• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರಲಿದೆ ಅಖಿಲ ಕರ್ನಾಟಕ ಕುಡುಕರ ಸಂಘ ಸಿನಿಮಾ

Jan 03 2024, 01:45 AM IST
ಬಅರಲಿ ಅಖಿಲ ಕರ್ನಾಟಕ ಕುಡುಕರ ಸಂಘ ಚಲನಚಿತ್ರ

ಕ್ರಿಕೆಟ್: ಕರ್ನಾಟಕ ತಂಡಕ್ಕೆ ಗೆಲವು

Jan 02 2024, 02:15 AM IST
ಅಮೋಘ ಬ್ಯಾಟಿಂಗ್‌ ಪ್ರದರ್ಶನ ಹಾಗೂ ಶಿಸ್ತುಬದ್ಧ ಬೌಲಿಂಗ್‌ ನೆರವಿನೊಂದಿಗೆ ಅಂಡರ್‌-19 ಕೂಚ್‌ ಬಿಹಾರ್‌ ಟ್ರೋಫಿ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ ಮಧ್ಯಪ್ರದೇಶ (ಎಂಪಿಸಿಎ) ತಂಡವನ್ನು ಮಣಿಸಿ ಕರ್ನಾಟಕ ತಂಡ ಗೆಲುವಿನ ನಗೆ ಬೀರಿತು.

ಗುಲ್ಬರ್ಗ ವಿಶ್ವವಿದ್ಯಾಲಯದಿಂದ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Jan 02 2024, 02:15 AM IST
ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಲೇಖಕರಿಗೆ, ಕಲಾವಿದರಿಗೆ ಕಥೆಗಾರರಿಗೆ ಕೊಡಮಾಡುವ 2022ನೇ ಸಾಲಿನ ಗುಲ್ಬರ್ಗ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಅಪಾರ

Jan 01 2024, 01:15 AM IST
ಉತ್ತರ ಕರ್ನಾಟಕ ಅಭಿವೃದ್ಧಿಗೆ ನಮ್ಮ ತಂದೆ ಯಡಿಯೂರಪ್ಪ ಹಾಗೂ ಬಿಜೆಪಿಯ ಕೊಡುಗೆ ಅಪಾರ ಎಂದರು ಕಾಂಗ್ರೆಸ್ ಸರ್ಕಾರ ಕೇವಲ ಶಂಕುಸ್ಥಾಪನೆ ಮಾಡುತ್ತದೆ ಆದರೆ ಆ ಕೆಲಸ ಪೂರ್ಣಗೊಳಿಸುವುದಿಲ್ಲ.

ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್‌

Dec 30 2023, 01:15 AM IST
ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್‌. 80 ಚಿನ್ನ ಸೇರಿ ಒಟ್ಟು 172 ಪದಕಗಳನ್ನು ಬಾಚಿಕೊಂಡ ಕರ್ನಾಟಕದ ಈಜುಪಟುಗಳು.

ಕನ್ನಡ ಚಳವಳಿಗಾರರ ಬಂಧನ: ಕರ್ನಾಟಕ ಸೇನಾಪಡೆ ಖಂಡನೆ

Dec 30 2023, 01:15 AM IST
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಕನ್ನಡ ಚಳವಳಿಗಾರರನ್ನು ರಾಜ್ಯ ಸರ್ಕಾರ ಬಂಧಿಸಿ ಮೊಕದ್ದಮೆ ಹೂಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಕರ್ನಾಟಕ ರಣಜಿಯಲ್ಲಿ 4 ಹೊಸ ಪ್ರತಿಭೆಗಳು!

Dec 29 2023, 01:32 AM IST
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಕೊನೆಗೂ ರಾಜ್ಯ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಜ.5ರಿಂದ ಆರಂಭಗೊಳ್ಳಲಿರುವ ಟೂರ್ನಿಗೆ ನಾಲ್ವರು ಯುವ ಪ್ರತಿಭಾವಂತರನ್ನು ಆಯ್ಕೆ ಮಾಡಿದೆ. ಕೆಲ ಹಿರಿಯರಿಗೆ ಗೇಟ್‌ಪಾಸ್‌ ನೀಡಿದೆ.

ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು

Dec 27 2023, 01:31 AM IST
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ. ರಾಜ್ಯ ತಂಡ ಗೋಣಿಕೊಪ್ಪ ಲಯನ್ಸ್ ಶಾಲೆಯ 6 ವಿದ್ಯಾರ್ಥಿಗಳು ಸೇರಿದಂತೆ ಕೊಡಗಿನ ಒಟ್ಟು 9 ವಿದ್ಯಾರ್ಥಿಗಳನ್ನು ಒಳಗೊಂಡಿದೆ.

ಕಲ್ಯಾಣ ಕರ್ನಾಟಕ ವಿಮುಕ್ತಿಗೆ ಹೋರಾಡಿದವರ ಮರೆಯದಿರಿ

Dec 26 2023, 01:30 AM IST
ಕನ್ನಡ ಕಾರ್ತೀಕೋತ್ಸವ ಅಂಗವಾಗಿ ಕಸಾಪ ಘಟಕದಿಂದ ಕಾರಟಗಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದು ಬಂದ ಹಾದಿ ಎಂಬ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಕಲ್ಯಾಣ ಕರ್ನಾಟಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.

3 ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ

Dec 23 2023, 01:46 AM IST
ಹೊಸಕೋಟೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಯಶಸ್ವಿಯಾಗಿ ನಡೆಯುತ್ತಿದ್ದು ಉತ್ತಮ ಫಲಿತಾಂಶ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ನಲ್ಲಿ 500 ಹಾಗೂ ಮುಂದಿನ ಮೂರು ವರ್ಷದಲ್ಲಿ ರಾಜ್ಯಾದ್ಯಂತ 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • 75
  • 76
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved