• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ಪಾಜಿ ಕಳೆದುಕೊಂಡು ಕಣ್ಣೀರು ಹಾಕಿದ ಕಲಬುರಗಿ ಜನ

Aug 16 2025, 12:00 AM IST
ಮಹಾ ದಾಸೋಹ ಮನೆಯ 8ನೇ ಪೀಠಾಧಿಪತಿಗಳಾಗಿ 91ವರ್ಷ ಜನಮಾನಸದಲ್ಲಿದ್ದಂತಹ ಡಾ. ಶರಣಬಸವಪ್ಪ ಅಪ್ಪಾಜಿ ನಿಧನದಿಂದಾಗಿ ಕಲಬುರಗಿ ಸೇರಿದಂತೆ ಸುತ್ತೆಲ್ಲಾ ಭಕ್ತ ಜನಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಅನಾಥ ಪ್ರಜ್ಞೆ ಕಾಡಲಾರಂಭಿಸಿದೆ.

ಕಲಬುರಗಿ ಪಾಲಿಕೆಗೆ ವರ್ಷಾ ಮೇಯರ್‌, ತೃಪ್ತಿ ಉಪ ಮೇಯರ್‌

Aug 08 2025, 01:00 AM IST
ಮಹಾನಗರ ಪಾಲಿಕೆಯ ಗದ್ದುಗೆಯನ್ನು ಕಾಂಗ್ರೆಸ್‌ ಪಕ್ಷ ಉಳಿಸಿಕೊಂಡಿದೆ. ಪಾಲಿಕೆಯ 23ನೇ ಮೇಯರ್ ಆಗಿ ವರ್ಷಾ ಜಾನೆ, ಉಪ ಮೇಯರ್ ಆಗಿ ತೃಪ್ತಿ ಲಾಖೆ ಆಯ್ಕೆಯಾಗಿದ್ದಾರೆ.

ಕಲಬುರಗಿ, ಚಿತ್ರದುರ್ಗ ಕೋಟೆ ಸ್ಮರಿಸಿದ ಮೋದಿ

Jul 28 2025, 12:31 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ಮನ್‌ ಕೀ ಬಾತ್‌ ರೇಡಿಯೋ ಭಾಷಣದಲ್ಲಿ ಕರ್ನಾಟಕದ ಕಲಬುರಗಿ ಕೋಟೆ (ಗುಲಬರ್ಗಾ ಕೋಟೆ) ಹಾಗೂ ಚಿತ್ರದುರ್ಗ ಕೋಟೆಯನ್ನು ಸ್ಮರಿಸಿದ್ದಾರೆ ಹಾಗೂ ಮಂಗಳೂರಿನ ತ್ಯಾಜ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ, ಕಲಬುರಗಿ ಕೋಟೆಗಳ ಕೊಂಡಾಡಿದ ಪ್ರಧಾನಿ

Jul 28 2025, 12:30 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಸರಣಿಯಲ್ಲಿ ಮಾತನಾಡಿ, ದೇಶದ ಐತಿಹಾಸಿಕ ಕೋಟೆಗಳು, ಪ್ರಕೃತಿದತ್ತ ಸಂಪತ್ತಿನ ಬಗ್ಗೆ ಉಲ್ಲೇಖಿಸಿದರು. ಕರ್ನಾಟಕದ ಚಿತ್ರದುರ್ಗ ಹಾಗೂ ಕಲಬುರಗಿ ಐತಿಹಾಸಿಕ ಕೋಟೆಗಳು, ಮಹಾಪುರುಷರು, ಸಾಧಕರ ಬಗ್ಗೆ ಹಾಗೂ ರಾಜರ ಪರಾಕ್ರಮಗಳ ಬಗ್ಗೆ ಹಾಡಿ ಹೊಗಳಿದ್ದಾರೆ.

ಕಲಬುರಗಿ ಸಚಿವರು, ಅಧಿಕಾರಿಗಳ ಒಂದು ದಿನದ ಇಂಧನಕ್ಕೆ ₹11 ಲಕ್ಷ

Jul 26 2025, 12:30 AM IST
ಕಲಬುರಗಿ ಮಹಾ ನಗರದಲ್ಲಿ 2024ರ ಸೆ. 17 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಫಲಾಫಲಗಳ ಸುತ್ತಮುತ್ತ ಇಂದಿಗೂ ಚರ್ಚೆಗಳು ನಡೆಯುತ್ತಿರುವಾಗಲೇ ಸಂಪುಟ ಸಭೆಯ ಈ ಒಂದೇ ದಿನ ನಗರದಲ್ಲಿ ಸುತ್ತಾಡಿರುವ ಸಚಿವರು, ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್‌ ಹಾಗೂ ಡೀಸಲ್‌ಗಾಗಿ ಬರೋಬ್ಬರಿ 11.56 ಲಕ್ಷ ರುಪಾಯಿ ವಿನಿಯೋಗಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಡ್ರಗ್ಸ್‌ ಸಾಗಣೆ ಕೇಸಲ್ಲಿ ಕಲಬುರಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಂಧನ

Jul 15 2025, 06:33 AM IST

ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.

ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..

Jul 07 2025, 12:31 PM IST

ಸಂಸ್ಥಾರಸ್ಥರು ಮತ್ತು ಸನ್ಯಾಸಿಗಳ ನಡುವಿನ ವ್ಯತ್ಯಾಸವನ್ನು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ನೀಡಿದ್ದಾರೆ

ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕಲಬುರಗಿ ಖಡಕ್‌ ರೊಟ್ಟಿಗೆ ಮೋದಿ ಭೇಷ್‌!

Jun 30 2025, 01:47 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕರ್ನಾಟಕದ ಖಡಕ್ ರೊಟ್ಟಿ ಹಾಗೂ ಅದರಲ್ಲೂ ವಿಶೇಷವಾಗಿ ಕಲಬುರಗಿಯ ಮಹಿಳೆಯರು ತಯಾರಿಸುವ ರೊಟ್ಟಿಯನ್ನು ಹಾಡಿ ಹೊಗಳಿದ್ದಾರೆ.

ವೈಚಾರಿಕತೆ ಚಿಂತನೆಯಲ್ಲಿ ಡಾ.ಕಲಬುರ್ಗಿ ಮೊದಲಿಗರು

Jun 29 2025, 01:33 AM IST
ವೈಚಾರಿಕತೆಯ ಚಿಂತನೆಯನ್ನು ಹತ್ಯೆ ಮಾಡುವ ದುಷ್ಕರ್ಮಿಗಳನ್ನು ಸದೆಬಡೆಯಬೇಕು. ಡಾ.ಕಲಬುರ್ಗಿ ಅವರಂತ ವೈಚಾರಿಕತೆ ನಿಲುವು ಹೊಂದಿದ ಕುಟುಂಬಗಳಿಗೆ ಆಗಿರುವ ನೋವು ಸರ್ಕಾರ ಆಲಿಸಬೇಕು

ಕಲಬುರ್ಗಿ ಮಠಕ್ಕೆ ಚರಲಿಂಗ ಸ್ವಾಮೀಜಿ

Jun 25 2025, 12:33 AM IST
ಹಿಂದಿನ ರೇವಣಸಿದ್ದೇಶ್ವರ ಸ್ವಾಮೀಜಿ 5 ವರ್ಷಗಳ ಹಿಂದೆ ಲಿಂಗೈಕ್ಯರಾಗಿದ್ದರು. ಅನಿವಾರ್ಯ ಕಾರಣಗಳಿಂದ ಆಗ ಸ್ವಾಮೀಜಿಗಳ ನೇಮಕವಾಗಿರಲಿಲ್ಲ. ಇದೀಗ ಕಲಬುರಗಿಯಲ್ಲಿನ ಮಠಕ್ಕೆ ಇತ್ತೀಚಿಗೆ ಚರಲಿಂಗ ಸ್ವಾಮೀಜಿ ಅವರನ್ನು ಮೂರುಸಾವಿರ ಮಠದ ಜ. ಗುರುಸಿದ್ಧರಾಜ ಯೋಗೀಂದ್ರ ಶ್ರೀಗಳು ನೇಮಕ ಮಾಡಿ ಪಟ್ಟಾಭಿಷೇಕ ಮಾಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved