• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

8, 9, 10ನೇ ಕ್ಲಾಸ್‌ ಬೋರ್ಡ್‌ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್‌ ತಡೆ - ಕರ್ನಾಟಕ ಸರ್ಕಾರಕ್ಕೆ ತರಾಟೆ

Oct 22 2024, 11:39 AM IST

ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಹಾಗೂ 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್‌ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಆದೇಶಿಸಿದೆ.

ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2024, 11:30 AM IST

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಪೊಲೀಸ್‌ಗೆ ದೇಶಾದ್ಯಂತ ಉತ್ತಮ ಹೆಸರು

Oct 22 2024, 01:20 AM IST
ಕಾನೂನು, ಸುವ್ಯವಸ್ಥೆ ಎಲ್ಲಿ ಉತ್ತಮವಾಗಿ ಇರುತ್ತದೋ ಅಂತಹ ಕಡೆ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ವ್ಯಾಪಾರ, ವಹಿವಾಟು, ಉದ್ಯೋಗಗಳೂ ಸೃಷ್ಟಿಯಾಗುತ್ತವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಿಲ್ಲದ ಮಳೆ : ಕರ್ನಾಟಕ vs ಕೇರಳ ರಣಜಿ ಪಂದ್ಯ ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ನೀರಸ ಡ್ರಾ!

Oct 22 2024, 12:04 AM IST
ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ಡ್ರಾಗೊಂಡ ಪಂದ್ಯ. ಇತ್ತಂಡಕ್ಕೂ ತಲಾ ಒಂದಂಕ. ರಾಜ್ಯಕ್ಕೆ ಮತ್ತೆ ಹಿನ್ನಡೆ. ನಾಕೌಟ್‌ ಪ್ರವೇಶಿಸುವ ಕನಸಿಗೆ ಅಡ್ಡಿ

ಕರ್ನಾಟಕ ವಿದ್ಯಾವರ್ಧಕ ಸಂಘ: ₹4.25 ಕೋಟಿ ಮೊತ್ತದ ಬಜೆಟ್‌ಗೆ ಮಂಜೂರು

Oct 21 2024, 12:43 AM IST
ಕರ್ನಾಟಕ ವಿದ್ಯಾವರ್ಧಕ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಭಾನುವಾರ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯಿತು.

ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆಗೆ ನಿರ್ಣಯ

Oct 21 2024, 12:30 AM IST
ಪರಿಶಿಷ್ಟ ಜಾತಿ ರೈತರ ಸಮಸ್ಯೆಗಳು ಹಾಗೂ ಹಕ್ಕೊತ್ತಾಯಗಳನ್ನು ಈಡೇರಿಸಿಕೊಳ್ಳುವುದು ಮತ್ತು ಸರ್ಕಾರ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪರಿಶಿಷ್ಟ ಜಾತಿ ರೈತ ಸಂಘ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆ ಮಾಡಿಕೊಳ್ಳಲು ಚಾಮರಾಜನಗರದಲ್ಲಿ ರೈತ ಮುಖಂಡರಿಂದ ನಿರ್ಣಯ ಮಾಡಲಾಯಿತು.

ಭಟ್ಕಳದಲ್ಲಿ ಕರ್ನಾಟಕ ಸಂಭ್ರಮ 50 ರಥಕ್ಕೆ ಅದ್ಧೂರಿ ಸ್ವಾಗತ

Oct 21 2024, 12:30 AM IST
ಸಹಾಯಕ ಆಯುಕ್ತೆ ಡಾ. ನಯನಾ, ರಥ ರಾಜ್ಯದಾದ್ಯಂತ ಸಂಚರಿಸಿದ್ದು, ಇದು ನಮ್ಮ ಭಾವೈಕ್ಯತೆ, ಏಕತೆಯ ಸಂಕೇತವಾಗಿ ನಮ್ಮ ಕನ್ನಡವನ್ನು ಎಲ್ಲೆಡೆ ಪಸರಿಸುತ್ತಿದೆ.

ರಸ್ತೆ ಅಪಘಾತದಿಂದ ಸಾವು : ದೇಶಕ್ಕೇ ಕರ್ನಾಟಕ ನಂ.5 - ಉತ್ತರ ಪ್ರದೇಶ ನಂ.1 : ಕೇಂದ್ರ ಸರ್ಕಾರ

Oct 20 2024, 08:34 AM IST

2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಲು ಮನವಿ

Oct 20 2024, 01:55 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಬೇಕು ಎಂದು ಭಾರತ ವಿದ್ಯಾರ್ಥಿ ಫೇಡರೆಷನ್, ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಶಿಕ್ಷಕ ಆಕಾಂಕ್ಷಿಗಳು ಕುಕನೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಕರ್ನಾಟಕ ಮಾದರಿ ಗ್ಯಾರಂಟಿ ಅಸ್ತ್ರ?

Oct 18 2024, 12:18 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಗೆಲುವಿನ ಅಸ್ತ್ರವಾಗಿ ಬಳಸಲು ಕಾಂಗ್ರೆಸ್‌ ಮುಂದಾಗಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 81
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved