• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ

Dec 31 2024, 01:30 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಮತ್ತೆ ಕರ್ನಾಟಕ ಲೋಕಸೇವಾ ಆಯೋಗ ಯಡವಟ್ಟು : ಪರೀಕ್ಷೆಯನ್ನೇ ಬಹಿಷ್ಕರಿಸಿದ ಅಭ್ಯರ್ಥಿಗಳು

Dec 30 2024, 01:03 AM IST

 ಪ್ರಶ್ನೆ ಪತ್ರಿಕೆಗಳ ಭಾಷಾಂತರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ಕರ್ನಾಟಕ ಲೋಕಸೇವಾ ಆಯೋಗ ಭಾನುವಾರ ನಡೆದ ಪರೀಕ್ಷೆಯಲ್ಲಿ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.  

ಕರ್ನಾಟಕ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ

Dec 30 2024, 01:01 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು

ಮಯಾಂಕ್‌ 45 ಎಸೆತಕ್ಕೆ ಶತಕ : ಅರುಣಾಚಲ ವಿರುದ್ಧ 10 ವಿಕೆಟ್‌ನಿಂದ ಗೆದ್ದ ಕರ್ನಾಟಕ!

Dec 29 2024, 01:16 AM IST
ವಿಜಯ್‌ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿ: ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ ಗೆಲುವು. ಸತತ 4ನೇ ಗೆಲುವು. 4 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಅಗ್ರಸ್ಥಾನ ಭದ್ರ

ಭಾರತದಲ್ಲಿ ಅರಣ್ಯ ಹಾಗೂ ಟ್ರೀ ಕವರ್‌ ಪ್ರಮಾಣ ವೃದ್ಧಿ : ನಾಶ - ದೇಶಕ್ಕೇ ಕರ್ನಾಟಕ ನಂಬರ್ 2!

Dec 22 2024, 01:32 AM IST

ಭಾರತದಲ್ಲಿ ಅರಣ್ಯ ಹಾಗೂ ಟ್ರೀ ಕವರ್‌ ಪ್ರಮಾಣವು 2021ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಶೇ. 25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ಕೆ.ಎಲ್‌.ಶ್ರೀಜಿತ್‌ ಸ್ಫೋಟಕ 150 : ಮುಂಬೈ ವಿರುದ್ಧ 383 ರನ್‌ ಬೆನ್ನತ್ತಿ ಗೆದ್ದ ಕರ್ನಾಟಕ

Dec 22 2024, 01:32 AM IST
ವಿಜಯ್‌ ಹಜಾರೆ ಏಕದಿನ. ಮುಂಬೈ ವಿರುದ್ಧ ಕರ್ನಾಟಕ ತಂಡಕ್ಕೆ 7 ವಿಕೆಟ್‌ ಭರ್ಜರಿ ಗೆಲುವು. ಶ್ರೇಯಸ್‌ 55 ಎಸೆತಕ್ಕೆ 114. ಮುಂಬೈ 4 ವಿಕೆಟ್‌ಗೆ 383. ಬೃಹತ್‌ ಗುರಿಯನ್ನು 46.2 ಓವರಲ್ಲೇ ಬೆನ್ನತ್ತಿ ಗೆದ್ದ ಮಯಾಂಕ್‌ ಪಡೆ

ಸಿಹಿ ಸುದ್ದಿ - ಕೊಬ್ಬರಿ ಬೆಂಬಲ ಬೆಲೆ 420 ರು. ಹೆಚ್ಚಳ : ಕರ್ನಾಟಕ ರೈತರ ಬೇಡಿಕೆಗೆ ಮೋದಿ ಸ್ಪಂದನೆ

Dec 21 2024, 11:09 AM IST

2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್‌ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.

ರಾಜ್ಯದ 13 ನದಿಗಳ ನೀರು ಗೃಹಬಳಕೆಗೂ ಯೋಗ್ಯವಲ್ಲ - ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

Dec 21 2024, 10:24 AM IST

ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಟೆಂಟ್‌ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದೇನೆ

Dec 21 2024, 01:15 AM IST
ಹೊನ್ನಾಳಿ : ಅಲೆಮಾರಿ ಅಭಿವೃದ್ಧಿ ನಿಗಮದ ಮೂಲಕ ರಾಜ್ಯದ 31 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಟೆಂಟ್‌ಮುಕ್ತ ಕರ್ನಾಟಕ ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ಕರ್ನಾಟಕ ಎಸ್‌ಸಿ- ಎಸ್‌ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.

ಇತರ ಸಂಘಟನೆಗಳಿಗೆ ಜಯ ಕರ್ನಾಟಕ ಮಾದರಿ: ಶಶಿಕಲಾ ಮಾಳಗಿ

Dec 20 2024, 12:47 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಗಿಸಲಾಗಿತ್ತು. ಶಿಬಿರದಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದ ಜನರು ಭಾಗವಹಿಸಿದ್ದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 77
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved