• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಕರ್ನಾಟಕ ಮಾದರಿ ಗ್ಯಾರಂಟಿ ಅಸ್ತ್ರ?

Oct 18 2024, 12:18 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಗೆಲುವಿನ ಅಸ್ತ್ರವಾಗಿ ಬಳಸಲು ಕಾಂಗ್ರೆಸ್‌ ಮುಂದಾಗಿದೆ.

ಸಮಷ್ಟಿ ಪ್ರಜ್ಞೆ ಹೊಂದಿದ ಉತ್ತರ ಕರ್ನಾಟಕ

Oct 17 2024, 12:01 AM IST
ಕರ್ನಾಟಕ ಗತವೈಭವವನ್ನು ಮುದ್ರಣ ವ್ಯವಸ್ಥೆ ಮೂಲಕ ಕಟ್ಟಿಕೊಡುವ ಕೆಲಸ 12ನೇ ಶತಮಾನದಲ್ಲಿ ಆಯಿತು. 15ನೇ ಶತಮಾನದಲ್ಲಿ ಶೂನ್ಯ ಸಂಪಾದನೆಯ ಕಾಲಘಟ್ಟ ಪ್ರಮುಖವಾಗಿ ಗತವೈಭವವನ್ನು ಮರು ಅನುವಾದಿಸುವ ಕಾರ್ಯ ಮಾಡಿತು.

ಕುಶಾಲನಗರ: ಡಿ.2ರಂದು ‘ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ’ ಸಂಭ್ರಮ

Oct 16 2024, 12:49 AM IST
ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯ : ರಾಜ್ಯದ ವಿರುದ್ಧ ಮಧ್ಯಪ್ರದೇಶ 232/4

Oct 13 2024, 09:51 AM IST

ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನವಾದ ಶುಕ್ರವಾರ ಆತಿಥೇಯ ಮಧ್ಯಪ್ರದೇಶ ತಂಡ 4 ವಿಕೆಟ್‌ಗೆ 232 ರನ್‌ ಗಳಿಸಿತು.

ಎನ್‍ಐಟಿಕೆ: ಎಸ್‍ಎಐ ಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

Oct 10 2024, 02:25 AM IST
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‍ಐಟಿಕೆ)ಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ (ಎಸ್‍ಎಇ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.

ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ನೆರವು

Oct 08 2024, 01:03 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಗುರು ನಾನಕ ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಯ ತಾಯಿಗೆ ಹಣಕಾಸಿನ ನೆರವು ನೀಡಿದರು.

ವಾಲಿಬಾಲ್‌: ಕಣ್ತಣಿಸಿದ ಕರ್ನಾಟಕ, ತಮಿಳುನಾಡು ಪಂದ್ಯ

Oct 07 2024, 01:35 AM IST
ಚನ್ನರಾಯಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಆಲ್ ಇಂಡಿಯಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಮೊದಲ ಆಟವಾಡಿದ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಜನರಿಗೆ ತಮ್ಮ ಆಟದ ಮೂಲಕ ರಸದೌತಣ ನೀಡಿದವು.

ಕರ್ನಾಟಕ ಏಕೀಕರಣಕ್ಕೆ ನಾರಾಯಣರಾಯರ ಗೀತೆ ನಾಂದಿ

Oct 06 2024, 01:20 AM IST
ಸಾಮಾಜಿಕ, ಪೌರಾಣಿಕ, ಐತಿಹಾಸಿಕ ಕಥಾವಸ್ತು ಒಳಗೊಂಡ ನಾಟಕ ರಚಿಸಿ, ನಾಟಕಗಳನ್ನು ರಂಗದ ಮೇಲೆ ತಂದು ರಂಗಭೂಮಿಯತ್ತ ಸುಶಿಕ್ಷಿತರನ್ನು ಆಕರ್ಷಿಸಲು ಪ್ರಯತ್ನಿಸಿದರು

ಮೂಡುಬಿದಿರೆ: ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 06 2024, 01:17 AM IST
ಮೂಡುಬಿದಿರೆ ತಾಲೂಕು ಆಡಳಿತ ಸೌಧದ ತನಕ ಮೂಡುಬಿದಿರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ನೆಲೆನಿಂತಿದ್ದು ಮಾರನೆಯ ದಿನ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ರಥವನ್ನು ಬೀಳ್ಕೊಡಲಾಯಿತು.

ಗುಜರಾತ್ ಮಾಡಲ್ ಹಿಂದಿಕ್ಕಿದ ಕರ್ನಾಟಕ ಮಾಡಲ್‌: ಸಚಿವೆ ಹೆಬ್ಬಾಳಕರ್‌

Oct 05 2024, 01:34 AM IST
ಮೊದಲಿನಿಂದಲೂ ಬಿಜೆಪಿಯವರಿಗೆ ಚಟ ಇದೆ. ಕಾಂಗ್ರೆಸ್‌ ಜಾರಿಗೊಳಿಸುವ ಕಾರ್ಯಕ್ರಮಕ್ಕೆ ಟೀಕೆ ಮಾಡುತ್ತಾರೆ. ಆ ಮೇಲೆ ಅದೇ ಯೋಜನೆಗಳನ್ನು ಅವರು ಅನುಷ್ಠಾನ ಮಾಡುತ್ತಾರೆ. ಕಾಂಗ್ರೆಸ್‌ ಕಾಫಿ ರೈಟ್ ತೆಗೆದುಕೊಂಡಂತೆ ವರ್ತಿಸುತ್ತಾರೆ. ಕಾಪಿ ರೈಟ್‌ನ್ನು ಜನರೇ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 72
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved