• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ದಿಶಾ ಕಾಲೇಜಿಗೆ ದಾಖಲೆಯ 295 ಡಿಸ್ಟಿಂಕ್ಷನ್‌

Apr 11 2024, 12:50 AM IST
ದಿಶಾ ಪಪೂ ಕಾಲೇಜು ಪ್ರಸಕ್ತ ಸಾಲಿನ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದಿದೆ. ಕಾಲೇಜು ಆರಂಭ‍ಾಗಿ 8 ವರ್ಷಗಳಾಗಿದ್ದು ಈ ಬಾರಿಯ ಫಲಿತಾಂಶ ಹಲವು ಕಾರಣಗಳಿಂದಾಗಿ ಕಾಲೇಜಿಗೆ ವಿಶೇಷವಾಗಿದೆ.

ಕಲಬುರಗಿ ಇಬ್ಬರು ಮಕ್ಕಳು ರಾಜ್ಯಕ್ಕೆ 4ನೇ ರ್‍ಯಾಂಕ್‌

Apr 11 2024, 12:50 AM IST
ಕಲಬುರಗಿ ನಗರದ ಸರ್ವಜ್ಞ ಕಾಲೇಜಿನ ಪ್ರವೀಣ, ಎಸ್ಬಿಆರ್‌ ಕಾಲೇಜಿನ ಸಮರ್ಥ ಸಾಧಕ ಕಲಬುರಗಿಯ ವಿದ್ಯಾರ್ಥಿಗಳು; ಸರ್ವಜ್ಞ ಕಾಲೇಜಿನ ಪ್ರವೀಣ ನಾಲ್ಕೂ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಬೆರಗಿನ ಸಾಧನೆ ಮಾಡಿದ್ದಾರೆ.

ಹೆಚ್ಚಿದ ಉಷ್ಣ ಅಲೆ ಕಟ್ಟೆಚ್ಚರ: ಕಲಬುರಗಿ ಜಿಲ್ಲೆ ತತ್ತರ

Apr 09 2024, 12:49 AM IST
ಕಳೆದ 6 ದಿನದಿಂದ ಇದ್ದ ಉಷ್ಣ ಅಲೆ ಎಚ್ಚರಿಕೆ ಮತ್ತೆ ಪುನರಾವರ್ತನೆಯಾಗಿದೆ. ಹವಾಮಾನ ಇಲಾಖೆಯವರು ಮತ್ತೆ ಏ.9 ಹಾಗೂ 10 ಎರಡು ದಿನಗಳ ಕಾಲ ಉಷ್ಣ ಮಾರುತಗಳು ಕಲಬುರಗಿ ಜಿಲ್ಲೆಯನ್ನು ಕಂಗೆಡಿಸುವ ಮುನ್ಸೂಚನೆ ನೀಡಿದ್ದಾರೆ.

ಕಲಬುರಗಿ: ಮಾವಂದಿರ ಪ್ರಭಾವದಲ್ಲಿ ಅಳಿಯಂದಿರ ಹವಾ!

Apr 08 2024, 01:00 AM IST
‘ಮಾವನ ಪ್ರಭಾವ-ನೆರಳಲ್ಲಿ ಅಳಿಯನ ಸ್ಪರ್ಧೆ’, ಕಲಬುರಗಿ ಲೋಕ ಸಮರದ ಕದನ ಕಣಕ್ಕೆ ಹೊಸತೇನಲ್ಲ. ಇಲ್ಲಿ 1980ರ ದಶಕದಿಂದಲೇ ಕಾಂಗ್ರೆಸ್‌ ಘಟಾನುಘಟಿಗಳ ಅಳಿಯಂದಿರ ಅಬ್ಬರ ಶುರುವಾಗಿದೆ.

ಡಾ.ಎಂ.ಎಂ.ಕಲಬುರ್ಗಿ ಕುರಿತ ಆಪ್ತ ಬರಹಗಳು...!

Apr 05 2024, 01:00 AM IST

ಡಾ.ಎಂ.ಎಂ. ಕಲಬುರ್ಗಿ-85 ಕೃತಿಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಹಾಗೂ ಪ್ರಾಧ್ಯಾಪಕ ಡಾ.ಎಸ್.ವೈ. ಸೋಮಶೇಖರ್‌ ಸಂಪಾದಿಸಿದ್ದಾರೆ. 

ಕಲಬುರಗಿ ಕೊತ ಕೊತ: 44.4 ಡಿಗ್ರಿ ಉರಿ ತಾಪ!

Apr 04 2024, 01:08 AM IST
ಕಳೆದೆರಡು ವಾರದಿಂದ ಬಿಸಿಲಿನ ತಾಪ ಹಾಗೂ ಉಷ್ಣ ಮಾರುತಗಳಿಂದಾಗಿ ತತ್ತರಿಸಿರುವ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ಗರಿಷ್ಠ 44. 4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಉಷ್ಣಮಾರುತಕ್ಕೆ ಮೊದಲ ಸಾವು? ರಾಜ್ಯದಲ್ಲಿ ರಣಬಿಸಿಲು-ಕಲಬುರಗಿ ನರೇಗಾ ಕಾರ್ಮಿಕ ಬಲಿ

Apr 01 2024, 12:51 AM IST
ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಉಷ್ಣಮಾರುತಕ್ಕೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ ಉರಿ ಬಿಸಿಲಿಗೆ ಬಸವಳಿದ ಜನ ತತ್ತರ

Apr 01 2024, 12:45 AM IST
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ಜಿಲ್ಲೆ ಶಾಖ ತರಂಗ ಸುಳಿಯಲ್ಲಿ ಸಿಲಕಿ ನಲುಗುತ್ತಿದೆ.ಕಳೆದ ಒಂದು ವಾರದಿಂದ ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಶುರುವಾಗಿರುವ ಶಾಖ ತರಂಗಗಳ ಹಾವಳಿ, ನಿರಂತರ ಉಷ್ಣದ ಅಲೆಗಳು, ಉರಿ ಬಿಸಿಲಿನ ಉಪಟಳದಿಂದ ಜನಜೀವನ ತತ್ತರಿಸಿದೆ.

ಕಲಬುರಗಿ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Mar 25 2024, 12:51 AM IST
ಲೊಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಡಾ. ಉಮೇಶ ಜಾಧವ ಅವರು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದಲ್ಲದೇ ಚಿತ್ತಾಪುರ ವಾಡಿ ಮಂಡಲದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.

ಚಿತ್ತಾಪುರ, ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿಸಿ ಭೇಟಿ

Mar 22 2024, 01:03 AM IST
ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕಲಬುರಗಿ ಗ್ರಾಮೀಣ ಮತ್ತು ಚಿತ್ತಾಪುರ ಮತಕ್ಷೇತ್ರದ ವ್ಯಾಪ್ತಿ ವಿವಿಧ ಮತಗಟ್ಟೆಗಳಿಗೆ ಭೇಟಿ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved