• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ಭಾಗದ 4 ಕಚೇರಿ ಬಾಗಲಕೋಟೆ, ವಿಜಯಪುರಕ್ಕೆ ಸ್ಥಳಾಂತರ

Jan 17 2024, 01:50 AM IST
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಾಲ್ಕು ಕಚೇರಿಗಳು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲು ಸರ್ಕಾರ ಆದೇಶಿಸಿರುವುದರಿಂದ ಕಲ್ಯಾಣ ಕರ್ನಾಟಕಕ್ಕೆ ನಾಲ್ಕು ಕಚೇರಿಗಳಿಗೆ ಮಂಜೂರಾಗಿರುವ 110 ಹುದ್ದೆಗಳು ಭವಿಷ್ಯದಲ್ಲಿ ಸೃಷ್ಟಿಯಾಗದೇ ಶಾಶ್ವತವಾಗಿ ನಷ್ಟವಾಗುವ ಭೀತಿ, ಆತಂಕ ಎದುರಾಗಿದೆ.

ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಬಿಂಬಿಸುವ ಚಿತ್ರ ದೇಸಾಯಿ

Jan 17 2024, 01:50 AM IST
ಉತ್ತರ ಕರ್ನಾಟಕ ಸೊಗಡಿನ ದೇಸಾಯಿ ಚಿತ್ರ. ಶೂಟಿಂಗ್‌ ಲೊಕೇಶನ್‌ ವಿಸಿಟ್‌

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಶಾಸಕರಿಗೆ ಆಹ್ವಾನ

Jan 17 2024, 01:47 AM IST
ಜನವರಿ 30 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಕರ್ನಾಟಕ ಟೈಲರ್ಸ್ ಅಸೋಸಿಯೇ|ಷನ್ ತರೀಕೆರೆ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಆಹ್ವಾನಿಸಲಾಯಿತು.

ಕೂಚ್‌ ಬೆಹಾರ್‌ ಫೈನಲ್‌: ಮುಂಬೈ ವಿರುದ್ಧ 626 ರನ್‌ ದಾಖಲಿಸಿದ ಕರ್ನಾಟಕ

Jan 15 2024, 01:46 AM IST
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯದ ಮೂರನೇ ದಿನವಾದ ಭಾನುವಾರ ಕರ್ನಾಟಕ 626 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿ, 4ನೇ ದಿನಕ್ಕೆ ಆಟ ಮುಂದುವರಿಸಿದೆ. 3ನೇ ದಿನದಾಟದಲ್ಲಿ ಪ್ರಕರ್‌ ಚತುರ್ವೇದಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು, ದ್ವಿಶತಕ ಸಿಡಿಸಿದ್ದಾರೆ.

ರಣಜಿ ಟ್ರೋಫಿ: ಗುಜರಾತ್‌ ಮೇಲೆ ಕರ್ನಾಟಕ ಅಧಿಪತ್ಯ

Jan 15 2024, 01:45 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಗುಜರಾತ್‌ ವಿರುದ್ಧ ಗೆಲುವಿನತ್ತ ಸಾಗುತ್ತಿದೆ. ರಾಜ್ಯ ಮೊದಲ ಇನ್ನಿಂಗ್ಸ್‌ನಲ್ಲಿ 374ಕ್ಕೆ ಆಲೌಟ್‌ ಆಗಿದ್ದು, ಭಾನುವಾರ ದಿನದಾಟ ಮುಕ್ತಾಯದ ವೇಳೆ ಗುಜರಾತ್‌ 7 ವಿಕೆಟ್‌ಗೆ 171ರನ್ ಗಳಿಸಿದೆ.

ಕೂಚ್‌ ಬೆಹಾರ್‌ ಫೈನಲ್‌: ಕರ್ನಾಟಕ ತಂಡ ಬಿಗಿಹಿಡಿತ

Jan 14 2024, 01:30 AM IST
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಆಟದ ಸಂಭ್ರಮ. ನಗರ, ಜಿಲ್ಲೆ ಮಟ್ಟಿಗೆ ವಿಶೇಷ ಪಂದ್ಯಾವಳಿಯೂ ಆಗಿತ್ತು. ಇಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಫೈನಲ್‌ ಪಂದ್ಯದ ಎರಡನೇ ದಿನವಾದ ಶನಿವಾರ ಪ್ರಕರ್‌ ಚತುರ್ವೇದಿ (110), ಹರ್ಷಿಲ್‌ ಧರ್ಮನಿ (102) ಅವರ ಶತಕದ ನೆರವಿನಿಂದ ಕರ್ನಾಟಕ ತಂಡ ಪಂದ್ಯವನ್ನು ಬಿಗಿಹಿಡಿತ ಸಾಧಿಸಿದೆ.

ಕೌಶಿಕ್‌ ಮ್ಯಾಜಿಕ್‌: ರಣಜಿಯಲ್ಲಿ ಕರ್ನಾಟಕ ಮೇಲುಗೈ

Jan 13 2024, 01:38 AM IST
ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ರಾಜ್ಯ ವೇಗಿಗಳ ಮಾರಕ ದಾಳಿಯಿಂದ ಮೊದಲ ದಿನವೇ ಗುಜರಾತ್‌ 264ಕ್ಕೆ ಆಲೌಟ್‌ ಆಗಿದೆ. 45ಕ್ಕೆ 4 ವಿಕೆಟ್‌ ಕಳೆದುಕೊಂಡ ಬಳಿಕ ಹೋರಾಟ ನಡೆಸಿದ ಗುಜರಾತ್‌, ಕೊನೆಯಲ್ಲಿ ದಿಢೀರ್‌ ಕುಸಿತ ಕಂಡಿತು. ರಾಜ್ಯದ ಪರ 4 ವಿಕೆಟ್‌ ಕೌಶಿಕ್‌ ಕಿತ್ತರು.

1000 ಗಡಿ ದಾಟಿದ ಜೆಎನ್‌.1: ದೇಶದಲ್ಲೇ ಕರ್ನಾಟಕ ನಂ.1

Jan 13 2024, 01:37 AM IST
ಜೆಎನ್‌.1 ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಸೋಂಕಿನ ಸಂಖ್ಯೆ 1,000ದ ಗಡಿ ದಾಟಿ ಒಟ್ಟು 1104 ಪ್ರಕರಣಗಳಿಗೆ ಏರಿಕೆ ಕಂಡಿವೆ. 214 ಪ್ರಕರಣಗಳೊಂದಿಗೆ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.

ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

Jan 13 2024, 01:36 AM IST
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.

17ಕ್ಕೆ ಜಿಲ್ಲೆಗೆ ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ

Jan 13 2024, 01:35 AM IST
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಜಿಲ್ಲೆಗೆ ಜ.17ಕ್ಕೆ ಬರುತ್ತಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 79
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved