• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ, ಕೇರಳ ಸರ್ಕಾರದ ಹೋರಾಟ ಬೆಂಬಲಿಸಿ ಸಿಪಿಐಎಂ ಪ್ರತಿಭಟನೆ

Feb 09 2024, 01:49 AM IST
ಕರ್ನಾಟಕ ಹಾಗೂ ಕೇರಳ ಸರ್ಕಾರಗಳು ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ನವದೆಹಲಿಯಲ್ಲಿ ನಡೆಸಲಿರುವ ಹೋರಾಟಕ್ಕೆ ಸಿಪಿಐಎಂ ಸಂಪೂರ್ಣ ಬೆಂಬಲ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ತಮಿಳುನಾಡು, ಆಂಧ್ರಪ್ರದೇಶ, ಪಂಜಾಬ್, ದೆಹಲಿ, ಕರ್ನಾಟಕ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳ ಹೋರಾಟ ಬೆಂಬಲಿಸಲಾಗುವುದು.

ರಣಜಿ ಟ್ರೋಫಿ: ಇಂದಿನಿಂದ ಕರ್ನಾಟಕ vs ತಮಿಳ್ನಾಡು ಕದನ

Feb 09 2024, 01:48 AM IST
ದೇಸಿ ಕ್ರಿಕೆಟ್‌ನಲ್ಲಿ ತನ್ನ ಪ್ರಮುಖ ಎದುರಾಳಿಯಾಗಿರುವ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಶುಕ್ರವಾರದಿಂದ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಕ್ವಾರ್ಟರ್‌ ಫೈನಲ್‌ ದೃಷ್ಟಿಯಲ್ಲಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

ಫೆಬ್ರವರಿ 10-11 ಚೆನ್ನೈ ಕರ್ನಾಟಕ ಸಂಘದ ಅಮೃತ ಮಹೋತ್ಸವ

Feb 09 2024, 01:46 AM IST
ಫೆ.೧೧ರಂದು ಬೆಳಗ್ಗೆ ಚೆನ್ನೈ ಕನ್ನಡ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಪರಾಹ್ನ ಪ್ರೋ. ಕೃಷ್ಣೇಗೌಡ, ಕೋಗಳಿ ಕೊಟ್ರೇಶ್, ಡಾ. ಬಸವರಾಜ ಬೆಣ್ಣಿ ಇವರಿಂದ ಹಾಸ್ಯೋತ್ಸವ ನಡೆಯಲಿರುವುದು.

10, 11ರಂದು ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ

Feb 08 2024, 01:33 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ಫೆ.10 ಮತ್ತು 11ರಂದು ಸುರ್ವಣ ಕರ್ನಾಟಕ ಜಾನಪದ ಲೋಕೋತ್ಸವ - 2024 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠ: ಡಾ. ಅರ್ಜುನ

Feb 05 2024, 01:51 AM IST
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠವಾದದ್ದು ಎಂದು ಹುಲಕೋಟಿಯ ಗ.ಸ.ಜ.ಗಿ.ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಹೇಳಿದರು.

ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ

Feb 05 2024, 01:47 AM IST
ಸಾರ್ವಜನಿಕರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ರಣಜಿ ಟ್ರೋಫಿ: ರೈಲ್ವೇಸ್‌ ವಿರುದ್ಧ ತಿಣುಕಾಡಿ 1 ವಿಕೆಟ್‌ನಿಂದ ಗೆದ್ದ ಕರ್ನಾಟಕ

Feb 05 2024, 01:46 AM IST
ರಣಜಿ ಟ್ರೋಫಿಯಲ್ಲಿ ಗೆಲುವಿಗೆ 226 ರನ್‌ ಗುರಿ ಬೆನ್ನತ್ತಿದ ಕರ್ನಾಟಕ 9 ವಿಕೆಟ್‌ ಕಳೆದುಕೊಂಡು 226 ರನ್‌ ಗಳಿಸಿತು. ಮನೀಶ್‌ ಪಾಂಡೆ ಗೆಲುವಿನ ರೂವಾರಿ ಎನಿಸಿಕೊಂಡರು. ಟೂರ್ನಿಯಲ್ಲಿ 3ನೇ ಗೆಲುವು ದಾಖಲಿಸಿದ ಕರ್ನಾಟಕ ಅಂಕಪಟ್ಟಿಯಲ್ಲಿ ಅಗ್ರ-2ರಲ್ಲಿ ಸ್ಥಾನ ಭದ್ರಪಡಿಸಿಕೊಂಡಿತು.

ಕರ್ನಾಟಕ ಏಕೀಕರಣ ಚಳವಳಿ, ಐತಿಹಾಸಿಕ ದಾಖಲೆ, ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟನೆ

Feb 04 2024, 01:31 AM IST
ಹುಲಕೋಟಿಯ ಕೆ.ಎಚ್.ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಿಂದ ಪ್ರಾರಂಭಿಸಲಾಗಿರುವ ಮೂರು ದಿನಗಳ ಕರ್ನಾಟಕ ಏಕೀಕರಣ ಚಳುವಳಿ ಐತಿಹಾಸಿಕ ದಾಖಲೆಗಳ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.

ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ಹಳಿತಪ್ಪಿದ ಕರ್ನಾಟಕ

Feb 03 2024, 01:54 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ರಾಜ್ಯದ ಮಾರಕ ಬೌಲಿಂಗ್‌ನಿಂದ ಮೊದಲ ದಿನವೇ ರೈಲ್ವೇಸ್‌ 155ಕ್ಕೆ ಆಲೌಟ್‌ ಆಗಿದೆ. ಆದರೆ ರಾಜ್ಯ ತೀವ್ರ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದು, ದಿನದಂತ್ಯಕ್ಕೆ 90 ರನ್‌ 6 ವಿಕೆಟ್ ಕಳೆದುಕೊಂಡು ಹಿನ್ನಡೆ ಭೀತಿಯಲ್ಲಿದೆ.

ವಿಜಯನಗರ ಗತ ವೈಭವ ರೀತಿ ಕರ್ನಾಟಕ ಕಟ್ಟೋಣ

Feb 03 2024, 01:49 AM IST
ವಿಜಯನಗರ ಸಾಮ್ರಾಜ್ಯದ ಗತವೈಭವದ ಮಾದರಿಯಲ್ಲಿ ಕರ್ನಾಟಕ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಕರ್ನಾಟಕದ ಮಾದರಿಯಲ್ಲೇ ನಾವು ರಾಜ್ಯ ನಿರ್ಮಾಣ ಮಾಡುತ್ತೇವೆ. ನಮಗೆ ಬೇರೆ ಮಾದರಿ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 81
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved