• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ರಾಜ್ಯ ಬಜೆಟ್‌: ಕಲಬುರಗಿ ಜನರ ನಿರೀಕ್ಷೆ

Feb 15 2024, 01:15 AM IST
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.

ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್‌ ಖರ್ಗೆ

Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು

ಕಲಬುರಗಿ: ಹೈಟೆಕ್‌ ಪ್ರಯೋಗಾಲಯ ಬಳಕೆಗೆ ಒಪ್ಪಂದ

Feb 14 2024, 02:16 AM IST
ಹೈಟೆಕ್ ಪ್ರಯೋಗಾಲಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ, ಶರಣಬಸವ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗವು ತಿಳುವಳಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿವೆ.

ಕಲಬುರಗಿ: ಸರ್ವಜ್ಞ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ

Feb 13 2024, 12:49 AM IST
ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಕಲಬುರಗಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರಗತಿ ರಥ

Feb 13 2024, 12:49 AM IST
ಬಿಜೆಪಿ ನಡೆಸಿರುವ ಅಭಿಯಾನಕ್ಕೆ ಸೆಡ್ಡು ಹೊಡೆದಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್‌ ಕಮಿಟಿ ಮಾಡಿರೋ ಕೆಲಸಗಳನ್ನು ನೋಡಬನ್ನಿರೆಂದು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿ ಮುಖಂಡರಿಗೆ ಸವಾಲು ಹಾಕಿ ಗಮನ ಸೆಳೆಯಿತು.

ಕಲಬುರಗಿ: ಇಂದು ಬಿಜೆಪಿ ಕಚೇರಿ ಮುಂದೆ ನಿಲ್ಲಲಿದೆ ಕಲ್ಯಾಣ ಪ್ರಗತಿ ರಥ

Feb 12 2024, 01:31 AM IST
ಬಿಜೆಪಿಗರಿಗೆ ಕಣ್ಣಿಲ್ಲ, ಯಾಕಂದ್ರೆ ಇ‍ರಿಗೆ ಕಾಂಗ್ರೆಸ್‌ ಪಕ್ಷದ ಜನಪರ ಕೆಲಸಗಳೇ ಕಣುತ್ತಿಲ್ಲ. ಪಂಚ ಗ್ಯಾರಂಟಿ ಜಾರಿಗೊಳಿಸಿರುವುದು ನಮ್ಮ ಮಹತ್ವದ ಸಾಧನೆ. ಮೂಲ ಸವಲತತಿಗಾಗಿಯೂ ಸಾಕಷ್ಟು ಕೆಲಸಗಳು ಸಾಗಿವೆ.

ಕಲಬುರಗಿ: ನಾಲವಾರದ ವಿಶಿಷ್ಟ ತನಾರತಿ ಉತ್ಸವ

Feb 11 2024, 01:46 AM IST
ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ತನಾರತಿ ಉತ್ಸವವು ಅಮಾವಾಸ್ಯೆ ಮಧ್ಯರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.

ಕಲಬುರಗಿ: ಎಸಿಸಿಯಿಂದ ಪ್ರಮಾಣ ಪತ್ರ ವಿತರಣೆ

Feb 08 2024, 01:32 AM IST
ಉತ್ಪಾದನೆಗೆ ತಕ್ಕಹಾಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದು ನಿರುದ್ಯೋಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಂಪ್ಯೂಟರ್ ತರಬೇತಿ ಸೇರಿ ಅನೇಕ ರೀತಿ ಸೌಕರ್ಯ ನೀಡಲಾಗುತ್ತಿದೆ: ಅನಿಲ್ ಗುಪ್ತಾ

ಕಲಬುರಗಿ: ವಚನಗಳ ಅನುವಾದ ಕಾರ್ಯಾಗಾರ

Feb 07 2024, 01:50 AM IST
ವಚನಗಳನ್ನು ಇತರ ಜಾಗತಿಕ ಭಾಷೆಗಳಿಗೆ ಅನುವಾದಿಸುವ ಮೂಲಕ ನಾವು ಭಾರತೀಯ ಮೌಲ್ಯಗಳು ಮತ್ತು ತತ್ವಶಾಸ್ತ್ರವನ್ನು ಜಗತ್ತಿಗೆ ತಲುಪಿಸಬಹುದಾಗಿದೆ.

ಕಲಬುರಗಿ ರೇಲ್ವೆ ವಿಭಾಗೀಯ ಕಚೇರಿಗೆ ಈ ಸಲವೂ ಚಿಲ್ಲರೆ

Feb 03 2024, 01:48 AM IST
5ನೇ ಬಾರಿಯೂ ಕಲ್ಯಾಣ ಭಾಗದ ರೇಲ್ವೆ ಮೂಲ ಸವಲತ್ತಿಗೆ ಭಿಕ್ಷೆ ರೂಪ ಯಾಕೆ?. ಸಂಸದರು ಸ್ಪಷ್ಟನೆ ನೀಡಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved