• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸುವರ್ಣ ಸಂಭ್ರಮ ಕಾಯಕ್ರಮ ಯಶಸ್ವಿಗೆ ಶ್ರಮಿಸಿ

Aug 06 2024, 12:37 AM IST
ಕರ್ನಾಟಕ ಸುವರ್ಣ ಸಂಭ್ರಮದ ನಿಮಿತ್ತ ಗಡಿನಾಡಿನ ಕನ್ನಡಿಗರನ್ನು ಪ್ರೋತ್ಸಾಹಿಸುವ ಸಲುವಾಗಿ ಮಹಾರಾಷ್ಟ್ರದ ಗುಡ್ಡಾಪುರ ಸುಕ್ಷೇತ್ರದಲ್ಲಿ ಬೃಹತ್‌ ಕಾರ್ಯಕ್ರಮ ಯೋಜಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕನ್ನಡಪರ ಸಂಘಟನೆಗಳು, ಈ ಭಾಗದ ಜನಪ್ರತಿನಿಧಿಗಳು ಹಾಗೂ ಕನ್ನಡ ಪ್ರೇಮಿಗಳು ಶ್ರಮಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಮನವಿ ಮಾಡಿದರು.

‘ಕರ್ನಾಟಕ’ಕ್ಕೆ 50: ವರ್ಷವಿಡೀ ಕಾರ್ಯಕ್ರಮ: ರಾಜಾ ಆರ್ಟ್ಸ್ ಮುನಿರಾಜು

Aug 06 2024, 12:32 AM IST
ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50ನೇ ವರ್ಷದ ಹೊಸ್ತಿಲಲ್ಲಿರುವ ಕಾರಣ ಸುವರ್ಣ ವರ್ಷಾಚರಣೆ ಹೆಸರಿನಲ್ಲಿ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ಎಂದು ರಾಜ್ಯಾದ್ಯಂತ ರಥಯಾತ್ರೆ ಮಾಡಲಾಗುತ್ತಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಾ ಆರ್ಟ್ಸ್ ಮುನಿರಾಜು ಹೇಳಿದರು. ಹೊಸಕೋಟೆಯಲ್ಲಿ ಕನ್ನಡ ರಥಯಾತ್ರೆಗೆ ಸ್ವಾಗತ ಕೋರಿ ಮಾತನಾಡಿದರು.

ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ: ಸುರೇಶ್‌

Aug 05 2024, 01:32 AM IST
ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ ಎನ್ನುವುದನ್ನು ನಾವು ಮರೆಯುವಂತಿಲ್ಲ ಎಂದು ನಿರ್ದೇಶಕ ಬಿ.ಸುರೇಶ್‌ ಹೇಳಿದ್ದಾರೆ.

12 ರಂದು ಕರ್ನಾಟಕ ಬ್ಯಾಂಕ್ ವಿರುದ್ಧ ಪ್ರತಿಭಟನೆ

Aug 05 2024, 12:41 AM IST
ಸಾಲದ ಬಾಕಿಗಾಗಿ ರೈತರ ಜಮೀನನ್ನು ಹರಾಜು ಮಾಡುವುದನ್ನು ವಿರೋಧಿಸಿ ಮತ್ತು ರೈತನಿಗೆ ಜಮೀನು ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ಬ್ಯಾಂಕ್ ವಿರುದ್ಧ ಆ.೧೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಕರ್ನಾಟಕ ಸೇರಿದಂತೆ 6 ರಾಜ್ಯಗಳನ್ನು ಒಳಗೊಂಡ ಪಶ್ಚಿಮ ಘಟ್ಟಗಳಲ್ಲಿ ಎಲ್ಲ ಬಗೆಯ ಗಣಿಗಳ ನಿಷೇಧಕ್ಕೆ ಕೇಂದ್ರ ಸಿದ್ಧತೆ

Aug 03 2024, 01:39 AM IST
ಕರ್ನಾಟಕ ಸೇರಿದಂತೆ 6 ರಾಜ್ಯಗಳನ್ನು ಒಳಗೊಂಡ ಪಶ್ಚಿಮ ಘಟ್ಟದ 56800 ಚದರ ಕಿಲೋಮೀಟರ್‌ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಹೊಸ ಕರಡು ವರದಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ.

ಗುಡ್ಡಾಪುರದಲ್ಲಿನ ಕರ್ನಾಟಕ ಭವನ ಉದ್ಘಾಟನೆ

Jul 31 2024, 01:08 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಬಳಿ ಕರ್ನಾಟಕ ಭವನ ನಿರ್ಮಿಸಲಾಗಿದ್ದು, ಅ.1ರಂದು ಲೋಕಾರ್ಪಣೆಯಾಗಲಿದೆ ಎಂದು ದಾನಮ್ಮದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಟ್ಟಡ ಲೋಕಾರ್ಪಣೆಗೆ ಅವಧೂತ ವಿನಯ ಗುರೂಜಿ ಆಗಮಿಸಲಿದ್ದಾರೆ.

ವಯನಾಡು ಭೂಕುಸಿತ ರಕ್ಷಣಾ ಕಾರ್ಯಕ್ಕೆ ಕರ್ನಾಟಕ ನೆರವು: ಮುಖ್ಯಮಂತ್ರಿ

Jul 31 2024, 01:06 AM IST
ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಕೇರಳ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳಾ ವಿಭಾಗದ ರಾಷ್ಟ್ರೀಯ ನೆಟ್‌ ಬಾಲ್‌ ಚಾಂಪಿಯನ್‌ಶಿಪ್‌ : ಕಂಚಿನ ಪದಕಕ್ಕೆ ಕೊರಳೊಡ್ಡಿದ ಕರ್ನಾಟಕ

Jul 30 2024, 12:39 AM IST
ಮಹಿಳಾ ವಿಭಾಗದಲ್ಲಿ ಕರ್ನಾಟಕ ತಂಡ ಕಂಚಿನ ಪದಕ ತನ್ನದಾಗಿಸಿಕೊಂಡರೆ, ಪುರುಷರ ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿತು. ಆದರೆ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.

ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ವರದಿ ನೀಡಲು ವಿಳಂಬ

Jul 29 2024, 01:50 AM IST
ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌(ಕೆಎಂಸಿ) ವರದಿ ನೀಡಲು ವಿಳಂಬ ಮಾಡುತ್ತಿರುವುದರಿಂದ ಪೊಲೀಸರು ತನಿಖೆ ಪೂರ್ಣಗೊಳಿಸಲು ಆಗದೇ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved