• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು

Jul 07 2025, 11:48 PM IST
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಮೀನುಗಾರಿಕೆ ನಿಷೇಧ ಅವಧಿ ವಿಸ್ತರಣೆಗೆ ಕರ್ನಾಟಕ, ಗುಜರಾತ್‌ ಒಪ್ಪಿಗೆ

Jul 07 2025, 11:48 PM IST
ಮಂಗಳೂರಿನಲ್ಲಿ ಆಳ ಸಮುದ್ರ ಸಂಪನ್ಮೂಲ ಪರಿಶೋಧನೆ ಮತ್ತು ಅಳಿವಿನಂಚಿನಲ್ಲಿರುವ ಸಂರಕ್ಷಿತ ಪ್ರಬೇಧಗಳ ಸಂರಕ್ಷಣೆ ಕುರಿತ ಕಾರ್ಯಾಗಾರ ಸಂಪನ್ನಗೊಂಡಿತು.

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 07 2025, 11:48 PM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ 393 ಶಾಶ್ವತ ದೃಷ್ಟಿ ಕೇಂದ್ರಕ್ಕೆ ಡಿಕೆಶಿ ಚಾಲನೆ

Jul 03 2025, 11:46 PM IST

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದ್ದಾರೆ.

ರಾಷ್ಟ್ರೀಯ ಈಜು: ಕರ್ನಾಟಕ ಚಾಂಪಿಯನ್‌

Jun 27 2025, 12:48 AM IST
78ನೇ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೂಟದಲ್ಲಿ ರಾಜ್ಯದ ಈಜುಪಟುಗಳು 16 ಚಿನ್ನ, 11 ಬೆಳ್ಳಿ, 14 ಕಂಚುಗಳೊಂದಿಗೆ ಒಟ್ಟು 41 ಪದಕ ಗೆದ್ದು ಮೊದಲ ಸ್ಥಾನ ಪಡೆದರು.

ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಗೆ ಕರ್ನಾಟಕ ಮಾದರಿ

Jun 26 2025, 01:32 AM IST

  ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ.

ಕರ್ನಾಟಕ ಬ್ಯಾಂಕಿನ ಯಲ್ಲಾಪುರ ಶಾಖೆಯ ೧೪ನೇ ವಾರ್ಷಿಕೋತ್ಸವ

Jun 25 2025, 11:47 PM IST
ಬ್ಯಾಂಕು ಉತ್ತಮ ಪ್ರಗತಿಯಾಗಬೇಕಾದರೆ ಹೇಗೆ ಠೇವುದಾರರು ಬೇಕೋ, ಹಾಗೇ ಉತ್ತಮ ಸಾಲಗಾರರೂ ಬೇಕಾಗುತ್ತಾರೆ.

ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ಕ್ಷೇತ್ರ ಸಮಿತಿ ಮಹಾಸಭೆ

Jun 22 2025, 11:47 PM IST
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ ಸಮಿತಿ ಮಹಾಸಭೆ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಎಂಬ ಹೆಸರು ಸೂಚಿಸಿದ್ದೆ ಕೆ.ಎಚ್. ಪಾಟೀಲ್

Jun 22 2025, 11:47 PM IST
ರಾಜ್ಯಕ್ಕೆ ಕರ್ನಾಟಕ ಎಂದು ಅವರಿಂದ ಹೆಸರು ಬಂತು. ಅವರು ಕಂದಾಯ ಸಚಿವರಿದ್ದಾಗಲೇ ಪೋಡಿ, ಸರ್ವೆ ಕಾರ್ಯಕ್ಕೆ ಆದ್ಯತೆ ನೀಡಿದ್ದರು

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಹೊಸ ಸಮಿತಿ ಆಯ್ಕೆ

Jun 22 2025, 11:47 PM IST
ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ. ಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು, ಶಿಡ್ಲಘಟ್ಟ ತಾಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 77
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved