• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

Apr 28 2025, 01:31 AM IST

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ₹873 ಕೋಟಿಯ 88 ಆಸ್ಪತ್ರೆ

Apr 27 2025, 10:23 AM IST

ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಸೇವೆಯ ಲಭ್ಯತೆ ಸುಧಾರಿಸಲು, ಪರಿಣಾಮಕಾರಿ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ₹873 ಕೋಟಿ ವೆಚ್ಚದಲ್ಲಿ 88 ವಿವಿಧ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.

ನಾಯಕ ಮುರಳಿ ಭರ್ಜರಿ ಬ್ಯಾಟಿಂಗ್‌: ಕ್ವಾಟರ್‌ ಫೈನಲ್‌ಗೆ ಕರ್ನಾಟಕ ತಂಡ

Apr 27 2025, 01:50 AM IST
ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಟೆನ್ನಿಸ್‌ಬಾಲ್‌ ಪುರುಷರ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ತಂಡವು ಲೀಗ ಹಂತದಲ್ಲಿ ಆಡಿದ ಎಲ್ಲ 4 ಪಂದ್ಯಗಳನ್ನು ಏಕಪಕ್ಷೀಯವಾಗಿ ಜಯಿಸಿ ಕ್ವಾಟರ್‌ ಫೈನಲ್‌ಗೆ ಪ್ರವೇಶ ಪಡೆದಿದೆ.

ಫೆಡರೇಶನ್‌ ಕಪ್‌ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮತ್ತೆ 4 ಮೆಡಲ್‌ ಗೆದ್ದ ಕರ್ನಾಟಕ

Apr 25 2025, 12:33 AM IST
ಇಲ್ಲಿ ಗುರುವಾರ ಕೊನೆಗೊಂಡ ಫೆಡರೇಶನ್‌ ಕಪ್‌ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಒಟ್ಟು 7 ಪದಕಗಳೊಂದಿಗೆ ಅಭಿಯಾನ ಕೊನೆಗೊಳಿಸಿದೆ. ಕೂಟದ ಕೊನೆ ದಿನ ರಾಜ್ಯಕ್ಕೆ 4 ಪದಕಗಳು ಲಭಿಸಿದವು.

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ವರ್ಗಾವಣೆ ವಿರೋಧಿಸಿ ಕಲಾಪ ಬಹಿಷ್ಕಾರ

Apr 24 2025, 02:06 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ   ಇತರೆ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೈಗೊಂಡಿರುವ ಶಿಫಾರಸು ವಿರೋಧಿಸಿ ವಕೀಲರು ಬುಧವಾರ ಹೈಕೋರ್ಟ್‌ ಸೇರಿ ನಗರದ ಎಲ್ಲ ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿದರು.

ಭ್ರಷ್ಟಾಚಾರ: ದೇಶದಲ್ಲಿಯೇ ಕರ್ನಾಟಕ ನಂ.1

Apr 23 2025, 12:37 AM IST
ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವಿಲ್ಲ. ಆದರೂ ಸಮೀಕ್ಷೆ ಹೆಸರಿನಲ್ಲಿ ಜಾತಿ ಗಣತಿ ಮಾಡಿದ್ದಾರೆ. ಹತ್ತು ವರ್ಷಗಳ ಹಿಂದೆ ಮಾಡಿದ್ದನ್ನು ಈಗ ಪ್ರಕಟಿಸಿದ್ದಾರೆ. ಜಾತಿ ಗಣತಿ ಎನ್ನುವ ಬೆದರುಗೊಂಬೆ ಹಿಡಿದುಕೊಂಡಿದ್ದಾರೆ.

ಕರ್ನಾಟಕ ಹೈಕೋರ್ಟ್‌ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

Apr 22 2025, 10:42 AM IST

ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ವಿದ್ಯುತ್ ನಿಗಮ ಅಳವಡಿಸುವ ಸ್ಮಾರ್ಟ್‌ ಮೀಟರ್‌ ಕೋಟ್ಯಂತರ ಅಕ್ರಮ : ಬಿಜೆಪಿ ದೂರು

Apr 22 2025, 01:52 AM IST
ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಅಳವಡಿಸುವ ಸ್ಮಾರ್ಟ್ ಮೀಟರ್‌ನಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಆರೋಪ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಲೋಕಾಯುಕ್ತಕ್ಕೆ ದೂರು ನೀಡಿದೆ.

28ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

Apr 22 2025, 01:49 AM IST
, 50 ವರ್ಷಗಳ ಹಿಂದೆ ನಾಡಿನ ಸಮಕಾಲೀನ ಪ್ರಗತಿಪರ ಸಮಾನ ಮನಸ್ಕ ಚಿಂತಕರು, ಸಾಹಿತಿಗಳು, ಲೇಖಕರು, ಪತ್ರಕರ್ತರು ಹೋರಾಟಗಾರರು ನಡೆಸಿದ ಚಿಂತನೆ, ಹೋರಾಟಗಳ ಫಲವೆಂಬಂತೆ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಬೂಸಾ’ ಚಳುವಳಿ ಹೊತ್ತಿಸಿದ ಕಿಡಿ ಪ್ರೊ.ಬಿ.ಕೃಷ್ಣಪ್ಪನವರ ನಾಯಕತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹುಟ್ಟಿಗೆ ಕಾರಣವಾಯಿತೆಂಬುದು ಇತಿಹಾಸ.

‘ಸಿಇಟಿ ಪರೀಕ್ಷೆ ವೇಳೆ ಜನಿವಾರ’ ಗದ್ದಲದ ತನಿಖೆ- ಕಠಿಣ ಕ್ರಮ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Apr 19 2025, 12:44 AM IST

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 74
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved