• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ: ಎಂಸಿಸಿ ಕಟ್ಟುನಿಟ್ಟಾಗಿ ಪಾಲಿಸಿ, ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿ

Mar 21 2024, 01:04 AM IST
ಎಲ್ಲೆಡೆ ಮಾದರಿ ನಿತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಲಬುರಗಿ ಕುವರಿ ಆರ್‌ಸಿಬಿ ಗೆಲುವಿನ ರೂವಾರಿ

Mar 21 2024, 01:02 AM IST
ಡಬ್ಲೂಪಿಎಲ್‌ನಲ್ಲಿ ಮೊದಲ ಬಾರಿಗೆ ಫೈನಲ್‌ಗೇರಿದ್ದ ಆರ್‌ಸಿಬಿ ತಂಡದಲ್ಲಿದ್ದು ನಿರ್ಣಾಯಕ ಘಟ್ಟದಲ್ಲಿ ಅತ್ಯುತ್ತಮ ಬೌಲಿಂಗ್‌ ಮಾಡಿ ಕೈಚಳಕ ಪ್ರದರ್ಶಿಸಿರುವ ಶ್ರೇಯಾಂಕ್‌ ಪಾಟೀಲ್‌ ಕಲಬುರಗಿ ಕುವರಿ ಎಂಬುದು ಗೊತ್ತಾಗುತ್ತಿದ್ದಂತೆಯೇ ಇಡೀ ಜಿಲ್ಲೆಯೇ ಹೆಮ್ಮೆಯಿಂದ ಬೀಗುತ್ತಿದೆ.

ಕಲಬುರಗಿ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ: ಫೌಜಿಯಾ ತರನ್ನುಮ್

Mar 17 2024, 01:45 AM IST
ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ

Mar 12 2024, 02:03 AM IST
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.

ನಾಳೆ ಕಲಬುರಗಿ ಪಂಚಮಸಾಲಿ ದೀಕ್ಷ ಸಮಾವೇಶ

Mar 11 2024, 01:18 AM IST
ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಪಂಚಮಸಾಲಿ ದೀಕ್ಷ ಬಾಂಧವರಿಗೆ 2ಎ ಮೀಸಲಾತಿ ಹಾಗೂ ಲಿಂಗಾಯತ ಎಲ್ಲ ಒಳಪಂಡಗಳಿಗೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಬೇಡಿಕೆಗೆ ಪಕ್ಷಭೇದ ಮರೆತು ಹೋರಾಟಕ್ಕೆ ಮುಂದಾಗಬೇಕು.

ಕಲಬುರಗಿ ಶರಣಬಸವ ವಿವಿಗೆ ಐಎಸ್‌ಓ ಪ್ರಮಾಣ ಪತ್ರ

Mar 10 2024, 01:33 AM IST
ಶರಣಬಸವ ವಿವಿ ಪ್ರತಿಷ್ಠಿತ ಐಎಸ್‌ಓ ಪ್ರಮಾಣೀಕರಣಕ್ಕೆ ಪಾತ್ರವಾಗಿದೆ. ಅಭ್ಯಾಸಿಗಳ ಎಲ್ಲಾ ಅಗತ್ಯತೆ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ನಿರ್ವಹಣೆ ಪ್ರಮಾಣೀಕರಿಸುವ ಗುರಿ ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಪರಿಚಯಿಸಲಾದ ಐಎಸ್‌ಓ ಪ್ರಮಾಣೀಕರಣ ಇದಾಗಿದೆ.

ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ

Mar 10 2024, 01:31 AM IST
ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಕಲಬುರಗಿ: ಸತತ 5 ಗಂಟೆ ಅಹವಾಲು ಆಲಿಸಿದ ಮಂತ್ರಿ

Mar 09 2024, 01:31 AM IST
ತರಹೇವಾರಿ ಸಮಸ್ಯೆ- ಪರಿಹಾರಕ್ಕೆ ಪ್ರಿಯಾಂಕ್‌ ಖರ್ಗೆ ಖಡಕ್‌ ಸೂಚನೆ. ಕಲಬುರಗಿ ಡಿಸಿ ಕಚೇರಿಯಲ್ಲಿ ನಡೆದ ಜನಸ್ಪಂದನದಲ್ಲಿ ಉರಿ ಬಿಸಿಲು ಲೆಕ್ಕಿಸದೆ ಹರಿದು ಬಂದ ಜನಸಮೂಹ.

ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು

Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಬೆಂಗ್ಳೂರು-ಕಲಬುರಗಿ ವಂದೇ ಭಾರತ್‌ 12ರಿಂದ

Mar 08 2024, 01:47 AM IST
ಒಂದೇ ವಾರದಲ್ಲಿ ಕಲಬುರಗಿಗೆ ಎರಡು ರೈಲು ಸಿಕ್ಕಂತಾಗಿದ್ದು, ಸಾಮಾನ್ಯ ವೇಗದೂತ ರೈಲಿನ ಜೊತೆಗೆ ಫೆ.12ರಿಂದ ವಂದೇ ಭಾರತ್‌ ಕೂಡ ಸಂಚಾರ ನಡೆಸಲಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved