ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲಬುರಗಿ ಅಕ್ರಮ ಮದ್ಯ ಮಾರಾಟಾದ ಹಾಟ್ಸ್ಪಾಟ್?
Feb 20 2024, 01:47 AM IST
1 ಪರವಾನಿಗೆಯ ಮಳಿಗೆ ಇದ್ದರೆ ನಾಲ್ಕು ಪರವಾನಿಗೆ ಇಲ್ಲದ, ದಿನಸಿ ಮಳಿಗೆ, ಪಾನ್ಶಾಪ್ಗಳೇ ಮದ್ಯದ ಅಂಗಡಿಗಳಾಗಿ ಜನರಿಗೆ ಯಥೇಚ್ಚ ಮದ್ಯ ಪೂರೈಸುತ್ತಿರೋದು ಕಟು ವಾಸ್ತವ.
ಕಲಬುರ್ಗಿ ಟ್ರಸ್ಟ್ ರಚನೆ; ಶಿಕ್ಷಣ ಅಕಾಡೆಮಿಗೆ 5 ಕೋಟಿ
Feb 15 2024, 01:31 AM IST
ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಬಜೆಟ್ನಿಂದ ಜಿಲ್ಲೆಗೆ ಹೆಚ್ಚಿನ ನಿರೀಕ್ಷೆಗಳೇನೂ ಈಡೇರಿರಲಿಲ್ಲ. ಇನ್ನು ಘೋಷಣೆಯಾಗಿದ್ದರಲ್ಲೂ ಕೆಲವೊಂದಿಷ್ಟೇ ಸರ್ಕಾರ ಈಡೇರಿಸಿದೆ.
ನಾಳೆ ರಾಜ್ಯ ಬಜೆಟ್: ಕಲಬುರಗಿ ಜನರ ನಿರೀಕ್ಷೆ
Feb 15 2024, 01:15 AM IST
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ಕಲಬುರಗಿ: ಹೈಟೆಕ್ ಪ್ರಯೋಗಾಲಯ ಬಳಕೆಗೆ ಒಪ್ಪಂದ
Feb 14 2024, 02:16 AM IST
ಹೈಟೆಕ್ ಪ್ರಯೋಗಾಲಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ, ಶರಣಬಸವ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗವು ತಿಳುವಳಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿವೆ.
ಕಲಬುರಗಿ: ಸರ್ವಜ್ಞ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ
Feb 13 2024, 12:49 AM IST
ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.
ಕಲಬುರಗಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರಗತಿ ರಥ
Feb 13 2024, 12:49 AM IST
ಬಿಜೆಪಿ ನಡೆಸಿರುವ ಅಭಿಯಾನಕ್ಕೆ ಸೆಡ್ಡು ಹೊಡೆದಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಮಿಟಿ ಮಾಡಿರೋ ಕೆಲಸಗಳನ್ನು ನೋಡಬನ್ನಿರೆಂದು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿ ಮುಖಂಡರಿಗೆ ಸವಾಲು ಹಾಕಿ ಗಮನ ಸೆಳೆಯಿತು.
ಕಲಬುರಗಿ: ಇಂದು ಬಿಜೆಪಿ ಕಚೇರಿ ಮುಂದೆ ನಿಲ್ಲಲಿದೆ ಕಲ್ಯಾಣ ಪ್ರಗತಿ ರಥ
Feb 12 2024, 01:31 AM IST
ಬಿಜೆಪಿಗರಿಗೆ ಕಣ್ಣಿಲ್ಲ, ಯಾಕಂದ್ರೆ ಇರಿಗೆ ಕಾಂಗ್ರೆಸ್ ಪಕ್ಷದ ಜನಪರ ಕೆಲಸಗಳೇ ಕಣುತ್ತಿಲ್ಲ. ಪಂಚ ಗ್ಯಾರಂಟಿ ಜಾರಿಗೊಳಿಸಿರುವುದು ನಮ್ಮ ಮಹತ್ವದ ಸಾಧನೆ. ಮೂಲ ಸವಲತತಿಗಾಗಿಯೂ ಸಾಕಷ್ಟು ಕೆಲಸಗಳು ಸಾಗಿವೆ.
ಕಲಬುರಗಿ: ನಾಲವಾರದ ವಿಶಿಷ್ಟ ತನಾರತಿ ಉತ್ಸವ
Feb 11 2024, 01:46 AM IST
ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ತನಾರತಿ ಉತ್ಸವವು ಅಮಾವಾಸ್ಯೆ ಮಧ್ಯರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.
ಕಲಬುರಗಿ: ಎಸಿಸಿಯಿಂದ ಪ್ರಮಾಣ ಪತ್ರ ವಿತರಣೆ
Feb 08 2024, 01:32 AM IST
ಉತ್ಪಾದನೆಗೆ ತಕ್ಕಹಾಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದು ನಿರುದ್ಯೋಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಂಪ್ಯೂಟರ್ ತರಬೇತಿ ಸೇರಿ ಅನೇಕ ರೀತಿ ಸೌಕರ್ಯ ನೀಡಲಾಗುತ್ತಿದೆ: ಅನಿಲ್ ಗುಪ್ತಾ
< previous
1
...
8
9
10
11
12
13
14
15
16
17
18
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್