• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳಮುಖಿಯರಿಂದ ಕರ್ನಾಟಕ ಸ್ವಾಭಿಮಾನ ನಡಿಗೆ

Nov 06 2024, 11:49 PM IST
"ಕರ್ನಾಟಕವನ್ನು ವಿವಿಧ ಸಮುದಾಯಗಳು ಸೌಹಾರ್ದತೆಯಿಂದ ಬಾಳುವ ಶಾಂತಿಯ ತೋಟವನ್ನಾಗಿ ಮಾಡೋಣ " ಎನ್ನುವ ಘೋಷಣೆಯೊಂದಿಗೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಸ್ವಾಭಿಮಾನ ನಡಿಗೆಯ ಮೆರವಣಿಗೆಯಲ್ಲಿ ವಿವಿಧ ಸಂಘಟನೆ, ಸಾಹಿತಿಗಳು, ಸಂಘ ಸಂಸ್ಥೆಗಳಿಂದ ಬೆಂಬಲ ದೊರಕಿದ್ದು, ನಗರದ ಮಹಾರಾಜ ಪಾರ್ಕ್‌ನಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

ಬುರ್ರಕಥಾ ಕಲಾವಿದೆ ಶಾಂತಮ್ಮರಿಗೆ ಕರ್ನಾಟಕ ಜನಪದ ಆಕಾಡೆಮಿ ಪ್ರಶಸ್ತಿ

Nov 06 2024, 12:55 AM IST
ತನ್ನ 12 ವಯಸ್ಸಿನಿಂದ ಜಾನಪದ ಕಲೆಯಾದ ಬುರ್ರಕಥೆಯ ಹಾಡುಗಳನ್ನು ಗ್ರಾಮಾಂತರ ಹಾಗೂ ಪಟ್ಟಣದ ಮನೆ ಮನೆಗೆ ಹೋಗಿ ಹಾಡುತ್ತ ಶಾಂತಮ್ಮ ಜಿಲ್ಲೆಯ ಗಮನ ಸೆಳೆದಋರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ ಆರಂಭ

Nov 06 2024, 12:52 AM IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ.15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ವಿ.ಶರಣಪ್ಪ ಹಲಸೆ ತಿಳಿಸಿದ್ದಾರೆ.

ದೇವಕಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

Nov 06 2024, 12:31 AM IST
ಮಲೆಕುಡಿಯ ಸಮುದಾಯಕ್ಕೆ ಸೇರಿದ ಉರ್ಟಿಕೊಟ್ಟು ಎಂಬ ಸಂಪ್ರದಾಯಿಕ ನೃತ್ಯದಲ್ಲಿ ದೇವಕಿ ಮಾಡಿದ ಸಾಧನೆ ಗಮನಿಸಿ ಈ ಪ್ರಶಸ್ತಿ ಲಭಿಸಿದೆ.

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಮೋದಿ ಕಿಡಿ

Nov 05 2024, 12:38 AM IST
‘ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಕ್ಫ್ ಹೆಸರಿಗೆ ಜಮೀನು ವಿರೋಧಿಸಿ ಇಂದು ಪ್ರತಿಭಟನೆ - ಮಾಜಿ ಸಂಸದ ಎಸ್.ಮುನಿಸ್ವಾಮಿ

Nov 04 2024, 12:18 AM IST

 ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ  ಮುನಿಸ್ವಾಮಿ  

ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆ ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ

Nov 04 2024, 12:15 AM IST
ಕನ್ನಡ ಭಾಷೆಯನ್ನಾಡುವ ಕನ್ನಡಿಗರು ಒಂದೇ ರಾಜ್ಯದ ಆಳ್ವಿಕೆಯಲ್ಲಿ ಒಂದಾಗಬೇಕು ಎನ್ನುವ ಆಶಯ

ನಮ್ಮ ಕರ್ನಾಟಕ ಕಲೆ-ಸಾಹಿತ್ಯದ ತವರೂರು

Nov 02 2024, 01:27 AM IST
ಕರ್ನಾಟಕ ತನ್ನದೇಯಾದ ಶ್ರೀಮಂತ ಪರಂಪರೆ, ಸಂಸ್ಕೃತಿ, ಇತಿಹಾಸ ಹೊಂದಿರುವ ಪಾವನ ಭೂಮಿ. ಕಲೆ, ಸಾಹಿತ್ಯಕ್ಕೆ ತವರೂರಿದು. ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು ಎಂದು ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ ಹೇಳಿದರು.

ಕರ್ನಾಟಕ ಶಾಂತಿಯ ತೋಟ, ಭಾವೈಕ್ಯತೆ ಬೀಡು: ಸಚಿವ ಜಮೀರ್ ಅಹ್ಮದ್ ಖಾನ್

Nov 02 2024, 01:22 AM IST
ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ.

ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಕಂಕಣಬದ್ಧರಾಗಿ

Nov 02 2024, 01:17 AM IST
ಕನ್ನಡ ನಾಡಿನ ಹಿರಿಮೆ, ಗರಿಮೆ, ಪುರಾತನ ಇತಿಹಾಸ, ನೆಲ, ಜಲ, ಇತರೆ ಸಂಪತ್ತಿನ ಬಗ್ಗೆ ಅರಿವಿರಬೇಕು
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 72
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved