• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.

ಕರ್ನಾಟಕ ಗಲಾಟೆಗಳಲ್ಲಿ ಕೇರಳ ಮುಸ್ಲಿಂರೊಂದಿಗೆ ವಿದೇಶ ಕೈವಾಡ

Sep 17 2024, 12:52 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕರ್ನಾಟಕ ರಣಜಿ ಸಂಭವನೀಯರ ಪಟ್ಟಿಯಲ್ಲಿ ದ್ರಾವಿಡ್‌ ಪುತ್ರ! 36 ಆಟಗಾರರ ಪಟ್ಟಿಯಲ್ಲಿ ಸಮಿತ್‌ಗೆ ಸ್ಥಾನ

Sep 17 2024, 12:51 AM IST

ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ರ ಪುತ್ರ ಸಮಿತ್‌ ದ್ರಾವಿಡ್‌ ಸ್ಥಾನ ಪಡೆದಿದ್ದಾರೆ.

25 ಲಕ್ಷ ಜನರಿಂದ 2500 ಕಿ.ಮೀ. ಮಾನವ ಸರಪಳಿ : ಕರ್ನಾಟಕ ಸರ್ಕಾರದ ಐತಿಹಾಸಿಕ ಕಾರ್ಯಕ್ರಮ

Sep 15 2024, 01:57 AM IST

ಪ್ರಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದು, ಬೀದರನ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು 25 ಲಕ್ಷ ಜನರಿಂದ 2500 ಕಿ.ಮೀ. ಮಾನವ ಸರಪರಳಿ ನಿರ್ಮಿಸುವ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಬ್‌ ಜೂನಿಯರ್‌ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ: ಸೆಮಿಫೈನಲ್‌ನಲ್ಲಿ ಡೆಲ್ಲಿ ವಿರುದ್ಧ ಗೆಲುವು ಕರ್ನಾಟಕ ಫೈನಲ್‌ ಪ್ರವೇಶ

Sep 14 2024, 01:58 AM IST
ಸೆಮಿಫೈನಲ್‌ನಲ್ಲಿ ಡೆಲ್ಲಿ ವಿರುದ್ಧ 5-3 ಗೋಲುಗಳಲ್ಲಿ ಗೆಲುವು. ಸೆ.22ರಂದು ಬೆಂಗಳೂರಿನಲ್ಲೇ ನಡೆಯಲಿರುವ ಫೈನಲ್‌ ಪಂದ್ಯ.

ರಾಷ್ಟ್ರೀಯ ಈಜು : 17 ಬಂಗಾರ ಸೇರಿ 33 ಪದಕ ಗೆದ್ದ ಕರ್ನಾಟಕ ಸಮಗ್ರ ಚಾಂಪಿಯನ್‌ ಈಜುಪಟುಗಳು

Sep 14 2024, 01:46 AM IST
ರಾಜ್ಯದ ಈಜುಪಟುಗಳು 17 ಚಿನ್ನ, 12 ಬೆಳ್ಳಿ ಹಾಗೂ 4 ಕಂಚಿನೊಂದಿಗೆ ಒಟ್ಟು 33 ಪದಕಗಳನ್ನು ತಮ್ಮದಾಗಿಸಿಕೊಂಡರು. ಮಹಾರಾಷ್ಟ್ರ 6 ಚಿನ್ನ, 4 ಬೆಳ್ಳಿ, 4 ಕಂಚಿನೊಂದಿಗೆ 2ನೇ ಸ್ಥಾನ ಪಡೆದುಕೊಂಡಿತು.

ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ: ಕರವೇ ಆಗ್ರಹ

Sep 13 2024, 01:33 AM IST
Separate Ministry for Welfare Karnataka Progress: Karaway Agraha

ಕುಶಾಲನಗರ: ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಸ್ವಾಗತ

Sep 12 2024, 01:49 AM IST
ಕರ್ನಾಟಕ ಸಂಭ್ರಮ -50 ರ ಅಂಗವಾಗಿ ಕುಶಾಲನಗರಕ್ಕೆಬುಧವಾರ ಆಗಮಿಸಿದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಅದ್ಧೂರಿ ಸ್ವಾಗತದೊಂದಿಗೆ ಮೆರವಣಿಗೆ ತೆರಳಿ ಸಂಭ್ರಮಿಸಲಾಯಿತು. ಸುವರ್ಣ ರಥ ಬುಧವಾರ ಕುಶಾಲನಗರದಲ್ಲಿ ತಂಗಿದ್ದು ಗುರುವಾರ ಬೆಳಗ್ಗೆ ಕುಶಾಲನಗರದಿಂದ ಕೂಡಿಗೆ ಮೂಲಕ ಸಾಗಿ ಹಾಸನದತ್ತ ಸಂಚರಿಸಲಿದೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ : ಕರ್ನಾಟಕ ರೀತಿ ಕಾಂಗ್ರೆಸ್‌ 5 ಗ್ಯಾರಂಟಿ ಭರವಸೆ

Sep 12 2024, 01:48 AM IST
ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ.

13ರಿಂದ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ

Sep 11 2024, 01:18 AM IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನವನ್ನು ಸೆ.13, 14 ರಂದು ಕಲಬುರ್ಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 72
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved