• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ ಟ್ರೋಫಿ : ಕೃಷ್ಣನ್‌ ಶ್ರೀಜಿತ್‌ ಶತಕ, ಯಶೋವರ್ಧನ್‌ ಅರ್ಧಶತಕ, ಕರ್ನಾಟಕ ಮೇಲುಗೈ

Nov 15 2024, 12:36 AM IST
ಕೃಷ್ಣನ್‌ ಶ್ರೀಜಿತ್‌ ಶತಕ, ಯಶೋವರ್ಧನ್‌ ಅರ್ಧಶತಕ. ಕರ್ನಾಟಕ ಮೊದಲ ಇನ್ನಿಂಗ್ಸಲ್ಲಿ ರಾಜ್ಯ ತಂಡ 275 ರನ್‌, 186 ರನ್‌ ಮುನ್ನಡೆ. 2ನೇ ಇನ್ನಿಂಗ್ಸಲ್ಲಿ ಉ.ಪ್ರದೇಶ ಉತ್ತಮ ಹೋರಾಟ.

ಉತ್ತರ ಕರ್ನಾಟಕ ಜನರಿಂದ ಕನ್ನಡದ ಉಳಿವು

Nov 13 2024, 12:03 AM IST
ರಾಜ್ಯದ ಕನ್ನಡ ಶಾಲೆಯಲ್ಲಿ ಮಕ್ಕಳ ಸಂಖ್ಯೆಯೂ ಕಡಿಮೆಯಾಗುತ್ತಿದ್ದು, ರಾಜ್ಯದ 1900 ಕನ್ನಡ ಶಾಲೆಗಳಲ್ಲಿ 3-4 ಜನ ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಹೀಗಾಗಿ ಅವುಗಳು ಮುಚ್ಚುವ ಸ್ಥಿತಿ ತಲುಪಿರುವುದು ಆತಂಕದ ಸಂಗತಿ.

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ: ಪ್ರಸನ್ನಸಿಂಗ್

Nov 11 2024, 01:14 AM IST
ಕನ್ನಡ ಪ್ರತಿಯೊಬ್ಬರ ಉಸಿರಾಗಬೇಕು. ಎಲ್ಲರೂ ಪ್ರೀತಿಸಬೇಕು ಮತ್ತು ಗೌರವಿಸಬೇಕು. ಅಲ್ಲದೆ ಪ್ರತಿ ಮನೆಗಳಲ್ಲಿ ಕನ್ನಡದ ಬಳಕೆ ಮಾಡಿ ಕನ್ನಡ ಉಳಿಸಿ ನಾಡಿನ ಗೌರವ ಎತ್ತಿ ಹಿಡಿಯುವ ಕೆಲಸ ಎಲ್ಲರಿಂದ ಆಗಲಿ.

ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’

Nov 11 2024, 01:03 AM IST
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್‌ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.

ಬಿಜೆಪಿ ಅಭಿಯಾನದಲ್ಲಿ ಕರ್ನಾಟಕ 4ನೇ ಸ್ಥಾನ: ಡಾ.ವೀರಣ್ಣ ಚರಂತಿಮಠ

Nov 11 2024, 12:53 AM IST
ದೇಶದಲ್ಲಿಯೇ ಕರ್ನಾಟಕ ಸಕ್ರಿಯ ಸದಸ್ಯತಾ ಅಭಿಯಾನದಲ್ಲಿ 70 ಲಕ್ಷ ಸದಸ್ಯರನ್ನು ಹೊಂದುವ ಮೂಲಕ 4 ಸ್ಥಾನದಲ್ಲಿದ್ದು, ಬಾಗಲಕೋಟೆ ಮತಕ್ಷೇತ್ರದಲ್ಲಿ 50 ಸಾವಿರದಾಟಿದ್ದು ಇನ್ನು ಹೆಚ್ಚು ಸದಸ್ಯರನ್ನು ನೋಂದಣಿ ಮಾಡುವಂತೆ ಸಲಹೆ

ಶಾಲೆಗಳಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ: ಸಿಹಿ ವಿತರಣೆಗೆ ಚಾಲನೆ

Nov 11 2024, 12:50 AM IST
ಶಾಸಕ ಎ.ಎಸ್‌. ಪೊನ್ನಣ್ಣ ಅವರ ಪತ್ನಿ ಕಾಂಚನ್‌ ಪೊನ್ನಣ್ಣ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

ಕರ್ನಾಟಕ ಏಕೀಕರಣದ ರೂವಾರಿಗಳ ಸ್ಮರಿಸಿ

Nov 09 2024, 01:20 AM IST
ಮಹಾತ್ಮ ಗಾಂಧಿಜೀ ಅವರ ವ್ಯಕ್ತಿತ್ವ ರೂಪಿಸಿಕೊಂಡು, ಹೋರಾಟವನ್ನೇ ಜೀವನವನ್ನಾಗಿಸಿಕೊಂಡು ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದ ಅದರಗುಂಚಿ ಶಂಕರಗೌಡರ ಇತಿಹಾಸವನ್ನು ಅರಿತುಕೊಳ್ಳಬೇಕಿದೆ.

ರಣಜಿ: ವೈಶಾಕ್‌ ಮ್ಯಾಜಿಕ್‌, ಅಭಿನವ್‌ ಹೋರಾಟದ ನಡುವೆಯೂ ಬಂಗಾಳ ವಿರುದ್ಧ ಸಂಕಷ್ಟದಲ್ಲಿ ಕರ್ನಾಟಕ

Nov 08 2024, 12:34 AM IST
ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 301ಕ್ಕೆ ಆಲೌಟ್‌. ವೇಗಿ ಕೌಶಿಕ್‌ಗೆ ಐದು ವಿಕೆಟ್‌. ಕರ್ನಾಟಕ 2ನೇ ದಿನ 155ಕ್ಕೆ 5. ಇನ್ನೂ 146 ರನ್‌ ಹಿನ್ನಡೆ. ಅಭಿನವ್‌ ಹೋರಾಟದ ಅರ್ಧಶತಕ

ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿ-ಡಿಕೆಶಿ

Nov 08 2024, 12:34 AM IST
ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ ಸುಳ್ಳು ಜಾಹೀರಾತು ನೀಡುತ್ತಿವೆ. ಮಹಾಯತಿ ನಾಯಕರೆಲ್ಲ ಸುಳ್ಳುಗಾರರು. ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿಯಾಗಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಅನುಸ್ತುಪ್‌ ಶತಕ, ವೈಶಾಖ್‌ಗೆ 3 ವಿಕೆಟ್‌: ರಣಜಿಯಲ್ಲಿ ಕರ್ನಾಟಕ vs ಬಂಗಾಳ ಸಮಬಲದ ಹೋರಾಟ

Nov 06 2024, 11:58 PM IST
ರಣಜಿ, ಬಂಗಾಳಕ್ಕೆ ನಾಯಕ ಅನುಸ್ತುಪ್‌ ಶತಕದ ಆಸರೆ. ಮೊದಲ ದಿನ 5 ವಿಕೆಟ್‌ಗೆ 249 ರನ್‌. ಶಾಬಾಜ್‌ ನದೀಂ, ಸುದೀಪ್‌ ಅರ್ಧಶತಕ. ವೇಗಿ ವಾಸುಕಿ ಕೌಶಿಕ್‌ಗೆ 3 ವಿಕೆಟ್‌
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 72
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved