• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ

Oct 04 2024, 01:22 AM IST
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್‌ ಕೃಷಿ, 18.807 ಹೆಕ್ಟೇರ್‌ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್‌ ಕಂಬಗಳು, 89 ಟ್ರಾನ್ಸ್‌ಫಾರ್ಮರ್‌ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.

ಉಡುಪಿ: ಸಾನ್ವಿಗೆ ಮಿಸ್ ಟೀನ್ ಕರ್ನಾಟಕ ಕಿರೀಟ

Oct 04 2024, 01:05 AM IST
ಮಂಗಳೂರಿನ ಫಿಜ಼ಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆದ ಮಿಸ್ ಕರ್ನಾಟಕ -2024 ಸೌಂದರ್ಯ ಸ್ಪರ್ಧೆಯ ಮಿಸ್ ಟೀನ್ ವಿಭಾಗದಲ್ಲಿ ಸಾನ್ವಿ ಮಣಿಪಾಲ್ ವಿಜೇತೆಯಾಗಿ ಮಿಸ್ ಟೀನ್ ಕರ್ನಾಟಕ - 2024-25 ಎಂಬ ಬಿರುದಿನೊಂದಿಗೆ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 04 2024, 01:04 AM IST
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.

ವಿಜಯ್‌ ಜೊತೆ ಮತ್ತೆ ಮ್ಯಾಜಿಕ್‌ ಸೃಷ್ಟಿಸಲಿದ್ದಾರಾ ಕರ್ನಾಟಕ ಕರಾವಳಿ ಮೂಲದ ಪೂಜಾ ಹೆಗ್ಡೆ?

Oct 03 2024, 01:17 AM IST
ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣದ ‘ದಳಪತಿ 69’ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಬೀಸ್ಟ್ ನಂತರ ಮತ್ತೊಮ್ಮೆ ಈ ಜೋಡಿ ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಸೃಷ್ಟಿಸುವ ಭರವಸೆಯಲ್ಲಿದೆ.

ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷರಾಗಿ ಸುರೇಶ್‌ನಾಯಕ ನೇಮಕ: ಉಸ್ಮಾನ್

Oct 02 2024, 01:04 AM IST
ನಮ್ಮ ಕರ್ನಾಟಕ ಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುರೇಶ್‌ ನಾಯಕ ಅವರನ್ನು ರಾಜ್ಯಾಧ್ಯಕ್ಷ ಎಂ.ಬಸವರಾಜು ಪಡುಕೋಟೆ ಅವರು ನೇಮಕ ಮಾಡಿದ್ದಾರೆ ಎಂದು ಸೇನೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉಸ್ಮಾನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಣಜಿಯ ಮೊದಲ 2 ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ: ಮಯಾಂಗ್‌ ಅಗರ್‌ವಾಲ್‌ ಸಾರಥ್ಯ

Oct 02 2024, 01:00 AM IST
16 ಸದಸ್ಯರ ತಂಡಕ್ಕೆ ಮನೀಶ್‌ ಪಾಂಡೆಯನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. ಕೆಲ ಯುವ ಪ್ರತಿಭೆಗಳಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಈ ಬಾರಿ 169 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ! ಜೊತೆಗೆ ಕರ್ನಾಟಕ ನಾಮಕರಣ ಸ್ಮರಣೆಗೆ 100 ಪ್ರಶಸ್ತಿ

Sep 29 2024, 11:24 AM IST

ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನ.1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪದಲ್ಲಿ ಬರೋಬ್ಬರಿ 169 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸೆಪ್ಟೆಂಬರ್ 30 ರಂದು ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ : ಗಡಿ ಚೇತನ ಪ್ರಶಸ್ತಿ ಪ್ರದಾನ

Sep 29 2024, 02:01 AM IST

ಸೆಪ್ಟೆಂಬರ್ 30 ರಂದು ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ.ಜಯದೇವಿ ತಾಯಿ ಲಿಗಾಡೆ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಮತ್ತು ಡಾ.ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು.  

'ಸಿದ್ದರಾಮಯ್ಯ ತೇಜೋವಧೆಗೆ ಅವಕಾಶ ನೀಡೋಲ್ಲ : ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ'

Sep 29 2024, 01:39 AM IST

 ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ ಕೈಗೂಡಲು ಅಹಿಂದ ಮುಖಂಡರು ಎಂದಿಗೂ ಅವಕಾಶ ನೀಡುವುದಿಲ್ಲ. ಯಾವ ಹಂತದ ಹೋರಾಟಕ್ಕೂ ಸಿದ್ಧ ಎಂದು ಕಾಂಗ್ರೆಸ್ ಮುಖಂಡ ಕೆಂಚಮಾರಯ್ಯ ತಿಳಿಸಿದ್ದಾರೆ

ಬೃಹತ್ ಸಾಂಸ್ಕೃತಿಕ ಕೇಂದ್ರ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ

Sep 29 2024, 01:33 AM IST
ಬೃಹತ್ ಸಾಂಸ್ಕೃತಿಕ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ "ಜಾನಪದ ಲೋಕ "ವನ್ನು ನಿರ್ಮಾಣ ಮಾಡಿರುವ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯ ಉದ್ದೇಶಕ್ಕಾಗಿ ಯುನೆಸ್ಕೋದಿಂದ ನೀಡುವ ಮಾನ್ಯತೆ ಪಡೆದಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 72
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved