• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಕೊತ ಕೊತ: 44.4 ಡಿಗ್ರಿ ಉರಿ ತಾಪ!

Apr 04 2024, 01:08 AM IST
ಕಳೆದೆರಡು ವಾರದಿಂದ ಬಿಸಿಲಿನ ತಾಪ ಹಾಗೂ ಉಷ್ಣ ಮಾರುತಗಳಿಂದಾಗಿ ತತ್ತರಿಸಿರುವ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ಗರಿಷ್ಠ 44. 4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಉಷ್ಣಮಾರುತಕ್ಕೆ ಮೊದಲ ಸಾವು? ರಾಜ್ಯದಲ್ಲಿ ರಣಬಿಸಿಲು-ಕಲಬುರಗಿ ನರೇಗಾ ಕಾರ್ಮಿಕ ಬಲಿ

Apr 01 2024, 12:51 AM IST
ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಉಷ್ಣಮಾರುತಕ್ಕೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ ಉರಿ ಬಿಸಿಲಿಗೆ ಬಸವಳಿದ ಜನ ತತ್ತರ

Apr 01 2024, 12:45 AM IST
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ಜಿಲ್ಲೆ ಶಾಖ ತರಂಗ ಸುಳಿಯಲ್ಲಿ ಸಿಲಕಿ ನಲುಗುತ್ತಿದೆ.ಕಳೆದ ಒಂದು ವಾರದಿಂದ ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಶುರುವಾಗಿರುವ ಶಾಖ ತರಂಗಗಳ ಹಾವಳಿ, ನಿರಂತರ ಉಷ್ಣದ ಅಲೆಗಳು, ಉರಿ ಬಿಸಿಲಿನ ಉಪಟಳದಿಂದ ಜನಜೀವನ ತತ್ತರಿಸಿದೆ.

ಕಲಬುರಗಿ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Mar 25 2024, 12:51 AM IST
ಲೊಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಡಾ. ಉಮೇಶ ಜಾಧವ ಅವರು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದಲ್ಲದೇ ಚಿತ್ತಾಪುರ ವಾಡಿ ಮಂಡಲದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.

ಚಿತ್ತಾಪುರ, ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿಸಿ ಭೇಟಿ

Mar 22 2024, 01:03 AM IST
ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕಲಬುರಗಿ ಗ್ರಾಮೀಣ ಮತ್ತು ಚಿತ್ತಾಪುರ ಮತಕ್ಷೇತ್ರದ ವ್ಯಾಪ್ತಿ ವಿವಿಧ ಮತಗಟ್ಟೆಗಳಿಗೆ ಭೇಟಿ

ಕಲಬುರಗಿ: ಎಂಸಿಸಿ ಕಟ್ಟುನಿಟ್ಟಾಗಿ ಪಾಲಿಸಿ, ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿ

Mar 21 2024, 01:04 AM IST
ಎಲ್ಲೆಡೆ ಮಾದರಿ ನಿತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಲಬುರಗಿ ಕುವರಿ ಆರ್‌ಸಿಬಿ ಗೆಲುವಿನ ರೂವಾರಿ

Mar 21 2024, 01:02 AM IST
ಡಬ್ಲೂಪಿಎಲ್‌ನಲ್ಲಿ ಮೊದಲ ಬಾರಿಗೆ ಫೈನಲ್‌ಗೇರಿದ್ದ ಆರ್‌ಸಿಬಿ ತಂಡದಲ್ಲಿದ್ದು ನಿರ್ಣಾಯಕ ಘಟ್ಟದಲ್ಲಿ ಅತ್ಯುತ್ತಮ ಬೌಲಿಂಗ್‌ ಮಾಡಿ ಕೈಚಳಕ ಪ್ರದರ್ಶಿಸಿರುವ ಶ್ರೇಯಾಂಕ್‌ ಪಾಟೀಲ್‌ ಕಲಬುರಗಿ ಕುವರಿ ಎಂಬುದು ಗೊತ್ತಾಗುತ್ತಿದ್ದಂತೆಯೇ ಇಡೀ ಜಿಲ್ಲೆಯೇ ಹೆಮ್ಮೆಯಿಂದ ಬೀಗುತ್ತಿದೆ.

ಕಲಬುರಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ: ಫೌಜಿಯಾ ತರನ್ನುಮ್

Mar 17 2024, 01:45 AM IST
ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ

Mar 12 2024, 02:03 AM IST
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.

ನಾಳೆ ಕಲಬುರಗಿ ಪಂಚಮಸಾಲಿ ದೀಕ್ಷ ಸಮಾವೇಶ

Mar 11 2024, 01:18 AM IST
ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಪಂಚಮಸಾಲಿ ದೀಕ್ಷ ಬಾಂಧವರಿಗೆ 2ಎ ಮೀಸಲಾತಿ ಹಾಗೂ ಲಿಂಗಾಯತ ಎಲ್ಲ ಒಳಪಂಡಗಳಿಗೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಬೇಡಿಕೆಗೆ ಪಕ್ಷಭೇದ ಮರೆತು ಹೋರಾಟಕ್ಕೆ ಮುಂದಾಗಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved