: ಮಂಗಳೂರು ನಗರ ಪೊಲೀಸ್‌ ‘ವಾಕ್ ರನ್ ಸೈಕ್ಲೋಥಾನ್’

Jan 08 2024, 01:45 AM IST
ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಬಂಧ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ‘ವಾಕ್ ರನ್ ಸೈಕ್ಲೋಥಾನ್’ ನಡೆಯಿತು.

ರಣಜಿ ಟ್ರೋಫಿ: ಪಂಜಾಬ್‌ ವಿರುದ್ಧ ಕರ್ನಾಟಕ ಬೃಹತ್‌ ಮೊತ್ತ!

Jan 07 2024, 01:30 AM IST
ಇತ್ತೀಚೆಗಷ್ಟೇ ವಿಜಯ್‌ ಹಜಾರೆ ಟೂರ್ನಿಯಲ್ಲಿ ದೇವದತ್‌ ಪಡಿಕ್ಕಲ್‌ ಅಬ್ಬರಿಸಿದ್ದರು. ಈಗ ರಣಜಿಯಲ್ಲೂ ತಮ್ಮ ಅತ್ಯಾಕರ್ಷಕ ಆಟ ಮುಂದುವರಿಸಿದ್ದಾರೆ. ಜೊತೆಗೆ ಮನೀಶ್‌ ಪಾಂಡೆ ಕೂಡಾ ತಾವೇನು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಸುವರ್ಣ ಕರ್ನಾಟಕ 50 ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Jan 07 2024, 01:30 AM IST
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಅಂಗವಾಗಿ ಹೋಬಳಿ ಮಟ್ಟದ ಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ

Jan 06 2024, 02:00 AM IST
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.

ಬಾಲಕಿಯರ ರಾಷ್ಟ್ರೀಯ ಹಾಕಿ ಪಂದ್ಯಾವಳಿ: ಕ್ವಾರ್ಟರ್‌ಗೆ ಕರ್ನಾಟಕ

Jan 06 2024, 02:00 AM IST
ಮಡಿಕೇರಿಯ ಟರ್ಫ್ ಮೈದಾನದಲ್ಲಿ ಶುಕ್ರವಾರ ನಡೆದ ಪ್ರಿ ಕ್ವಾರ್ಟರ್ ಪಂದ್ಯದಲ್ಲಿ 6-0 ಗೋಲಿನಿಂದ ಕರ್ನಾಟಕ ತಂಡ ಛತ್ತೀಸ್‌ಘಡ ತಂಡವನ್ನು ಸೋಲಿಸಿತು.

ಕರ್ನಾಟಕ ರೈತರಿಗೆ ₹2000 ಬರ ಪರಿಹಾರ ಘೋಷಣೆ

Jan 06 2024, 02:00 AM IST
ಬರ ಪರಿಹಾರವಾಗಿ ಪ್ರಾಥಮಿಕವಾಗಿ ಗರಿಷ್ಠ 2000 ರು.ಗಳನ್ನು ಅರ್ಹ ರೈತರ ಖಾತೆಗೆ ನೀಡಲು ರಾಜ್ಯ ಸರ್ಕಾರ ₹105 ಕೋಟಿ ಮಂಜೂರು ಮಾಡಿದೆ.

ನಾನೂ ಕರಸೇವಕ ನನ್ನನ್ನು ಬಂಧಿಸಿ : ಕರ್ನಾಟಕ ಬಿಜೆಪಿ ಅಭಿಯಾನ

Jan 06 2024, 02:00 AM IST
ಶ್ರೀಕಾಂತ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.

ಕೊಪ್ಪಳ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಒತ್ತಾಯ

Jan 05 2024, 01:45 AM IST
ಉಪನೋಂದಣಿ ಕಚೇರಿಯಲ್ಲಿ ಖರೀದಿ ನೋಂದಣಿ, ಮಾರಾಟ, ಆಸ್ತಿ ಭೋಜ ಇತರೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನಿತ್ಯ ಉಪ ನೋಂದಣಿ ಕಚೇರಿಗೆ ತೆರಳುತ್ತಾರೆ. ಆದರೆ ಅಧಿಕಾರಿಗಳು ಸರ್ಕಾರದ ಶುಲ್ಕ ಹೊರತು ಪಡಿಸಿ ತಮಗೆ ಮನಬಂದಂತೆ ಹಣ ಪಡೆಯುತ್ತಿದ್ದಾರೆ.

ಕಡ್ಡಾಯ ಕನ್ನಡ ನಾಮಫಲಕಗಳಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಾಥಾ

Jan 04 2024, 01:45 AM IST
ಅಂಗಡಿ ಮುಗ್ಗಟುಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಗೊಳಿಸಲು ಇಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಬಾಗೇಪಲ್ಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 76
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved